May 2022

ಮಳಲಿ ದರ್ಗಾದಲ್ಲಿ‌ ದೈವೀಶಕ್ತಿ ಗೋಚರ ಹಿನ್ನಲೆ| ಜ್ಯೋತಿಷ ಹೇಳುವವರನ್ನು ಬಂಧಿಸಲು ಡಿ.ಕೆ ಶಿವಕುಮಾರ್ ಆಗ್ರಹ

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳುವ ವಿಚಾರ ಸಂಬಂಧ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಹಾಗೂ ಕೆಲವು ಸಂಘಟನೆಗಳ ವೈಯಕ್ತಿಕ ನಂಬಿಕೆಗಳನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಆದರೆ ಅವು ಅದನ್ನು ಬೇರೆಯವರ ಮೇಲೆ ಹೇರಬಾರದು. ಸಾರ್ವಜನಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಬಾರದು. ಅದು ತಪ್ಪು’ ಎಂದು ಸದಾಶಿವನಗರ ನಿವಾಸದ ಬಳಿ […]

ಮಳಲಿ ದರ್ಗಾದಲ್ಲಿ‌ ದೈವೀಶಕ್ತಿ ಗೋಚರ ಹಿನ್ನಲೆ| ಜ್ಯೋತಿಷ ಹೇಳುವವರನ್ನು ಬಂಧಿಸಲು ಡಿ.ಕೆ ಶಿವಕುಮಾರ್ ಆಗ್ರಹ Read More »

ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್​ಗೆ ದೆಹಲಿಯ ಎನ್​​ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ವಿಶೇಷ ಜಡ್ಜ್​​ ಪ್ರವೀಣ್​ ಸಿಂಗ್​​ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. 2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್​ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ)

ಉಗ್ರ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕಾಂಗ್ರೆಸ್ ನಿಂದ ಹೊರನಡೆದ ಹಿರಿಯ ನಾಯಕ ಕಪಿಲ್ ಸಿಬಲ್| ಎಸ್.ಪಿ ಯಿಂದ ರಾಜ್ಯಸಭೆಗೆ ಸ್ಪರ್ಧೆ

ಸಮಗ್ರ ನ್ಯೂಸ್: ಕಾಂಗ್ರೆಸ್‌ ಹಿರಿಯ ನಾಯಕ ಕಪಿಲ್‌ ಸಿಬಲ್‌ ಸಮಾಜವಾದಿ ಪಾರ್ಟಿಗೆ ಅಚ್ಚರಿ ರೀತಿಯಲ್ಲಿ ಪಕ್ಷಾಂತರವಾಗಿದ್ದಾರೆ. ರಾಜ್ಯಸಭಾ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕಪಿಲ್‌ ಸಿಬಲ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರಲಿಲ್ಲ. ಹೀಗಾಗಿ ಕೊನೇ ಕ್ಷಣದಲ್ಲಿ ಅವರು ಕಾಂಗ್ರೆಸ್‌ ಪಕ್ಷಕ್ಕೆ ಬಿಗ್‌ ಶಾಕ್‌ ನೀಡಿದ್ದಾರೆ. ಸಮಾಜವಾದಿ ಪಾರ್ಟಿ ಕಪಿಲ್‌ ಸಿಬಲ್‌ ಅವರಿಗೆ ರಾಜ್ಯಸಭಾ ಟಿಕೆಟ್‌ ನೀಡಿದ್ದು, ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಕಪಿಲ್‌ ಸಿಬಲ್‌ ರಾಜ್ಯಸಭಾ ಟಿಕೆಟ್‌ ಸಿಗುತ್ತೆಂದು ಭಾವಿಸಿದ್ದರು. ಹೈಕಮಾಂಡ್‌ ಅವರಿಗೆ ಟಿಕೆಟ್‌ ನೀಡಿಲ್ಲ. ಹೀಗಾಗಿ

ಕಾಂಗ್ರೆಸ್ ನಿಂದ ಹೊರನಡೆದ ಹಿರಿಯ ನಾಯಕ ಕಪಿಲ್ ಸಿಬಲ್| ಎಸ್.ಪಿ ಯಿಂದ ರಾಜ್ಯಸಭೆಗೆ ಸ್ಪರ್ಧೆ Read More »

“ಮಳಲಿ ಮಸೀದಿ ಜಾಗದಲ್ಲಿ ದೈವೀಶಕ್ತಿ ಇದೆ”| ತಾಂಬೂಲ ಪ್ರಶ್ನೆಯಲ್ಲಿ ಹೊರಬಿತ್ತು‌ ಸತ್ಯ!!

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಬಳಿ ಮಸೀದಿ ನವೀಕರಣ ವೇಳೆ ದೇವಸ್ಥಾನ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಇಂದು ತಾಂಬೂಲ ಪ್ರಶ್ನೆಗೆ ಮುಂದಾಗಿತ್ತು. ಈ ವೇಳೆ ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಜಿ.ವಿ. ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಇಂದು ಮಳಲಿ ಮಸೀದಿಯ ಸಮೀಪದ ರಾಮಾಂಜನೇಯ ಭಜನೆ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಹಾಕಲಾಗಿದ್ದು, ಈ ವೇಳೆ ಮಸೀದಿ ಇರುವು ಜಾಗದಲ್ಲಿ ದೇವಸ್ಥಾನ ಇದ್ದದ್ದು ನಿಜ. ಸಾಮಾನ್ಯ ತಾಂಬೂಲ

“ಮಳಲಿ ಮಸೀದಿ ಜಾಗದಲ್ಲಿ ದೈವೀಶಕ್ತಿ ಇದೆ”| ತಾಂಬೂಲ ಪ್ರಶ್ನೆಯಲ್ಲಿ ಹೊರಬಿತ್ತು‌ ಸತ್ಯ!! Read More »

ಕರಾವಳಿಯಲ್ಲಿ 18 ಹೊಸ ಪದವಿಪೂರ್ವ ಕಾಲೇಜು ಆರಂಭ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಹಾಗೂ ಉಡುಪಿ ಜಿಲ್ಲೆಯಲ್ಲಿ 4 ಸೇರಿದಂತೆ ಒಟ್ಟು 18 ಹೊಸ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆರಂಭಕ್ಕೆ ಶಿಕ್ಷಣ ಸಂಸ್ಥೆ/ಟ್ರಸ್ಟ್‌ಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸರಕಾರ ಒಪ್ಪಿಗೆ ನೀಡಿದರೆ, ಒಟ್ಟು 14 ಪಿಯು ಕಾಲೇಜುಗಳು ಈ ಶೈಕ್ಷಣಿಕ ವರ್ಷದಿಂದ ಚಟುವಟಿಕೆ ಆರಂಭಿಸುವ ನಿರೀಕ್ಷೆಯಿದೆ. ದ.ಕ. ಜಿಲ್ಲೆಯ ಅಡ್ಡೂರು, ಸೂರಿಂಜೆ, ಬಜಪೆ, ಕಿನ್ನಿಗೋಳಿ, ಪುತ್ತೂರು, ಉಡುಪಿಯ ಕಾಪು, ಕಟಪಾಡಿ, ವಕ್ವಾಡಿ ಒಳಗೊಂಡಂತೆ 18 ಕಡೆಗಳಲ್ಲಿ ಹೊಸ ಪ್ರಸ್ತಾವನೆ ಸಲ್ಲಿಕೆಯಾಗಿದೆ. ದ.ಕ.

ಕರಾವಳಿಯಲ್ಲಿ 18 ಹೊಸ ಪದವಿಪೂರ್ವ ಕಾಲೇಜು ಆರಂಭ!? Read More »

ಮಂಗಳೂರು: ತಾಂಬೂಲ ಪ್ರಶ್ನೆ ಹಿನ್ನಲೆ; ಮಳಲಿ ದರ್ಗಾ ಸುತ್ತಮುತ್ತ ನಿಷೇದಾಜ್ಞೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ತಾಂಬೂಲ ಪ್ರಶ್ನೆ ಹಿನ್ನೆಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಲಾಗಿದ್ದು, ಮಳಲಿ ಜುಮ್ಮಾ ಮಸೀದಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆಯುಕ್ತ ಎನ್.ಶಶಿಕುಮಾರ್ ಖುದ್ದು ನಿಗಾ ವಹಿಸಿದ್ದು, ನಿನ್ನೆ ರಾತ್ರಿ 8 ಗಂಟೆಯಿಂದ ನಾಳೆ ಬೆಳಗ್ಗೆ 8 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಭದ್ರತೆ ನೀಡಲಾಗಿದ್ದು, ಗಂಜಿಮಠದಿಂದ ಮಳಲಿ ಮಸೀದಿ ಕಡೆಗೆ ಬರುವ ರಸ್ತೆ ಬಂದ್ ಮಾಡಲಾಗಿದೆ. ಕೈಕಂಬ ಕಡೆಯಿಂದ ಜೋಡುತಡಮೆ ರಸ್ತೆಯವರೆಗೆ ನಿಷೇಧಿತ ಪ್ರದೇಶವಾಗಿದ್ದು, ಐದು

ಮಂಗಳೂರು: ತಾಂಬೂಲ ಪ್ರಶ್ನೆ ಹಿನ್ನಲೆ; ಮಳಲಿ ದರ್ಗಾ ಸುತ್ತಮುತ್ತ ನಿಷೇದಾಜ್ಞೆ Read More »

ತಿರುವು ಪಡೆದುಕೊಂಡ ಪಠ್ಯಪುಸ್ತಕ ಪರಿಷ್ಕರಣೆ ವಿವಾದ| ನನ್ನ ಲೇಖನ ಪ್ರಕಟಿಸಬೇಡಿ – ದೇವನೂರ ಮಹಾದೇವ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಶಾಲಾ ಮಕ್ಕಳ ಪಠ್ಯ ಪುಸ್ತಕದ ಪಾಠಗಳ ಪರಿಷ್ಕರಣಾ ವಿವಾದಕ್ಕೆ ಇನ್ನೊಂದು ತಿರುವು ಸಿಕ್ಕಿದ್ದು, ಸಾಹಿತಿ ದೇವನೂರ ಮಹಾದೇವ ತನ್ನ ಲೇಖನಗಳನ್ನು ಪ್ರಕಟಿಸದಂತೆ ಪ್ರಕಟಣೆ ಹೊರಡಿಸಿದ್ದಾರೆ. ಈ ಹಿಂದೆ ಎಡಪಂಥೀಯ ಒಲವಿನ ಸಾಹಿತಿಗಳು ಒಂದಷ್ಟು ಮಂದಿ ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುವ ಸಲುವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಿ ಗಮನ ಸೆಳೆದಿದ್ದರು. ಈಗ ಅದೇ ವಲಯದ ಕೆಲವರು ಪಠ್ಯ ಪರಿಷ್ಕರಣೆ ವಿವಾದದ ಹಿನ್ನೆಲೆಯಲ್ಲಿ ಪಾಠ ವಾಪಾಸಾತಿಗೆ ಮುಂದಾಗಿದ್ದಾರೆ. ನಿಟ್ಟಿನಲ್ಲಿ ಸಾಹಿತಿ ದೇವನೂರ ಮಹಾದೇವ ಅವರು ತಮ್ಮ

ತಿರುವು ಪಡೆದುಕೊಂಡ ಪಠ್ಯಪುಸ್ತಕ ಪರಿಷ್ಕರಣೆ ವಿವಾದ| ನನ್ನ ಲೇಖನ ಪ್ರಕಟಿಸಬೇಡಿ – ದೇವನೂರ ಮಹಾದೇವ Read More »

ವಿದ್ಯಾರ್ಥಿಯಿಂದ ಗುಂಡಿನ ದಾಳಿ; 18 ಮಂದಿ ಸಾವು

ಸಮಗ್ರ ನ್ಯೂಸ್: ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ 18 ಮಕ್ಕಳು ಮತ್ತು ಒಬ್ಬರು ಶಿಕ್ಷಕರು ಸಾವನ್ನಪ್ಪಿದ ಘಟನೆ ಅಮೇರಿಕಾದ ಟೆಕ್ಸಾಸ್‌ನ ಉವಾಲ್ಡೆಯಲ್ಲಿ ನಡೆದಿದೆ. ಟೆಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್ ಘಟನೆ ಕುರಿತು ಮಾಹಿತಿ ನೀಡಿದ್ದು, “ಗುಂಡಿನ ದಾಳಿ ನಡೆಸಿದ 18 ವರ್ಷದ ವಿದ್ಯಾರ್ಥಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ” ಎಂದು ಹೇಳಿದ್ದಾರೆ. “ಗುಂಡಿನ ದಾಳಿನ ನಡೆಸಿದ ವಿದ್ಯಾರ್ಥಿ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯ ಹತ್ತಿರದಲ್ಲಿರುವ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ” ಎಂದು ಪೊಲೀಸ್ ಮಾಹಿತಿ ನೀಡಿದರು. ಅಮೆರಿಕ

ವಿದ್ಯಾರ್ಥಿಯಿಂದ ಗುಂಡಿನ ದಾಳಿ; 18 ಮಂದಿ ಸಾವು Read More »

ಪ್ರಿಯಕರನೊಂದಿಗೆ ಸೆಕ್ಸ್ ನಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ| ವಿಡಿಯೋ ಚಿತ್ರೀಕರಿಸಿದ ಪುಂಡರಿಂದ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್: ನರ್ಸಿಂಗ್​​ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋವನ್ನು ಕಿಡಿಗೇಡಿಗಳ ಗುಂಪೊಂದು ಮೊಬೈಲ್​​ನಲ್ಲಿ ಸೆರೆ ಹಿಡಿದಿದೆ. ಅಲ್ಲದೇ ಆಕೆ ನಗ್ನ ಚಿತ್ರಗಳ ವಿಡಿಯೋ ತೋರಿಸಿ ಅದರಂತೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ. ಒಂದು ವೇಳೆ ತಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಸಮ್ಮತಿಸದೇ ಹೋದಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್​​ಲೋಡ್​​ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಹೀಗೆ ಒಂದು ದಿನ ಇದೇ ಕಿಡಿಗೇಡಿಗಳ ಗುಂಪು ಆಕೆಯನ್ನು ನ್ಯೂಡ್​​ ಚಾಟ್​ ಮಾಡುವಂತೆ ಬಲವಂತ ಮಾಡಿದೆ. ಇದರಿಂದ ಬೇಸತ್ತ

ಪ್ರಿಯಕರನೊಂದಿಗೆ ಸೆಕ್ಸ್ ನಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ| ವಿಡಿಯೋ ಚಿತ್ರೀಕರಿಸಿದ ಪುಂಡರಿಂದ ಲೈಂಗಿಕ ಕಿರುಕುಳ Read More »

ಮಹಿಳೆಯೊಂದಿಗೆ ಲಾಡ್ಜ್ ನಲ್ಲಿ ಮಂಚವೇರಿದ ವೃದ್ಧ ಸಾವು!!

ಸಮಗ್ರ ನ್ಯೂಸ್: ಸಾವು ಯಾರೊಬ್ಬನಿಗೂ ಹೇಳಿಕೇಳಿ ಬರಲಾರದು. ಆದರೆ ಇಲ್ಲೊಬ್ಬ ವೃದ್ಧನಿಗೆ ಸಾವು ಪಲ್ಲಂಗ ಸುಖಃದಲ್ಲಿದ್ದಾಗ ಬಂದಿದ್ದು ದುರಂತ. ಮೇ 23ರ ಬೆಳಗ್ಗೆ 10 ಗಂಟೆಯ ಸುಮಾರಿಗೆ 60 ವರ್ಷದ ವ್ಯಕ್ತಿ ಮತ್ತು 40 ವರ್ಷದ ಮಹಿಳೆ ಕುರ್ಲಾದ ಹೋಟೆಲ್‌ಗೆ ಆಗಮಿಸಿದ್ದರು. ಮೊದಲೇ ಬುಕ್​ ಮಾಡಿರುವ ಕೊಠಡಿಗೆ ಖುಷಿಯಿಂದಲೇ ತೆರಳಿದ್ದಾರೆ. ಸ್ವಲ್ಪ ಸಮಯದ ನಂತರ ನನ್ನ ಗೆಳೆಯ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ ಎಂದು ರೂಮ್​ನಿಂದ ಮಹಿಳೆ ರಿಸೆಪ್ಶನ್‌ಗೆ ಕರೆ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿ ನೋಡಿದಾಗ ವ್ಯಕ್ತಿ

ಮಹಿಳೆಯೊಂದಿಗೆ ಲಾಡ್ಜ್ ನಲ್ಲಿ ಮಂಚವೇರಿದ ವೃದ್ಧ ಸಾವು!! Read More »