May 2022

ಆರ್ ಸಿಬಿ ಸೇರ್ತಾರಾ ಎಬಿ ಡೆವಿಲಿಯರ್ಸ್? ಬೆಂಗಳೂರು ಬಗ್ಗೆ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಅವರು ಬೆಂಗಳೂರು ನನ್ನ ಎರಡನೇ ತವರು ಎಂದು ಹೇಳುವ ಮೂಲಕ ಆರ್ ಸಿಬಿ ತಂಡವನ್ನು ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಆರ್ ಸಿ ಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 360 ಡಿಗ್ರಿ ಸ್ಪೆಷಾಲಿಸ್ಟ್ ಎಬಿ ಡಿವಿಲಿಯರ್ಸ್ ಅವರು ಮುಂದಿನ ವರ್ಷದಿಂದ ಆರ್ ಸಿ ಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಮಾತುಗಳನ್ನಾಡಿದ್ದರು. ಎಬಿಡಿ ವಿಲಿಯರ್ಸ್ ಅವರು ವಿರಾಟ್ ಕೊಹ್ಲಿ ಅವರ ಮಾತಿಗೆ […]

ಆರ್ ಸಿಬಿ ಸೇರ್ತಾರಾ ಎಬಿ ಡೆವಿಲಿಯರ್ಸ್? ಬೆಂಗಳೂರು ಬಗ್ಗೆ ಹೇಳಿದ್ದೇನು ಗೊತ್ತಾ? Read More »

ನಾಳೆ(ಮೇ.25) ಭಾರತ ಬಂದ್|

ಸಮಗ್ರ ನ್ಯೂಸ್: ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ನೌಕರರ ಒಕ್ಕೂಟ (ಬಿಎಎಂಸಿಇಎಫ್​) ಮೇ 25ರಂದು ಭಾರತ್ ಬಂದ್​ ನಡೆಸಬೇಕು ಎಂದು ಕರೆ ನೀಡಿದೆ. ಕೇಂದ್ರ ಸರ್ಕಾರದ ಕ್ರಮವೊಂದನ್ನು ವಿರೋಧಿಸಿ ಈ ಸಂಘಟನೆ ಭಾರತ್ ಬಂದ್​ಗೆ ಕರೆ ನೀಡಿದೆ. ಕೇಂದ್ರ ಸರ್ಕಾರ ಇತರ ಹಿಂದುಳಿದ ವರ್ಗಗಳಿಗಾಗಿ ಜಾತಿ ಆಧಾರಿತ ಜನಗಣತಿ ನಡೆಸದೇ ಇರುವುದನ್ನು ವಿರೋಧಿಸಿ ಈ ಸಂಘಟನೆಯವರು ಭಾರತ್ ಬಂದ್​ಗೆ ಕರೆ ನೀಡಿದ್ದಾರೆ. ಇದರೊಂದಿಗೆ ಇನ್ನೂ ಕೆಲವು ಬೇಡಿಕೆಗಳನ್ನು ಸಂಘಟನೆ ಮುಂದಿಟ್ಟಿದೆ. ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ

ನಾಳೆ(ಮೇ.25) ಭಾರತ ಬಂದ್| Read More »

ಲುಲು ಗ್ರೂಪ್ಸ್ ನಿಂದ ಕರ್ನಾಟಕದಲ್ಲಿ 2 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದ| 10 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆ

ಸಮಗ್ರ ನ್ಯೂಸ್: ಅಬುದಾಬಿಯ ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ₹ 2 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದಾಗಿದ್ದು, ಈ ಕುರಿತಂತೆ ಒಪ್ಪಂದಕ್ಕೆ ಗುರುವಾರ ಸಹಿ ಹಾಕಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಒಕ್ಕೂಟದ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಲುಲು ಗ್ರೂಪ್‌ ಇಂಟರ್‌ನ್ಯಾಷನಲ್‌ನ ನಿರ್ದೇಶಕ ಎ.ವಿ. ಅನಂತರಾಮನ್‌ ಮತ್ತು ರಾಜ್ಯ ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಸಹಿ ಹಾಕಿದರು. ಲುಲು

ಲುಲು ಗ್ರೂಪ್ಸ್ ನಿಂದ ಕರ್ನಾಟಕದಲ್ಲಿ 2 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದ| 10 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆ Read More »

ಮಂಗಳೂರು: ಜೂ. 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ

ಸಮಗ್ರ ನ್ಯೂಸ್: ಕರಾವಳಿ ಭಾಗಗಳಲ್ಲಿ ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ಮೀನುಗಾರರ ಹಿತದೃಷ್ಠಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ 61 ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. 10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ ಅಥವಾ ನಾಡದೊಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದ್ದು ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ

ಮಂಗಳೂರು: ಜೂ. 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ Read More »

ಹುಬ್ಬಳ್ಳಿ: ಭೀಕರ ಅಪಘಾತ; ಎಂಟು ಮಂದಿ ದುರ್ಮರಣ

ಸಮಗ್ರ ನ್ಯೂಸ್: ಹುಬ್ಬಳ್ಳಿ- ಧಾರವಾಡ ಬೈಪಾಸ್ ನ ರೇವಡಿಹಾಳ ಕ್ರಾಸ್ ಬಳಿ ಸೋಮವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಚಾಲಕರಿಬ್ಬರು ಸೇರಿ ಎಂಟು ಜನರು ಮೃತಪಟ್ಟು, 27 ಜನರು ಗಂಭೀರ ಗಾಯಗೊಂಡಿದ್ದಾರೆ. ಬಸ್ ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರು ಕಡೆಗೆ ಹಾಗೂ ಲಾರಿ ಬೆಂಗಳೂರು ಕಡೆಯಿಂದ ಪುಣೆ ಕಡೆ ಹೊರಟಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ ಎರಡೂ ವಾಹನಗಳ ಚಾಲಕರು ಸೇರಿ ಆರು ಜನ ಮೃತಪಟ್ಟರೆ, ಇಬ್ಬರು ನಂತರ

ಹುಬ್ಬಳ್ಳಿ: ಭೀಕರ ಅಪಘಾತ; ಎಂಟು ಮಂದಿ ದುರ್ಮರಣ Read More »

ಗಂಡ, ಮಾವನ ವಿರುದ್ಧ ನಟಿ ಚೈತ್ರಾ ದೂರುion

ಸಮಗ್ರ ನ್ಯೂಸ್: ಬ್ಯಾಂಕ್ ಖಾತೆ ದುರ್ಬಳಕೆ ಆರೋಪದಡಿ ನಟಿ ಚೈತ್ರ ಹಳ್ಳಿಕೇರಿ ತಮ್ಮ ಪತಿ ಮತ್ತು ಮಾವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರು ಶಿಷ್ಯ, ಶ್ರೀ ದಾನಮ್ಮ ದೇವಿ ಚಿತ್ರಗಳಲ್ಲಿ ನಟಿಸಿರುವ ಚೈತ್ರಾ ಅವರು, ತಮ್ಮ ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆದ ಬಗ್ಗೆ ಗಂಡ ಬಾಲಾಜಿ, ಮಾವ ಪೋತರಾಜ್, ಸೌತ್ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ವಿರುದ್ಧ ನಟಿ ದೂರು ದಾಖಲಿಸಿದ್ದು, ನನಗೆ ವಂಚಿಸಿ ಜೀವಬೆದರಿಕೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಮೈಸೂರಿನ ಜಯಲಕ್ಷ್ಮಿಪುರಂ

ಗಂಡ, ಮಾವನ ವಿರುದ್ಧ ನಟಿ ಚೈತ್ರಾ ದೂರುion Read More »

ಚಿತ್ರೀಕರಣ ವೇಳೆ ಅಪಘಾತ| ನಟ ವಿಜಯ್ ದೇವರಕೊಂಡ, ನಟಿ ಸಮಂತಾ ಜಖಂ

ಸಮಗ್ರ ನ್ಯೂಸ್: ಚಿತ್ರೀಕರಣದ ಸಂದರ್ಭದಲ್ಲಿ ಅವಘಡ ಉಂಟಾಗಿ ಖ್ಯಾತ ನಟಿ ಸಮಂತಾ ರುತ್ ಪ್ರಭು ಹಾಗೂ ನಟ ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ‘ಖುಷಿ’ ಸಿನಿಮಾ ಚಿತ್ರೀಕರಣ ಕಾಶ್ಮೀರದಲ್ಲಿ ಭರದಿಂದ ನಡೆಯುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಕಾರ್ ಪಲ್ಟಿಯಾಗಿದ್ದು ಕಾರ್ ನಲ್ಲಿದ್ದ ವಿಜಯ್ ದೇವರಕೊಂಡ ಮತ್ತು ಸಮಂತಾ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಕಾರ್ ಚೇಸಿಂಗ್ ಆಕ್ಷನ್ ದೃಶ್ಯದ ಚಿತ್ರೀಕರಣ ಜಮ್ಮು ಮತ್ತು ಕಾಶ್ಮೀರದ ಪಹಲ್ ಗಂನಲ್ಲಿ ನಡೆಯುವ ವೇಳೆ ನಿಯಂತ್ರಣ ತಪ್ಪಿದ ಕಾರ್ ಕೊಳಕ್ಕೆ

ಚಿತ್ರೀಕರಣ ವೇಳೆ ಅಪಘಾತ| ನಟ ವಿಜಯ್ ದೇವರಕೊಂಡ, ನಟಿ ಸಮಂತಾ ಜಖಂ Read More »

ಹೆಬ್ರಿ: ಆಸ್ತಿಗಾಗಿ ಪತ್ನಿಯಿಂದ ಪತಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಯತ್ನ

ಸಮಗ್ರ ನ್ಯೂಸ್: ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸಿ ಪತಿಯನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಶನಿವಾರ ಮುದ್ರಾಡಿ ಗ್ರಾಮದ ಸುಬ್ಬಣ್ಣಕಟ್ಟೆ ಬಳಿ ನಡೆದಿದೆ. ಜಯನಂದ ಕಾಮತ್ ಪತ್ನಿ ಅಮಿತಾ ಕಾಮತ್ ಮತ್ತು ಮಗ ದೀಕ್ಷಿತ್ ನೊಂದಿಗೆ ಮುದ್ರಾಡಿ ಗ್ರಾಮದ ಸುಬ್ಬಣ್ಣಕಟ್ಟೆಯಲ್ಲಿ ವಾಸವಾಗಿದ್ದಾರೆ. ಜಯನಂದ ಅವರ ಹೆಸರಿನಲ್ಲಿ ಪೆರ್ಡೂರಿನಲ್ಲಿ ಜಾಗವಿದ್ದು ಅದನ್ನು ತನ್ನ ಹೆಸರಿಗೆ ಮಾಡಿಕೊಡಬೇಕೆಂದು ಪತ್ನಿ ತಕರಾರು ತೆಗೆಯುತ್ತಿದ್ದಳು. ಸುಮಾರು ಮೂರು ದಿನಗಳಿಂದ ಅಮಿತಾಳ ಸ್ನೇಹಿತ ಮಂಜುನಾಥ್ ಕಾಮತ್ ಇವರ ಮನೆಯಲ್ಲೇ ಉಳಿದುಕೊಂಡಿದ್ದು, ಶನಿವಾರ ರಾತ್ರಿ

ಹೆಬ್ರಿ: ಆಸ್ತಿಗಾಗಿ ಪತ್ನಿಯಿಂದ ಪತಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಯತ್ನ Read More »

ಮೈಸೂರು : ತಾಳಿಕಟ್ಟುವ ವೇಳೆ ಮಾಂಗಲ್ಯ ಒಲ್ಲೆನೆಂದ ವಧು| ಪ್ರಕರಣ ಸುಖಾಂತ್ಯ

ಸಮಗ್ರ ನ್ಯೂಸ್: ತಾಳಿ ಕಟ್ಟುವಾಗ ಒಲ್ಲೇ ಎಂದು ಮದುವೆ ನಿಲ್ಲಿಸಿದ್ದ ಪ್ರಕರಣ ಸುಖ್ಯಾಂತ ಕಂಡಿದೆ.ಎರಡು ಕುಟುಂಬಸ್ಥರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ವಧುವಿನ ಮನೆಯವರು ವರನ ಕಡೆಯವರು ನೀಡಿದ್ದ ಆಭರಣವನ್ನು ವಾಪಸ್ ನೀಡಿ, ಮದುವೆಯ ನಷ್ಟವನ್ನು ಭರಿಸಿದ್ದಾರೆ. ಹಣ ಹಾಗೂ ಚಿನ್ನಾಭರಣವನ್ನು ವಾಪಸ್ ಪಡೆದು ವರನ ಕುಟುಂಬಸ್ಥರು ಹೆಚ್.ಡಿ.ಕೋಟೆಗೆ ವಾಪಸ್ ಮರಳಿದ್ದಾರೆ. ವಧುವಿನ ಕುಟುಂಬಸ್ಥರು ಆಟೋದಲ್ಲಿ ಮನೆಗೆ ವಾಪಸ್ ಹೋಗಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಸುಖಾಂತ್ಯ ಕಂಡ ಅರ್ಧದಲ್ಲೇ ಮದುವೆ ನಿಂತ ಪ್ರಕರಣ..ಏನಿದು ಘಟನೆ?:

ಮೈಸೂರು : ತಾಳಿಕಟ್ಟುವ ವೇಳೆ ಮಾಂಗಲ್ಯ ಒಲ್ಲೆನೆಂದ ವಧು| ಪ್ರಕರಣ ಸುಖಾಂತ್ಯ Read More »

ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು| ವ್ಯಕ್ತಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿ, ಆ ವ್ಯಕ್ತಿಗೆ ಗೌರವ ನೀಡಬೇಕು: ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು, ಲೈಂಗಿಕ ಕಾರ್ಯಕರ್ತರ ಲಿಂಗದ ಗೌಪ್ಯತೆಯನ್ನು ಉಲ್ಲಂಘಿಸಬಾರದು. ಅವರ ಗುರುತನ್ನು ಬಹಿರಂಗಪಡಿಸಬಾರದು. ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವದಿಂದ ಕಾಣಬೇಕಿರುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದೆ ಎಂದು ಹೇಳಿದೆ. ಯುಐಡಿಎಐ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್

ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು| ವ್ಯಕ್ತಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿ, ಆ ವ್ಯಕ್ತಿಗೆ ಗೌರವ ನೀಡಬೇಕು: ಸುಪ್ರೀಂ ಕೋರ್ಟ್ Read More »