July 2022

ಉಡುಪಿ: ಭಜರಂಗದಳ ಸಂಚಾಲಕನ ಹತ್ಯೆಗೆ ಸಂಚು ರೂಪಿಸಿದ್ದರಾ ಜಿಹಾದಿಗಳು? ದೂರು ದಾಖಲು; ಓರ್ವ ಅರೆಸ್ಟ್

ಸಮಗ್ರ ನ್ಯೂಸ್: ಉಡುಪಿಯ ಕಾಪುವಿನಲ್ಲಿ ಬಜರಂಗದಳ ಪ್ರಮುಖನ ಮನೆಗೆ ಆಯುಧದೊಂದಿಗೆ ಮುಸ್ಲಿಂ ಯುವಕರು ಆಗಮಿಸಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಾಪು ಬಜರಂಗದಳದ ಪ್ರಮುಖ ಸುಧೀರ್ ಸೋನಾ ಮನೆಗೆ ಇಂದು ಬೆಳಿಗ್ಗೆ ಆಯುಧ ದೊಂದಿಗೆ ಮೂವರಿಂದ ನಾಲ್ಕು ಮಂದಿ ಯುವಕರು ಬಂದಿದ್ದರು ಎನ್ನಲಾಗಿದೆ. ‘ಆಶಿಫ್’ ಎಂಬವರಿಗೆ ನಿಮ್ಮ ಬಳಿ ಮಾತನಾಡಲು ಇದೆ ಎಂದು ಮನೆಯಿಂದ ಹೊರಗೆ ಬರುವಂತೆ ಹೇಳಿದ ಇಬ್ಬರು ಬಳಿಕ ಆಶಿಫ್ ಅವರು ಮೇಲೆ ಕಾರಿನಲ್ಲಿ ಇದ್ದಾರೆ‌, ನೀವು ಅವರಿಗೆ ನಿಮ್ಮ ಬಳಿ ಮಾತನಾಡಲು ಇದೆಯಂತೆ, ನೀವು […]

ಉಡುಪಿ: ಭಜರಂಗದಳ ಸಂಚಾಲಕನ ಹತ್ಯೆಗೆ ಸಂಚು ರೂಪಿಸಿದ್ದರಾ ಜಿಹಾದಿಗಳು? ದೂರು ದಾಖಲು; ಓರ್ವ ಅರೆಸ್ಟ್ Read More »

ಮಂಗಳೂರು: ನಾಳೆ(ಆ.1) ಹತ್ಯೆಗೊಳಗಾದ ಸಂತ್ರಸ್ತರ ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಯಾದ ಮೂವರು ಸಂತ್ರಸ್ತರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ. ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್‌, ಪ್ರವೀಣ್‌ ಹಾಗೂ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬವನ್ನು ಅವರು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿವೆ. ನಂತರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವರು.

ಮಂಗಳೂರು: ನಾಳೆ(ಆ.1) ಹತ್ಯೆಗೊಳಗಾದ ಸಂತ್ರಸ್ತರ ಮನೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ Read More »

ದ.ಕ ದಲ್ಲಿ ಮತ್ತೆರಡು ದಿನ ನಿರ್ಬಂಧ ವಿಸ್ತರಣೆ;

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಆಗಸ್ಟ್ 1 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಅನುಗುಣವಾಗಿ ಈಗ ಆಗಸ್ಟ್ 3 ರವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ. ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು

ದ.ಕ ದಲ್ಲಿ ಮತ್ತೆರಡು ದಿನ ನಿರ್ಬಂಧ ವಿಸ್ತರಣೆ; Read More »

ಕಾಮನ್‌ವೆಲ್ತ್ ಕ್ರೀಡಾಕೂಟ; ಮತ್ತೊಂದು ಚಿನ್ನದ ಬೇಟೆಯಾಡಿದ ಭಾರತ

ಸಮಗ್ರ ನ್ಯೂಸ್: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಜೆರಿಮಿ‌ ಲಾಲ್ ರಿನ್ನುಂಗಾ 67 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಈ ಪದಕವನ್ನು ಗಳಿಸಿ ಕೊಟ್ಟಿದ್ದಾರೆ. ಈ ಮೊದಲು ಮೀರಾಬಾಯಿ ಚಾನು, ಮೊದಲ ಚಿನ್ನದ ಪದಕವನ್ನು ಗಳಿಸಿದ್ದು ಇದೀಗ, ಜೆರಿಮಿ ಲಾಲ್ ರಿನ್ನುಂಗಾ ಎರಡನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. 19 ವರ್ಷದ ಜೆರಿಮಿ ಒಟ್ಟು 300 ಕೆಜಿ ತೂಕವನ್ನು ಎತ್ತುವ ಮೂಲಕ ಚಿನ್ನದ ಪದಕಕ್ಕೆ ಭಾಜನರಾದರು. ಈಗಾಗಲೇ ಬಿಂದ್ಯಾ ರಾಣಿ

ಕಾಮನ್‌ವೆಲ್ತ್ ಕ್ರೀಡಾಕೂಟ; ಮತ್ತೊಂದು ಚಿನ್ನದ ಬೇಟೆಯಾಡಿದ ಭಾರತ Read More »

ಮಂಗಳೂರು: ಇಯರ್ ಫೋನ್ ಎಫೆಕ್ಟ್ |ರೈಲು ಢಿಕ್ಕಿ ಹೊಡೆದು ಯುವಕ ಸಾವು

ಮಂಗಳೂರು: ರೈಲು ಢಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಎಕ್ಕೂರು ಬ್ರಿಡ್ಜ್ ಕೆಳಗಡೆ ರೈಲ್ವೇ ಹಳಿಯಲ್ಲಿ ನಡೆದಿದೆ. ಯುವಕನ ಕಿವಿಯಲ್ಲಿ ಇಯರ್ ಫೋನ್ ಇದ್ದು, ರೈಲು ಬರುವ ಸದ್ದು ಕೇಳದೆ ಢಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಈ ಬಗ್ಗೆ ರೈಲ್ವೇ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು: ಇಯರ್ ಫೋನ್ ಎಫೆಕ್ಟ್ |ರೈಲು ಢಿಕ್ಕಿ ಹೊಡೆದು ಯುವಕ ಸಾವು Read More »

ಪ್ರವೀಣ್ ನೆಟ್ಟಾರು ಹತ್ಯೆಯ ಸ್ಪೋಟಕ‌ ಸತ್ಯ ಬಯಲು|‌ ಬಾಡಿಗೆ ಮನೆಯಲ್ಲೇ ಕುಳಿತು ಹತ್ಯೆಗೆ ಸಂಚು ರೂಪಿಸಿದ್ದ ಹಂತಕರು

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಬೆನ್ನಟ್ಟಿದ ಸ್ಫೋಟಕ ಸತ್ಯವೊಂದು ಬಯಲಾಗಿದೆ. ಪೊಲೀಸರ ಒಂದು ಟೀಮ್ ಕರ್ನಾಟಕದಲ್ಲಿ, ಮತ್ತೊಂದು ಟೀಮ್ ಕೇರಳದಲ್ಲಿ, ಮತ್ತೊಂದು ಟೀಮ್ ಟೆಕ್ನಿಕಲ್ ಸಾಕ್ಷ್ಯ ಕಲೆ ಹಾಕುತ್ತಿದೆ. ಇನ್ನೊಂದು ತಂಡ ಆರೋಪಿಗಳಿಂದ ಸತ್ಯ ಹೊರಹಾಕಿಸುವ ಪ್ರಯತ್ನದಲ್ಲಿದೆ. ಸದ್ಯ ಈಗ ಪೊಲೀಸರ ತನಿಖೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪೂರ್ವನಿಯೋಜಿತ ಕೃತ್ಯ ಎನ್ನುವುದು ದೃಢಪಟ್ಟಿದೆ. ಹಾಗೂ ಹತ್ಯೆಗೆ ಯಾವ ರೀತಿ ಸಂಚು ರೂಪಿಸಲಾಗಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ

ಪ್ರವೀಣ್ ನೆಟ್ಟಾರು ಹತ್ಯೆಯ ಸ್ಪೋಟಕ‌ ಸತ್ಯ ಬಯಲು|‌ ಬಾಡಿಗೆ ಮನೆಯಲ್ಲೇ ಕುಳಿತು ಹತ್ಯೆಗೆ ಸಂಚು ರೂಪಿಸಿದ್ದ ಹಂತಕರು Read More »

SDPI ಮತ್ತು PFI ಬಿಜೆಪಿಯ ಬಿ ಟೀಮ್, ಕಾಂಗ್ರೆಸ್ ಬ್ಯಾನ್ ಮಾಡಿ ಅಂದ್ರೂ ಯಾಕೆ ಮಾಡಲ್ಲ? – ಬಿಜೆಪಿ ವಿರುದ್ಧ ತಿರುಗಿ ಬಿದ್ದ ಮುತಾಲಿಕ್

ಸಮಗ್ರ ನ್ಯೂಸ್: ‘ಎಸ್ ಡಿಪಿಐ, ಪಿಎಫ್ ಐ ಬಿಜೆಪಿಯ ‘ಬಿ’ ಟೀಮ್, ಕಾಂಗ್ರೆಸ್ ಹೇಳುತ್ತಿರುವುದು ನೂರಕ್ಕೆ ನೂರು ಸತ್ಯ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದಲ್ಲಿ ಇದ್ದಾಗ ಎಸ್ ಡಿಪಿಐ, ಪಿಎಫ್‌ಐ ಉಗ್ರ ಸಂಘಟನೆ ಜೊತೆ ಕೈಜೋಡಿಸಿದೆ. ಅದನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದ್ದರು. ಆದರೆ, ಈಗ ಕಾಂಗ್ರೆಸ್ ನವರು ಬ್ಯಾನ್ ಮಾಡುವಂತೆ

SDPI ಮತ್ತು PFI ಬಿಜೆಪಿಯ ಬಿ ಟೀಮ್, ಕಾಂಗ್ರೆಸ್ ಬ್ಯಾನ್ ಮಾಡಿ ಅಂದ್ರೂ ಯಾಕೆ ಮಾಡಲ್ಲ? – ಬಿಜೆಪಿ ವಿರುದ್ಧ ತಿರುಗಿ ಬಿದ್ದ ಮುತಾಲಿಕ್ Read More »

ಮಂಗಳೂರು: ಪತ್ತೆಯಾಯ್ತಾ ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು?

ಸಮಗ್ರ ನ್ಯೂಸ್: ಸುರತ್ಕಲ್‌ ನಲ್ಲಿ ನಡೆದ ಫಾಜಿಲ್‌ ಹತ್ಯೆಗೆ ಬಳಸಿದ ಇಯಾನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ರವಿವಾರ ಇನ್ನಾ ಗ್ರಾಮದ ಸ್ಥಳೀಯರು ಕಾರನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕಾರು ಕಳೆದ ಮೂರು ದಿನದಿಂದ ಇನ್ನಾ ಗ್ರಾಮದ ಉಕ್ಕುಡ ಎಂಬಲ್ಲಿ ನಿಂತಿತ್ತು. ಇಂದು ಮಂಗಳೂರು ಪೊಲೀಸರಿಗೆ ಸ್ಥಳೀಯರು ಮೆಸೇಜ್‌ ಮಾಡಿ ಮಾಹಿತಿ ನೀಡಿದ್ದಾರೆ. ಮಂಗಳೂರು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಇದು ಫಾಝಿಲ್ ಕೊಲೆ ಕೃತ್ಯದಲ್ಲಿ ಬಳಸಿದ ಕಾರು ಎಂದು

ಮಂಗಳೂರು: ಪತ್ತೆಯಾಯ್ತಾ ಫಾಝಿಲ್ ಹತ್ಯೆಗೆ ಬಳಸಿದ್ದ ಕಾರು? Read More »

ಮಂಗಳೂರು: ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ರೆ ಬೀಳುತ್ತೆ ಕೇಸ್ – ಕಮಿಷನರ್ ಶಶಿಕುಮಾರ್ ಎಚ್ಚರಿಕೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ನಿಗಾ ವಹಿಸಲಾಗಿದ್ದು, ಈಗಾಗಲೇ 5 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಪತ್ತೆ ಹಚ್ಚಲು ಸಾಧ್ಯವಿಲ್ಲ ಎಂದು ಪ್ರಚೋದನಕಾರಿ ಹೇಳಿಕೆ ನೀಡುವುದು, ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವವ ಮೇಲೆ ನಿಗಾ ವಹಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಗುಂಪಿನಲ್ಲಿ ಗೋವಿಂದ

ಮಂಗಳೂರು: ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ರೆ ಬೀಳುತ್ತೆ ಕೇಸ್ – ಕಮಿಷನರ್ ಶಶಿಕುಮಾರ್ ಎಚ್ಚರಿಕೆ Read More »

ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ| 5 ಲಕ್ಷ ಚೆಕ್ ವಿತರಣೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಘಟಕದ ಮುಖಂಡ ದಿವಂಗತ‌ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕುಟುಂಸ್ಥರಿಗೆ ಸಂತ್ವಾನ ಹೇಳಿದ್ದಾರೆ. ಸಚಿವೆ ಶೋಭಾ ಕರಂದ್ಲಾಜೆ ಎದುರು ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದರು. ಇದೇ ವೇಳೆ ನ್ಯಾಯ ದೊರಕಿಸುವ ಭರವಸೆಯನ್ನು ನೀಡಿದರು. ಬಳಿಕ ಕುಟುಂಬಸ್ಥರಿಗೆ ಐದು ಲಕ್ಷ ರೂಪಾಯಿ ನಗದು, ಅವರ ಒಂದು ತಿಂಗಳ ಸಂಬಳ ಹಾಗೂ ಚೆಕ್ ನೀಡಿದ್ದಾರೆ. ಇದೇ ವೇಳೆ

ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ| 5 ಲಕ್ಷ ಚೆಕ್ ವಿತರಣೆ Read More »