ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ| ಮೂವರು ಸ್ಥಳದಲ್ಲೇ ಸಾವು

ಸಮಗ್ರ‌ ನ್ಯೂಸ್: ಕೆಎಸ್ ಆರ್‌ಟಿಸಿ ಬಸ್ಸು ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ನಡೆದಿದೆ.

. Ad Widget . Ad Widget . Ad Widget .

ಕಾರು ಮತ್ತು ಬಸ್ಸು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಉಳಿದ ಇಬ್ಬರಿಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರಿನ ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ಘಟನೆ ನಡೆದಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ KSRTC ಬಸ್ಸು ಮತ್ತು ತುಮಕೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಕಾರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಈಗಾಗಲೇ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *