ಕುಂದಾಪುರ: ಬೈಕ್ ಸ್ಕಿಡ್ ಆಗಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಸಮಗ್ರ ನ್ಯೂಸ್: ಕುಂದಾಪುರದ ಕಂಬದಕೋಣೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್‌ ಸ್ಕಿಡ್‌ ಆಗಿ ಪಲ್ಟಿಯಾಗಿ ಉಡುಪಿಯ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

. Ad Widget . Ad Widget . Ad Widget .

ಮೂಲತಃ ಆಂಧ್ರ ಪ್ರದೇಶದ ಆದಿತ್ಯ ರೆಡ್ಡಿ (18) ಮತ್ತು ಕರಣ್‌ ಕುಮಾರ್‌ ರೆಡ್ಡಿ (19) ಸಾವಿಗೀಡಾಗಿರುವ ದುರ್ದೈವಿಗಳು. ಇವರಿಬ್ಬರು ಉಡುಪಿಯಲ್ಲಿ ಕಾಲೇಜು ಕಲಿಯುತ್ತಿದ್ದರು. ಕುಂದಾಪುರದಿಂದ ಬೈಂದೂರು ಕಡೆಗೆ ಬೈಕಿನಲ್ಲಿ ಹೋಗುತ್ತಿರುವಾಗ ಕಂಬದಕೋಣೆಯ ಸೇತುವೆ ಬಳಿ ಅವರ ಬೈಕ್‌ ಸ್ಕಿಡ್‌ ಆಗಿ ಪಲ್ಟಿಯಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *