ಸೇತುವೆಯಿಂದ ನರ್ಮದಾ ನದಿಗೆ ಉರುಳಿದ ಬಸ್| 12 ಜನರ ದುರ್ಮರಣ

ಸಮಗ್ರ ನ್ಯೂಸ್: 100 ಅಡಿ ಎತ್ತರವಿದ್ದ ಸೇತುವೆಯ ಮೇಲಿಂದ ಬಸ್ಸೊಂದು ನರ್ಮದಾ ನದಿಗೆ ಬಿದ್ದಿದ್ದು ಈ ಭೀಕರ ದುರ್ಘಟನೆಯಲ್ಲಿ ಕನಿಷ್ಠ 12 ಬಸ್ ಪ್ರಯಾಣಿಕರು ಮೃತಪಟ್ಟಿದ್ದಾರೆ.

Ad Widget ... ..

ಮಹಾರಾಷ್ಟ್ರದ ಧಾರ್ ಜಿಲ್ಲೆಯ ಖಲ್ಘಾಟ್ ಸಂಜಯ್ ಸೇತುವೆಯ ಮೇಲೆ ಸೋಮವಾರ ಪ್ರಯಾಣಿಸುತ್ತಿದ್ದ ಮಹಾರಾಷ್ಟ್ರ ರೋಡ್‌ವೇಸ್ ಬಸ್ 100 ಅಡಿ ಎತ್ತರದಿಂದ ನರ್ಮದಾ ನದಿಗೆ ಬಿದ್ದು ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಬಸ್ ಪ್ರಯಾಣಿಕರ ಪೈಕಿ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಸಹ ವರದಿಯಾಗಿದೆ.

Ad Widget

ನರ್ಮದಾ ನದಿಯ ಆಳದಲ್ಲಿ ಸಂಪೂರ್ಣವಾಗಿ ಮುಳುಗಿರುವ ಬಸ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ನಮಗೆ ಸ್ಪಷ್ಟವಾಗಿಲ್ಲ. ಇನ್ನಷ್ಟು ಪ್ರಯಾಣಿಕರು ಬದುಕುಳಿದಿರುವ ಸಾಧ್ಯತೆಯಿದೆ ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಅವರು ಹೇಳಿದ್ದಾರೆ.

Leave a Comment

Your email address will not be published. Required fields are marked *