ಪ್ರವೀಣ್ ಹತ್ಯೆ ಪ್ರಕರಣ| ಆಪ್ತನ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ರೂವಾರಿಯೆಂದು ಪ್ರವೀಣ್ ಸ್ನೇಹಿತನನ್ನೇ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Ad Widget ... ..

ಹತ್ಯೆಯ ಬಳಿಕ ಆರೋಪಿಗಳು ಕೇರಳದತ್ತ ಕಾಲ್ಕಿತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳ ನೋಂದಾಯಿತ ಬೈಕ್ ನಲ್ಲಿ ಬಂದ ಮೂರು ಮಂದಿಯ ತಂಡ ಹತ್ಯೆ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

ಕರ್ನಾಟಕ- ಕೇರಳ ಪೊಲೀಸರು ಸಂಘಟಿತರಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *