ಪ್ರವೀಣ್ ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ; ಯುವ ಮೋರ್ಚಾದಿಂದ 15ಲಕ್ಷ ಚೆಕ್ ವಿತರಣೆ Leave a Comment / ಕ್ರೈಂ, ರಾಜಕೀಯ / By Editor / July 29, 2022 ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಸಾವಿಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ... .. ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದ ಅವರು ಬಿಜೆಪಿ ರಾಜ್ಯ ಯುವ ಮೋರ್ಚಾದಿಂದ 15 ಲಕ್ಷ ಚೆಕ್ ವಿತರಿಸಿದರು. Share this: Share on X (Opens in new window) X Share on Facebook (Opens in new window) Facebook Print (Opens in new window) Print Share on LinkedIn (Opens in new window) LinkedIn Share on Telegram (Opens in new window) Telegram Share on WhatsApp (Opens in new window) WhatsApp
ಉಡುಪಿ: ಅನಾಥಾಶ್ರಮದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ Leave a Comment / ಕರಾವಳಿ, ಕ್ರೈಂ / May 17, 2021
ನಿದ್ದೆಗಣ್ಣಲ್ಲಿದ್ರಾ ಮುಕ್ಕ ಆಸ್ಪತ್ರೆ ಸಿಬ್ಬಂದಿ? ಇಂಥಾ ಅಚಾತುರ್ಯ ಮಾಡಿದವರನ್ನು ಏನ್ಮಾಡ್ಬೇಕು? Leave a Comment / ಕರಾವಳಿ, ಕ್ರೈಂ / May 17, 2021