ಭಾರೀ ಮಳೆ ಹಿನ್ನಲೆ; ಸುಳ್ಯ,ಕಡಬ ತಾಲೂಕಿನ ಶಾಲಾ ಕಾಲೇಜುಗಳಿಗೆಆ.3ರಂದು ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ಮತ್ತು ‌ಕಡಬ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಭಯ ತಾಲೂಕಿನ ‌ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಆ.3ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

Ad Widget ... .. Ad Widget .

Leave a Comment

Your email address will not be published. Required fields are marked *