“ಆ.15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ”
ಸಮಗ್ರ ನ್ಯೂಸ್: ‘ಆಗಸ್ಟ್ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. … .. ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ. ಆ ಕಾಲ ಈಗ ಸನ್ನಿಹಿತವಾಗಿದೆ‘ ಎಂದರು. ‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮದ ಬಳಿಕ ಕಾಂಗ್ರೆಸ್ ಮೂರು ಹೋಳಾಗಲಿದೆ ಎಂದು … Continue reading “ಆ.15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ”
Copy and paste this URL into your WordPress site to embed
Copy and paste this code into your site to embed