ಸಮಗ್ರ ನ್ಯೂಸ್: ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮವು ಆ.15 ರಂದು ಹಿಂದೂ ಸೇವಾ ಸಮಿತಿ ಕಲ್ಪನೆ, ಕುಲಶೇಖರದಲ್ಲಿ ನಡೆಯಿತು.

ಈ ಕಾರ್ಯಕ್ರಮ ರಾಮ್ ಸೇನಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್ ಅಮೀನ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಶೆಟ್ಟಿ ಇವರ ನೇತೃತ್ವದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಶೀತ್ ಸಾಲ್ಯಾನ್, ಉಪಾಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.