August 2022

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಮೀನಿನ ಖಾದ್ಯಗಳ ಹೊಟೇಲ್ -ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ‘ಖಾಸಗಿ ಸಹಭಾಗಿತ್ವದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಮೀನಿನ ಖಾದ್ಯಗಳ ಹೊಟೇಲ್‍ಗಳನ್ನು ಆರಂಭಿಸಲಾಗುವುದು’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ (S. Angara) ಅವರು ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದ ಪ್ರಮುಖ ಜಲಾಶಯಗಳಾದ ಕೃಷ್ಣರಾಜಸಾಗರ(ಕೆಆರ್ ಎಸ್), ಆಲಮಟ್ಟಿ, ಲಿಂಗನಮಕ್ಕಿ, ಭದ್ರಾ ಸೇರಿದಂತೆ ರಾಜ್ಯದ ಹನ್ನೆರಡು ಜಲಾಶಯಗಳಲ್ಲಿಯೂ ಗರಿಷ್ಠ ಪ್ರಮಾಣದ ಮೀನು ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಆ ಮೂಲಕ ರಾಜ್ಯದಲ್ಲಿ ಮತ್ಸ್ಯ ಕ್ರಾಂತಿ ನಡೆಯಲಿದ್ದು, […]

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಮೀನಿನ ಖಾದ್ಯಗಳ ಹೊಟೇಲ್ -ಸಚಿವ ಎಸ್.ಅಂಗಾರ Read More »

‘ಕೋಮುಗಲಭೆಯಲ್ಲ ಇದು ಜೂಜಿನ ಗಲಭೆ, ರಾಜಕೀಯ ಬೇಳೆ ಬೇಯಿಸಬೇಡಿ’ – ಬಿಜೆಪಿಗೆ ಭದ್ರಾವತಿ ಶಾಸಕರ ತಿರುಗೇಟು

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯುಬ್ಧ ಸ್ಥಿತಿ ನಿರ್ಮಾಣಗೊಂಡಿತ್ತು. ಇದರ ಬೆನ್ನಲ್ಲೇ ಮಂಗಳವಾರ ಭದ್ರಾವತಿಯಲ್ಲಿ ಹಿಂದೂ ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಈ ಘಟನೆ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಭದ್ರಾವತಿ ಯುವಕನ

‘ಕೋಮುಗಲಭೆಯಲ್ಲ ಇದು ಜೂಜಿನ ಗಲಭೆ, ರಾಜಕೀಯ ಬೇಳೆ ಬೇಯಿಸಬೇಡಿ’ – ಬಿಜೆಪಿಗೆ ಭದ್ರಾವತಿ ಶಾಸಕರ ತಿರುಗೇಟು Read More »

ಸಾವರ್ಕರ್ ಬ್ಯಾನರ್ ಅಳವಡಿಕೆ ಹಿಂದೆ ಗಲಭೆ ಸೃಷ್ಟಿಸುವ ಪಿತೂರಿ- ಪಾಪ್ಯುಲರ್ ಫ್ರಂಟ್ ಆರೋಪ

ಸಮಗ್ರ ನ್ಯೂಸ್: ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಸ್ವಾತಂತ್ರ್ಯ ಹೋರಾಟಕ್ಕೆ ದ್ರೋಹ ಬಗೆದ ಸಾವರ್ಕರ್ ಬ್ಯಾನರ್ ಅಳವಡಿಕೆಯ ಹಿಂದೆ ಗಲಭೆ ಸೃಷ್ಟಿಸುವ ಪಿತೂರಿ ಇದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಅಗ್ನಾಡಿ ಆರೋಪಿಸಿದ್ದಾರೆ. ಇತಿಹಾಸದ ಕಳಂಕಿತ ವ್ಯಕ್ತಿ ಸಾವರ್ಕರನ್ನು ಬಿಜೆಪಿ ವೈಭವೀಕರಿಸುತ್ತಾ ಬರುತ್ತಿದೆ. ಅದರೊಂದಿಗೆ ಈ ಬಾರಿ ಸರಕಾರ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಜಾಹೀರಾತಿನಲ್ಲಿ ನೆಹರೂರಂತಹ ಮೇಧಾವಿ ನಾಯಕರನ್ನು ಕೈಬಿಟ್ಟು ಸಾವರ್ಕರ್ ಗೆ ಪ್ರಮುಖ ಸ್ಥಾನ ನೀಡಲಾಯಿತು. ಇದಕ್ಕೆ ರಾಜ್ಯದ

ಸಾವರ್ಕರ್ ಬ್ಯಾನರ್ ಅಳವಡಿಕೆ ಹಿಂದೆ ಗಲಭೆ ಸೃಷ್ಟಿಸುವ ಪಿತೂರಿ- ಪಾಪ್ಯುಲರ್ ಫ್ರಂಟ್ ಆರೋಪ Read More »

ಶಾಲಾ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತ ಪತ್ರಿಕಾ ಪ್ರಕಟಣೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಬಿಡುಗಡೆ ಮಾಡಿದ್ದು 2022ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಮೇ 21 ಮತ್ತು 22ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ವೈಯಕ್ತಿಕ ಅಂಕಗಳನ್ನು ಇಂದು(ಆ.17) ಇಲಾಖಾ ವೆಬ್ ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು

ಶಾಲಾ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶ ಪ್ರಕಟ Read More »

ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ಪ್ರಯಾಣಿಕರ ವಿಮಾನ ! ಏನಿದರ ವಿಶೇಷತೆ ?

ವಿಶ್ವದ ಅತಿ ದೊಡ್ಡ ವಿಮಾನ ಏರ್‌ಬಸ್‌ ಎ-380 ಸೂಪರ್‌ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರುವ ಅಕ್ಟೋಬರ್​ 30ರಂದು ಲ್ಯಾಂಡ್‌ ಆಗಲಿದೆ. ಇದರಿಂದ ಇನ್ನು ದುಬೈ – ಬೆಂಗಳೂರು ನಡುವೆ ನೇರ ವಿಮಾನಯಾನ ಸೇವೆ ಆರಂಭವಾದಂತಾಗಿದೆ. ಒಟ್ಟು 72.75 ಮೀಟರ್‌ ಉದ್ದ, 24.45 ಮೀಟರ್‌ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದಾಗಿದೆ. ಒಂದು ಬಾರಿಗೆ 3 ಸಾವಿರ ಸೂಟ್‌ಕೇಸ್‌ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ದುಬೈನಿಂದ ಟೇಕ್ ಆಫ್

ಬೆಂಗಳೂರಿಗೆ ಬಂದಿಳಿಯಲಿದೆ ವಿಶ್ವದ ಅತಿ ದೊಡ್ಡ ಪ್ರಯಾಣಿಕರ ವಿಮಾನ ! ಏನಿದರ ವಿಶೇಷತೆ ? Read More »

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಈ ಹುದ್ದೆಗೆ ನೇರ ನೇಮಕಾತಿ ಇಲ್ಲಿದೆ ವಿವರ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಆರಂಭವಾಗಿದ್ದು, ನಾಳೆ ಅಂದರೆ ಆಗಸ್ಟ್‌ 18ರಂದು ವಾಕ್ ಇನ್ ಇಂಟರ್ವ್ಯೂ ಮೂಲಕ ನೇರ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 18 ರಂದು ನಡೆಯುವ ವಾಕ್ ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಈ ಹುದ್ದೆಗೆ ನೇರ ನೇಮಕಾತಿ ಇಲ್ಲಿದೆ ವಿವರ Read More »

ದುನಿಯಾ ವಿಜಯ್ ಮಗಳ ಬರ್ತ್ ಡೇ ಗೆ ಅಪ್ಪನ ದುಬಾರಿ ಗಿಫ್ಟ್

ಬೆಂಗಳೂರು: ಸಲಗ ಸಿನಿಮಾದ ಸಕ್ಸಸ್ ಬಳಿಕ ದುನಿಯಾ ವಿಜಯ್, ಈ ಬಾರಿ ವಿಜಯ್ ಮಗಳಾದ ಮೊನಿಕಾಗೆ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ್ದಾರೆ. ಹೌದು. ದುನಿಯಾ ವಿಜಯ್ ಮಗಳು ಮೋನಿಕಾ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಗಳ ಬರ್ತಡೇಯನ್ನು ಅದ್ದೂರಿಯಾಗಿ ಆಚರಿಸಿದ್ದ ದುನಿಯಾ ವಿಜಯ್ ಮಗಳಿಗೆ ದುಬಾರಿ ಉಡುಗೊರೆಯನ್ನು ನೀಡಿದ್ದಾರೆ. ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ತಂದೆ ಹಾಗೂ ಕಾರಿನ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮೋನಿಕಾ ಲವ್

ದುನಿಯಾ ವಿಜಯ್ ಮಗಳ ಬರ್ತ್ ಡೇ ಗೆ ಅಪ್ಪನ ದುಬಾರಿ ಗಿಫ್ಟ್ Read More »

ಮಂಗಳೂರು; ವ್ಯಕ್ತಿಗೆ ರಾಡ್ ನಿಂದ ಹಲ್ಲೆ, ಸ್ಥಿತಿ ಗಂಭೀರ

ಮಂಗಳೂರು: ನಿನ್ನೆ ಸಂಜೆ ವ್ಯಕ್ತಿಯ ಮೇಲೆ ಇಬ್ಬರು ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದು, ಹಲ್ಲೆಯಿಂದಾಗಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಬೋಳೂರಿನಲ್ಲಿ ನಿನ್ನೆ ಸಂಜೆ ನವೀನ್ ಸಾಲ್ಯಾನ್ ಎಂಬಾತನ ಮೇಲೆ ದೇವದಾಸ್ ಬೋಳೂರು ಮತ್ತು ಪುತ್ರ ಸಾಯಿ ಕಿರಣ್ ಎಂಬವರು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ನವೀನ್ ಅನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ರಾಡ್ ನಿಂದ ಹಲ್ಲೆಗೊಳಗಾದ ವ್ಯಕ್ತಿ

ಮಂಗಳೂರು; ವ್ಯಕ್ತಿಗೆ ರಾಡ್ ನಿಂದ ಹಲ್ಲೆ, ಸ್ಥಿತಿ ಗಂಭೀರ Read More »

ಸ್ಟಂಟ್ ಮಾಡಲು ಹೋಗಿ ಕಬಡ್ಡಿ ಆಟಗಾರ ಕುಸಿದು ಬಿದ್ದು, ಚಿಕಿತ್ಸೆ ಫಲಿಸದೇ ಮೃತ್ಯು

ತಮಿಳುನಾಡು: ಇತ್ತೀಚೆಗೆ ತಮಿಳುನಾಡಿನ ತಿರುವಣ್ಣಾ ಮಲೈನಲ್ಲಿ ಕಬಡ್ಡಿ ಆಟಗಾರ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಣಿ ಪಟ್ಟಣದಲ್ಲಿರುವ ಮಾರಿಯಮ್ಮನ್ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಆಗಸ್ಟ್ 8 ರಂದು ಈ ಘಟನೆ ನಡೆದಿದೆ. 34 ವರ್ಷದ ವಿನೋದ್ ಕುಮಾರ್ ಕಬಡ್ಡಿ ಆಟಗಾರ ತನ್ನ ತಂಡದೊಂದಿಗೆ ಉತ್ಸವದಲ್ಲಿ ಭಾಗವಹಿಸಿದ್ದರು. ವಿನೋದ್ ಕುಮಾರ್ ಪಲ್ಟಿ ಹೊಡೆಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಪಲ್ಟಿ ಹೊಡೆಯುವಾಗ

ಸ್ಟಂಟ್ ಮಾಡಲು ಹೋಗಿ ಕಬಡ್ಡಿ ಆಟಗಾರ ಕುಸಿದು ಬಿದ್ದು, ಚಿಕಿತ್ಸೆ ಫಲಿಸದೇ ಮೃತ್ಯು Read More »

ಇ‌ನ್ಮುಂದೆ ಪ್ರತಿಯೊಂದು ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

ಬೆಂಗಳೂರು: ಇದೀಗ ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ನೀಡಿದ ಕರೆಯಂತೆ ಪ್ರತಿಯೊಂದು ಮನೆ ಮೇಲೂ ರಾಷ್ಟ್ರಧ್ವಜ ಹಾರಾಡಿದೆ. ಇದರ ಮಧ್ಯೆ ಕರ್ನಾಟಕದ ಕೆಲವು ಶಾಲೆಗಳಲ್ಲಿ ರಾಷ್ಟ್ರಗೀತೆಯನ್ನು ಪ್ರತಿನಿತ್ಯ ಹಾಡಿಸದಿರುವ ವಿಷಯ ಬಹಿರಂಗವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯ ಮಾಡಲು ನಿರ್ಧರಿಸಿದೆ. ಹೀಗಾಗಿ ಮದರಸಗಳು ಸೇರಿದಂತೆ ಪ್ರತಿಯೊಂದು ಶಾಲೆಗಳು ಇನ್ನು ಮುಂದೆ ರಾಷ್ಟ್ರಗೀತೆಯನ್ನು ಹಾಡುವುದು

ಇ‌ನ್ಮುಂದೆ ಪ್ರತಿಯೊಂದು ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ Read More »