ಸೆ.26 ರಿಂದ ಅ.10ರವರೆಗೆ ದ.ಕ ಜಿಲ್ಲೆಯಲ್ಲಿ ದಸರಾ ರಜೆ – ಸಚಿವ ಬಿ.ಸಿ ನಾಗೇಶ್
ಸಮಗ್ರ ನ್ಯೂಸ್: ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದ.ಕ ಜಿಲ್ಲೆಯಲ್ಲಿ ದಸರಾ ರಜೆಯನ್ನು ಪರಿಶೀಲನೆ ಮಾಡಿದ್ದು, ಸೆ.26 ರಿಂದ ಅ.10ರವರೆಗೆ ನೀಡಲು ತೀರ್ಮಾನಿಸಲಾಗಿದೆ. … .. ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಥಳೀಯ ಮಟ್ಟದ ಮನವಿ ಮೇರೆಗೆ ದಸರಾ ರಜೆಯನ್ನು ದ.ಕ ಜಿಲ್ಲೆಗೆ ಪೂರಕವಾಗುವಂತೆ ಪರಿಶೀಲಿಸಲಾಗಿದ್ದು, ಪ್ರಕಟಣೆ ಹೊರಡಿಸುವಂತೆ ಸೂಚಿಸಿದ್ದಾರೆ. ಆದರೆ ಅ.2ರ ಗಾಂಧಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ.
Copy and paste this URL into your WordPress site to embed
Copy and paste this code into your site to embed