ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ

ಸಮಗ್ರ ನ್ಯೂಸ್: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಮೂವರು ಸಂಬಂಧಿಕರು ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಜಲಪುರ ಗ್ರಾಮದಲ್ಲಿ ನಡೆದಿದೆ.

. Ad Widget . Ad Widget . Ad Widget .

ಮಹಾದೇವಿ ಫಿರಾಪೂರ ಹಲ್ಲೆಗೊಳಗಾದ ಮಹಿಳೆ. ಆನಂದ್ ಬಿರಾದಾರ, ಶ್ರೀಶೈಲ ಬಿರಾದಾರ, ನಾನಾಗೌಡ ಬಿರಾದಾರ ಎಂಬುವರಿಂದ ಮಹಾದೇವಿ ಮೇಲೆ ಹಲ್ಲೆಗೈದವರು. ಜಲಪುರ ಗ್ರಾಮದಲ್ಲಿ 1ಎಕರೆ ಜಮೀನಿದ್ದು,1 ಎಕರೆ ಜಮೀನಿನ ಮೇಲೆ ಹಲ್ಲೆಕೋರರು ಕಣ್ಣಿಟ್ಟಿದ್ದಾರೆ. ಹೀಗಾಗಿ ಆಸ್ತಿ ವಿಚಾರವಾಗಿ ಮಹಾದೇವಿ ಮೇಲೆ ಹಲ್ಲೆ ಮಾಡಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *