September 2022

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷ:ಈ ವಾರವು ಆದಿತ್ಯವಾರದ ಅಮಾವಾಸ್ಯೆ ಬಂದು ಆದಿತ್ಯನು ಬುಧನ ಮನೆಯಲ್ಲಿ ಸೇರಿದ್ದಾನೆ. ರವಿ-ಬುಧರು ಪರಸ್ಪರ ಮಿತ್ರರು. ಇಬ್ಬರೂ ಕೂಡಿ ಬುಧಾದಿತ್ಯ ಯೋಗ ಬರುತ್ತದೆ. ಲಗ್ನದಲ್ಲಿ ರಾಹು, ದ್ವಾದಶ ಗುರುವು ಮುಂದಿನ ನಿದ್ದೆಯನ್ನು ಹಾಳುಮಾಡಿ ಸುಖವನ್ನು ನೀಡದೆ ಇದ್ದರೂ, ತಾಳ್ಮೆಯಿಂದ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಗ ಉಗ್ರನೆಂದು ತಿಳಿಯುತ್ತಿದ್ದಂತೆ ಮಾಝ್ ತಂದೆಗೆ ಹೃದಯಾಘಾತವಾಯಿತೇ? ಅಂತ್ಯ ಸಂಸ್ಕಾರಕ್ಕೆ ಬಂದವನಿಗೆ ತಾಯಿ‌ ಹೇಳಿದ್ದೇನು?

ಸಮಗ್ರ ನ್ಯೂಸ್: ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿ ಹಲವು ವಿಧ್ವಂಸಕ ಕೃತ್ಯಗಳಿಗೆ ಸ್ಕೆಚ್​ ಹಾಕಿದ ಆರೋಪದ ಮೇಲೆ ಶಿವಮೊಗ್ಗದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮುನೀರ್​ ಅಲಿಯಾಸ್ ಮಾಝ್ ​​​ ತಂದೆ ಮನೀರ್ ಅಹಮದ್​(57) ನಿನ್ನೆ ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟರು. ತೀರ್ಥಹಳ್ಳಿ ಮೂಲದವರಾದ ಮುನೀರ್ ಅಹಮದ್ ತಮ್ಮ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿಯೇ ನೆಲೆಸಿದ್ದರು‌. ಆದರೆ ತಮ್ಮ ಮಗ ಮಾಝ್, ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಅವರಿಗೆ ತಡೆದುಕೊಳ್ಳಲು ಆಗದೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ

ಮಗ ಉಗ್ರನೆಂದು ತಿಳಿಯುತ್ತಿದ್ದಂತೆ ಮಾಝ್ ತಂದೆಗೆ ಹೃದಯಾಘಾತವಾಯಿತೇ? ಅಂತ್ಯ ಸಂಸ್ಕಾರಕ್ಕೆ ಬಂದವನಿಗೆ ತಾಯಿ‌ ಹೇಳಿದ್ದೇನು? Read More »

ದಸರಾ ರಜೆ ನೀಡುವಲ್ಲಿ ಜಿಲ್ಲಾಡಳಿತಕ್ಕೆ ಕನ್ಪ್ಯೂಷನ್| ಒಂದೇ ದಿನದಲ್ಲಿ ಮತ್ತೆ ರಜೆ ಬದಲಾವಣೆ

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ. 28ರಿಂದ ಅ. 1ರ ವರೆಗೆ ಹೆಚ್ಚುವರಿಯಾಗಿ (4 ದಿನಗಳು) ನೀಡಲು ಸರಕಾರ ಶುಕ್ರವಾರ ಆದೇಶಿಸಿತ್ತು. ಆದರೆ ಜಿಲ್ಲಾಧಿಕಾರಿಗಳು ಶನಿವಾರ ಸಂಜೆ ವೇಳೆಗೆ ‌ಮತ್ತೆ ರಜೆಯನ್ನು ಪರಿಷ್ಕರಣೆ ಮಾಡಿದ್ದು, ಮತ್ತೆ ಜಿಲ್ಲೆಯಾದ್ಯಂತ ಸೆ.28ರಿಂದ ದಸರಾ ರಜೆ ಘೋಷಿಸಿ ಆದೇಶಿಸಿದ್ದಾರೆ. 2022-23ನೇ ಸಾಲಿನಲ್ಲಿ ರಾಜ್ಯದ ಎಲ್ಲ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿ ಪಡಿಸಿ ಶಾಲೆಗಳಿಗೆ ದಸರಾ ರಜೆಯನ್ನು

ದಸರಾ ರಜೆ ನೀಡುವಲ್ಲಿ ಜಿಲ್ಲಾಡಳಿತಕ್ಕೆ ಕನ್ಪ್ಯೂಷನ್| ಒಂದೇ ದಿನದಲ್ಲಿ ಮತ್ತೆ ರಜೆ ಬದಲಾವಣೆ Read More »

ಮೈಸೂರು ದಸರಾ ಹಿನ್ನಲೆ| ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಹದ್ದಿನಕಣ್ಣು – ಕಮಿಷನರ್ ಡಾ.ಚಂದ್ರಗುಪ್ತ

ಸಮಗ್ರ ನ್ಯೂಸ್: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಮೈಸೂರು ನಗರ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದೆ.

ಮೈಸೂರು ದಸರಾ ಹಿನ್ನಲೆ| ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಹದ್ದಿನಕಣ್ಣು – ಕಮಿಷನರ್ ಡಾ.ಚಂದ್ರಗುಪ್ತ Read More »

ಅಂಬೇಡ್ಕರ್ ರಕ್ಷಣಾ ವೇದಿಕೆಗೆಯ ಮನವಿಗೆ ಪೊಲೀಸ್ ಇಲಾಖೆ ಸ್ಪಂದನೆ/ಗಂಡ ಸೇರಿ 16 ಜನರ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣೆ ವೇದಿಕೆಗೆಯ ಮನವಿಗೆ ಪೊಲೀಸ್ ಇಲಾಖೆ ಸ್ಪಂದಸಿದ್ದು ಅಶ್ವಿನಿಯ ಗಂಡ ಸೇರಿ 16 ಜನರ ಮೇಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹುಣಸೂರು ಪ್ರೀತಿಸಿ ವಿವಾಹವಾದ ಜೋಡಿ ಒಂದು ವರ್ಷಕ್ಕೆ ಬೇರ್ಪಟ್ಟಿದ್ದು, ಹೆತ್ತವರು ಹಾಗೂ ಸಂಬಂಧಿಕರ ಚಿತಾವಣೆಯಿಂದ ಪತಿರಾಯ ಕೈಕೊಟ್ಟಿದ್ದಾನೆ. ಅದಲ್ಲದೆ ಜಾತಿನಿಂದನೆ, ಅಪಪ್ರಚಾರ ಮಾಡಿ ಕೊಲೆ ಬೆದರಿಕೆ ಹಾಕಿ ಪತ್ನಿಯನ್ನು ದೂರ ಮಾಡಿದ ಹಿನ್ನೆಲೆ ವಂಚನೆಗೆ ಒಳಗಾದ ವಿವಾಹಿತೆ ಅಶ್ವಿನಿ ಅವರು ಹುಣಸೂರು ಗ್ರಾಮಾಂತರ ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟಿದ್ದರು.

ಅಂಬೇಡ್ಕರ್ ರಕ್ಷಣಾ ವೇದಿಕೆಗೆಯ ಮನವಿಗೆ ಪೊಲೀಸ್ ಇಲಾಖೆ ಸ್ಪಂದನೆ/ಗಂಡ ಸೇರಿ 16 ಜನರ ಮೇಲೆ ಎಫ್ಐಆರ್ Read More »

ನಟ ರಮೇಶ್ ಅರವಿಂದ್ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗೆ ಆಯ್ಕೆ

ಸಮಗ್ರ ನ್ಯೂಸ್: ಖ್ಯಾತ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಅವರು ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದೆ. ಈಗಾಗಲೇ ಮಾಜಿ ಸಿಎಂ ವೀರಪ್ಪ ಮೊಯ್ಲಿ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಪ್ರಕಾಶ್ ರೈ ಹಾಗೂ ಇತರರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಹಾಗೆಯೇ, ಈ

ನಟ ರಮೇಶ್ ಅರವಿಂದ್ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗೆ ಆಯ್ಕೆ Read More »

ಬೆಳ್ತಂಗಡಿ ; ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಯುವಕನೊಬ್ಬ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನೆರಿಯ ಗ್ರಾಮದ ಚಂದ್ರಶೇಖರ್ (24) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಮತ್ತು ವೈರಿಂಗ್ ಕೆಲಸ ಮಾಡುತ್ತಿದ್ದ ಈತ , ಗೆಳೆಯರ ಜೊತೆಗೆ ಸೇರಿ ಶಬರಿ ಎಂಬ ಸ್ವಸಹಾಯ ಸಂಘ ರಚಿಸಿದ್ದು, ಈ ಸಂಘದ ಮೂಲಕ ಉಜಿರೆಯ ಖಾಸಗಿ ಬ್ಯಾಂಕಿನಿಂದ 4 ಲಕ್ಷ ರೂ. ಸಾಲ ಪಡೆದಿದ್ದರು. ಈ ಹಣವನ್ನು ಎಂಟು ಜನ ಹಂಚಿಕೊಂಡಿದ್ದರು. ಆದರೆ ಚಂದ್ರಶೇಖರ್ ತೆಗೆದ

ಬೆಳ್ತಂಗಡಿ ; ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆಗೆ ಶರಣು Read More »

ಎದೆನೋವು, ಉಸಿರಾಟ ಸಮಸ್ಯೆಂದು ಆಸ್ಪತ್ರೆ ತೆರಳಿದ ವ್ಯಕ್ತಿಯ ಶ್ವಾಸಕೋಶದಲ್ಲಿ ಮೂಗುತಿ ಪತ್ತೆ

ಸಮಗ್ರ ನ್ಯೂಸ್ : ಅಮೆರಿಕಾ ಮೂಲದ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆ ಹಾಗೂ ಎದೆನೋವಿನಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆಗೆ ತೆರಳಿದಾಗ ಅವರಿಗೆ ಅಚ್ಚರಿ ಕಾದಿತ್ತು. ಮೂಗುತಿ ಸುಮಾರು ಐದು ವರ್ಷಗಳ ಹಿಂದೆ ಕಳೆದು ಹೋಗಿದ್ದು, ಇದೀಗ ಅವರ ಶ್ವಾಸಕೋಶದಲ್ಲಿ ಪತ್ತೆಯಾಗಿದೆ. ಅಮೆರಿಕ ಮೂಲದ ಜಾಯ್ ಲಿಕಿನ್ಸ್ ಎಂಬವರು ರಾತ್ರಿ ವೆಳೆ ಮಲಗಿದ್ದ ವೇಳೆ ಉಸಿರಾಟದ ತೊಂದರೆ, ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷೆ ಮಾಡಿ ನ್ಯೂಮೋನಿಯಾ ಲಕ್ಷಣಗಳಿರಬಹುದು ಎಂದು ತಿಳಿಸಿದರು. ಆದರೆ ಎಕ್ಸ್‌-ರೇ ತೆಗೆದು

ಎದೆನೋವು, ಉಸಿರಾಟ ಸಮಸ್ಯೆಂದು ಆಸ್ಪತ್ರೆ ತೆರಳಿದ ವ್ಯಕ್ತಿಯ ಶ್ವಾಸಕೋಶದಲ್ಲಿ ಮೂಗುತಿ ಪತ್ತೆ Read More »

ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಕೇಸ್ ದಾಖಲು – ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ನಕಲಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಸರ್ಕಾರಿ ಉದ್ಯೋಗ ಪಡೆದ 24 ಸಿಬ್ಬಂದಿಯನ್ನು ವಜಾ ಮಾಡಲಾಗಿದ್ದು, ನಕಲಿ ಪ್ರಮಾಣ ಪತ್ರ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗ ಪಡೆದ 76 ಮಂದಿಯನ್ನು

ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಕೇಸ್ ದಾಖಲು – ಕೋಟ ಶ್ರೀನಿವಾಸ ಪೂಜಾರಿ Read More »

ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆ.27 ಕ್ಕೆ ಉದ್ಯೋಗ ಮೇಳ

ಸಮಗ್ರ ನ್ಯೂಸ್ : ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ರ ವರೆಗೆ ಕೆಬಿಎಲ್ ಲೇಔಟ್ ಹತ್ತಿರದ ದೇವೇಗೌಡ ವೃತ್ತದಲ್ಲಿ ಕಾವೇರಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ರಿಂದ 10ರ ವರೆಗೆ ಹೆಸರು ನೋಂದಣಿ ನಡೆಯಲಿದೆ. ಡಿ ಫಾರ್ಮ/ ಬಿ ಫಾರ್ಮ/ಫಾರ್ಮ ಡಿ ವಿದ್ಯಾರ್ಹತೆ ಹೊಂದಿರುವವರು ಫಾರ್ಮಸಿಸ್ಟ್, ಸೇಲ್ಸ್, ಮಾರ್ಕೆಟಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9341223427 ಸಂಪರ್ಕಿಸಬಹುದು.

ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆ.27 ಕ್ಕೆ ಉದ್ಯೋಗ ಮೇಳ Read More »