ಅಂಜನಾದ್ರಿ ದೇವಸ್ಥಾನದ ದೇವರ ದರ್ಶನ ಸಮಯದಲ್ಲಿ ಬದಲಾವಣೆ
ಸಮಗ್ರ ನ್ಯೂಸ್: ಗಂಗಾವತಿ (ಕೊಪ್ಪಳ) ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಐತಿಹಾಸಿಕ ಧಾರ್ಮಿಕ ಪುಣ್ಯಕ್ಷೇತ್ರ ಅಂಜನಾದ್ರಿ ಬೆಟ್ಟದ ದೇವರ ದರ್ಶನ ಸಮಯವನ್ನು ಬೆಳಿಗ್ಗೆ 7ರಿಂದ ಸಂಜೆ 5.30ವರೆಗೆ ನಿಗದಿಪಡಿಸಿ ಆಂಜನೇಯ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಯು.ನಾಗರಾಜ್ ಆದೇಶ ಹೊರಡಿಸಿದ್ದಾರೆ. ಅಂಜನಾದ್ರಿ ದೇವಸ್ಥಾನ ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿನ ಚಿರತೆ, ಕರಡಿ ಸೇರಿ ಇತರೆ ವನ್ಯಜೀವಿಗಳು ನಿವಾಸ ಮಾಡುತ್ತಿವೆ. ಈ ಕಡೆ ಬೆಟ್ಟದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ದೇವಸ್ಥಾನ ಕಚೇರಿ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿತ್ತು. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಆಂಜನೇಯ ದೇವರ […]
ಅಂಜನಾದ್ರಿ ದೇವಸ್ಥಾನದ ದೇವರ ದರ್ಶನ ಸಮಯದಲ್ಲಿ ಬದಲಾವಣೆ Read More »