ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. ಆ ರಸ್ತೆಯಲ್ಲಿ ರಾತ್ರಿ […]










