September 2022

ಬಿಗ್ ಬಾಸ್ ಸೀಸನ್ 9| ಇವರೆಲ್ಲಾ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು!?

ಸಮಗ್ರ ನ್ಯೂಸ್: ರಿಯಾಲಿಟಿ ಶೋ ಬಿಗ್‌ ಬಾಸ್‌ 9ನೇ ಆವೃತ್ತಿಯ ಮನೆಗೆ ಯಾರೆಲ್ಲಾ ಬರ್ತಿದ್ದಾರೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಿದೆ. ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ ಬಾಸ್‌ ರಿಯಾಲಿಟಿ ಶೋ ಸೆಪ್ಟೆಂಬರ್‌ 24ರಂದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗಲಿದೆ. ಬಿಗ್‌ ಬಾಸ್‌ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಕುತೂಹಲ ಮುಂದುವರಿದಿದ್ದು ಮೂಲಗಳ ಪ್ರಕಾರ ಯಾರೆಲ್ಲಾ ಬರುತ್ತಿದ್ದಾರೆ ಎಂಬ ಮಾಹಿತಿಗಳು ಹೊರಗೆ ಬರುತ್ತಿವೆ. ಬಿಗ್ ಬಾಸ್ ಓಟಿಟಿಯಲ್ಲಿ ವಿಜೇತ ನಾಲ್ವರು ಸ್ಪರ್ಧಿಗಳು ಸೇರಿದಂತೆ ಇನ್ನೂ ಹೊಸಬರು ಹಾಗೂ ಹಳಬರು […]

ಬಿಗ್ ಬಾಸ್ ಸೀಸನ್ 9| ಇವರೆಲ್ಲಾ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು!? Read More »

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ

ಸಮಗ್ರ ನ್ಯೂಸ್: ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೇಲ್ ನಿಂದ ಮೂವರು ವಿಧ್ಯಾರ್ಥಿನಿಯರು ರಾತ್ರೋರಾತ್ರಿ ಪರಾರಿಯಾದ ಘಟನೆ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್​ನಲ್ಲಿದ್ದ ಮೂವರು ಹಾಸ್ಟೇಲ್ ನ ಕಿಟಕಿ ಮುರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. “ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಕಂಕನಾಡಿ

ಮಂಗಳೂರು: ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ರಾತ್ರೋರಾತ್ರಿ ‌ಪರಾರಿ Read More »

ದೇಶಾದ್ಯಂತ ಏಕಕಾಲಕ್ಕೆ ಎನ್ಐಎ ದಾಳಿ| 100 ಕ್ಕೂ ಹೆಚ್ಚು ಮಂದಿ ವಶಕ್ಕೆ| ಎಸ್ಡಿಪಿಐ, ಪಿಎಫ್ಐ ಸಂಘಟನೆಗಳೇ ಟಾರ್ಗೆಟ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಬೆಳ್ಳಂಬೆಳಗ್ಗೆಯೇ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಪ್ರತಿರೋಧ ತೋರಿದ ಹಲವಾರು ಮಂದಿಯನ್ನು ವಶಪಡಿಸಿಕೊಳ್ಳಲಾಗಿದೆ. ದೇಶದ ನಾನಾ ಕಡೆಗಳಲ್ಲಿರುವ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ. ಕರ್ನಾಟಕ ಸೇರಿ ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಲ್ಲೂ ಪಿಎಫ್‌ಐ, ಎಸ್‌ಡಿಪಿಐ ಕಚೇರಿಗಳ ಮೇಲೆ ತನಿಖಾ

ದೇಶಾದ್ಯಂತ ಏಕಕಾಲಕ್ಕೆ ಎನ್ಐಎ ದಾಳಿ| 100 ಕ್ಕೂ ಹೆಚ್ಚು ಮಂದಿ ವಶಕ್ಕೆ| ಎಸ್ಡಿಪಿಐ, ಪಿಎಫ್ಐ ಸಂಘಟನೆಗಳೇ ಟಾರ್ಗೆಟ್ Read More »

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ

ಸಮಗ್ರ ನ್ಯೂಸ್: ದೇಶದ ಹಲವೆಡೆ ಎನ್.ಐ.ಎ. ಅಧಿಕಾರಿಗಳು ದಾಳಿ ಮಾಡಿದ್ದು, ಮಂಗಳೂರಿನಲ್ಲಿ ಎಸ್.ಡಿ.ಪಿ.ಐ. ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್‌.ಡಿ.ಪಿ.ಐ.ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಿ ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್‌.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬೂಬಕರ್

ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ Read More »

ಪ್ರೋ ಕಬಡ್ಡಿ 9ನೇ ಆವೃತ್ತಿಗೆ ದಿನಗಣನೆ| ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ ಉದ್ಘಾಟನಾ ಪಂದ್ಯಗಳು

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್‌ನ ಒಂಬತ್ತನೇ ಆವೃತ್ತಿಯ ವೇಳಾಪಟ್ಟಿಯನ್ನು ಟೂರ್ನಿಯ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ ಬುಧವಾರ ಪ್ರಕಟಿಸಿದೆ. ಉದ್ಯಾನನಗರಿಯ ಕಂಠೀರವ ಕ್ರೀಡಾಂಗಣದಲ್ಲಿ ಅಕ್ಟೋಬರ್ 7ರಿಂದ ಕಬಡ್ಡಿ ಕಲರವ ಆರಂಭವಾಗಲಿದೆ. ಅ.7ರಿಂದ ನಂತರ 26ರವರೆಗೆ ಮೊದಲ ಹಂತದ ಪಂದ್ಯಗಳು ನಡೆಯಲಿದ್ದು, ಅ.28ರಿಂದ ನವೆಂಬರ್‌ 7ರವರೆಗೆ ಪುಣೆಯ ಶಿವ ಛತ್ರಪತಿ ಕ್ರೀಡಾಂಗಣದಲ್ಲಿ ನಂತರದ ಹಂತದ ಪಂದ್ಯಗಳು ಆಯೋಜನೆಯಾಗಿವೆ. ಈ ಬಾರಿ ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ. ಲೀಗ್‌ನ ಮೊದಲ ಮೂರು ದಿನ, ಪ್ರತಿ ದಿನಕ್ಕೆ ಮೂರು

ಪ್ರೋ ಕಬಡ್ಡಿ 9ನೇ ಆವೃತ್ತಿಗೆ ದಿನಗಣನೆ| ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ ಉದ್ಘಾಟನಾ ಪಂದ್ಯಗಳು Read More »

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ

ಆಗ್ರಾ : ತಾಜ್​ಮಹಲ್​ನಲ್ಲಿ ಮಂಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು, ಇತ್ತೀಚೆಗೆ ತಾಜ್ ಮಹಲ್ ನೋಡಲು ಬಂದಿದ್ದ ಸ್ಪೇನ್ ಮಹಿಳೆಯ ಮೇಲೆ ಮಂಗಗಳು ದಾಳಿ ನಡೆಸಿದ್ದವು. ಇಂದು ತಾಜ್​ಮಹಲ್​ನ ಈಸ್ಟ್ ಗೇಟ್‌ನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಮಂಗಗಳು ದಾಳಿ ಮಾಡಿವೆ. ಮಂಗಗಳ ಗುಂಪೊಂದು ಈಸ್ಟ್ ಗೇಟ್‌ನಲ್ಲಿ ಟಿಕೆಟ್​ಗಾಗಿ ನಿಂತಿದ್ದ ಸ್ಪ್ಯಾನಿಷ್ ಪ್ರವಾಸಿ ಯುವತಿ ಕ್ರಿಸ್ಟಿನಾ ಮೇಲೆ ದಾಳಿ ಮಾಡಿವೆ. ಕೂಡಲೇ ಅವರರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಟಿಕೆಟ್​ ಪಡೆಯಲು ಕ್ರಿಸ್ಟಿನಾ ನಿಂತಿದ್ದಾಗ ಸುತ್ತುವರೆದ

ತಾಜ್ ಮಹಲ್ ನಲ್ಲಿ ಮಂಗಗಳ ಹಾವಳಿ; ಪ್ರವಾಸಿಗರ  ಮೇಲೆ ದಾಳಿ Read More »

ಬೆಳಗಾವಿ: ಗ್ರಾ.ಪಂ ಕಚೇರಿಯಲ್ಲಿ ಅಧ್ಯಕ್ಷೆಯ ಗಂಡನ ದರ್ಬಾರ್|ಭರ್ಜರಿ ಬರ್ತ್ ಡೇಗೆ ಪಂಚಾಯತ್ ಸಿಬ್ಬಂದಿ ಸಾಥ್

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷೆಯ ಗಂಡನ ದರ್ಬಾರ್ ನಿಂದ ಭರ್ಜರಿ ಬರ್ತ್ ಡೇ ಆಚರಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಪಂಚಾಯತ್ ನಲ್ಲಿ ನಡೆದಿದೆ. ಈ ಗ್ರಾಮ ಪಂಚಾಯತ್ ನಲ್ಲಿ ಸವಿತ ಎಂಬಾಕೆ ಅಧ್ಯಕ್ಷರಾಗಿದ್ದಾರೆ. ಇದೀಗ ಆಕೆಯ ಪತಿ ಅಪ್ಪಾಸಾಹೇಬ್ ಚೌಗಲಾ ತನ್ನ ಹುಟ್ಟುಹಬ್ಬವನ್ನು ಇದೇ ಪಂಚಾಯತ್ ಸಭಾಂಗಣದಲ್ಲಿ ಆಚರಿಸಿಕೊಂಡಿದ್ದಾರೆ. ಇದಲ್ಲದೆ ಈ ಪಾರ್ಟಿಗೆ ಗ್ರಾಮ ಪಂಚಾಯತ್ ಸಿಬ್ಬಂದಿ ಕೂಡ ಸಾಥ್ ನೀಡಿದ್ದಾರೆ. ಇನ್ನು ನಿಯಮದ ಪ್ರಕಾರ ಸರಕಾರಿ ಕಚೇರಿಗಳಲ್ಲಿ

ಬೆಳಗಾವಿ: ಗ್ರಾ.ಪಂ ಕಚೇರಿಯಲ್ಲಿ ಅಧ್ಯಕ್ಷೆಯ ಗಂಡನ ದರ್ಬಾರ್|ಭರ್ಜರಿ ಬರ್ತ್ ಡೇಗೆ ಪಂಚಾಯತ್ ಸಿಬ್ಬಂದಿ ಸಾಥ್ Read More »

ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್ ನಗರ ತಾಲೂಕಿನ ಭೇರ್ಯ ಸಮೀಪದ ಸಂಬ್ರವಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಬ್ರವಳ್ಳಿ ಗ್ರಾಮದಲ್ಲಿ ಬೆಟ್ಟಪ್ಪ (50) ಮತ್ತು ರುಕ್ಮಿಣಿ(43) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಭೇರ್ಯ ಗ್ರಾಮದ ಜಮೀರ್ ಸಾಹೇಬ್ ಅವರ ತೋಟದಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದರು. ಮಕ್ಕಳ ಮದುವೆ ಮಾಡಿ, ಅಲ್ಲದೆ ಮನೆ ಕಟ್ಟಿ ಕೈ ತುಂಬ ಸಾಲ ಮಾಡಿದ್ದರು. ಇದೀಗ ಮಾಡಿದ ಸಾಲಕ್ಕೆ ಹೆದರಿ ಅದೇ ತೋಟದ ಬಾವಿಯಲ್ಲಿ ಇಬ್ಬರು

ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆ Read More »

ಹುಣಸೂರು: ಸರ್ಕಾರಿ ಜಾಗ ಪ್ರಭಾವಿಗಳ‌ ಪಾಲು| ಒತ್ತುವರಿ ಜಮೀನಿನಲ್ಲಿ ಅಂಗನವಾಡಿ ನಿರ್ಮಿಸಲು ಒತ್ತಾಯ

ಸಮಗ್ರ ನ್ಯೂಸ್: ಸರ್ಕಾರಿ ಜಾಗ ಪ್ರಭಾವಿಗಳ ಪಾಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಕನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮೂಕನಹಳ್ಳಿ ಗ್ರಾಮದ ಭರತ್ ಎಂಬವವರು ಗ್ರಾಮದ ಉಪಯೋಗಕ್ಕಾಗಿ ಬಿಟ್ಟಿದ್ದ ಸರ್ಕಾರಿ ಜಾಗದಲ್ಲಿ ಅಕ್ರಮ ಮಾಡಿಕೊಂಡು ಮನೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿನ್ನಲೆ ಅದನ್ನು ತಡೆದು ಸರ್ಕಾರದ ವಶಕ್ಕೆ ಪಡೆಯ ಬೇಕಿದೆ. ಅದಲ್ಲದೆ ಗ್ರಾಮದಲ್ಲಿ 10ವರ್ಷಗಳಿಂದ ಅಂಗನವಾಡಿ ಕಟ್ಟಡ ಇಲ್ಲದೆ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಯುತ್ತಿದೆ. ಹಾಗಾಗಿ ಈ ಸರಕಾರಿ ಜಾಗದಲ್ಲಿ ಅಂಗನವಾಡಿ ಕಟ್ಟಬೇಕು

ಹುಣಸೂರು: ಸರ್ಕಾರಿ ಜಾಗ ಪ್ರಭಾವಿಗಳ‌ ಪಾಲು| ಒತ್ತುವರಿ ಜಮೀನಿನಲ್ಲಿ ಅಂಗನವಾಡಿ ನಿರ್ಮಿಸಲು ಒತ್ತಾಯ Read More »

ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನಲ್ ಹುಡುಗಿ ಅಯ್ಯೋ ಶ್ರದ್ಧಾ ಬಾಲಿವುಡ್‌ಗೆ ಎಂಟ್ರಿ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಇವರ ಪರಿಚಯ ಇದ್ದೇ ಇದೆ. ಅವರ ಪಟ ಪಟ ಮಾತುಗಳನ್ನು ಖಂಡಿತಾ ಕೇಳಿರುತ್ತೀರಿ. ಅಯ್ಯೋ ಶ್ರದ್ಧಾ ಅವರು ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದು ಕೂಡ ಆಯುಷ್ಮಾನ್ ಖುರಾನ ಜೊತೆ. ಶ್ರದ್ಧಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮೂಲಕ ಈ ವಿಚಾರ ಸ್ವತಃ ತಾವೇ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು ತಾವು ಡಾಕ್ಟರ್ ಜಿ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಹೇಳಿದ್ದಾರೆ. ಡಿಫರೆಂಟ್ ಸಿನಿಮಾಗಳನ್ನು ಮಾಡುವ ಬಾಲಿವುಡ್  ನಟ ಆಯುಷ್ಮಾನ್ ಖುರಾನಾ ಮತ್ತು ರಾಕುಲ್ ಪ್ರೀತ್ ಸಿಂಗ್

ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನಲ್ ಹುಡುಗಿ ಅಯ್ಯೋ ಶ್ರದ್ಧಾ ಬಾಲಿವುಡ್‌ಗೆ ಎಂಟ್ರಿ Read More »