September 2022

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ

ಮೈಸೂರು: ಅ.2ರಂದು ದಸರಾ ರಾಜ್ಯ ಮಟ್ಟದಲ್ಲಿ ನಗರದ ಹಾಕಿ ಮೈದಾನದಲ್ಲಿ ಮುದ್ದು ಪ್ರಾಣಿಗಳ ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಚಾರ್ಲಿ 777 ಸಿನಿಮಾ ಖ್ಯಾತಿಯ ಶ್ವಾನ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ Read More »

ಮಲೆನಾಡಲ್ಲಿ ಉಗ್ರರ ಹೆಜ್ಜೆ| ಐಸಿಸ್ ನಂಟು ಆರೋಪಿತ ಇಬ್ಬರು ಶಂಕಿತರ ಬಂಧನ

ಸಮಗ್ರ ನ್ಯೂಸ್: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಉಗ್ರರ‌ ಕರಿನೆರಳು ಬಿದ್ದಿದ್ದು, ಜಿಲ್ಲಾ ಪೊಲೀಸರು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರ ಸಂಘಟನೆಯ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಮೂವರು ಶಂಕಿತರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಶಾರಿಕ್, ಮಾಜ್ ಹಾಗೂ ಸೈಯದ್ ಯಾಸಿನ್ ಬಂಧಿತ ಶಂಕಿತ ಉಗ್ರರು. ಉಗ್ರ ಸಂಘಟನೆಯ ಜತೆ ನಿರಂತರವಾಗಿ

ಮಲೆನಾಡಲ್ಲಿ ಉಗ್ರರ ಹೆಜ್ಜೆ| ಐಸಿಸ್ ನಂಟು ಆರೋಪಿತ ಇಬ್ಬರು ಶಂಕಿತರ ಬಂಧನ Read More »

ಹಾಫ್ ಹೆಲ್ಮೆಟ್ ಗೆ ಬೀಳಲಿದೆ ಫುಲ್‌ ದಂಡ| ಪೊಲೀಸರಿಗೂ ಹಾಕಲಾಗುತ್ತೆ ಫೈನ್!!

ಸಮಗ್ರ ನ್ಯೂಸ್: ಬೈಕ್ ಸವಾರರಿಗೆ ಹಾಫ್ ಹೆಲ್ಮೆಟ್​ನಿಂದ ಅಪಾಯದ ಹಿನ್ನಲೆ, ಮೊದಲು ಪೊಲೀಸರಿಂದ ಪೊಲೀಸರಿಗೇ ಜಾಗೃತಿ ಮೂಡಿಸಲು ಹಿರಿಯ ಸಂಚಾರಿ ಅಧಿಕಾರಿಗಳು ಮುಂದಾಗಿದ್ದಾರೆ. ಮೊದಲ ಹಂತವಾಗಿ ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ ಹಾಕಲು ಸಂಚಾರಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಟ್ರಾಫಿಕ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಜನ ಸಾಮಾನ್ಯರಿಗೆ ಬುದ್ಧಿ ಹೇಳುವ ಆರಕ್ಷಕರು ತಪ್ಪು ಮಾಡಬಾರದು ಎಂಬ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅರ್ಧ ಹೆಲ್ಮೆಟ್ ಧರಿಸಿ ಗಾಡಿ ಚಲಾಯಿಸಿ ಅಪಘಾತ ಆದ ಸಂದರ್ಭದಲ್ಲಿ ತಲೆ, ಮುಖದ

ಹಾಫ್ ಹೆಲ್ಮೆಟ್ ಗೆ ಬೀಳಲಿದೆ ಫುಲ್‌ ದಂಡ| ಪೊಲೀಸರಿಗೂ ಹಾಕಲಾಗುತ್ತೆ ಫೈನ್!! Read More »

ವಿಜಯಪುರ: ಚಕ್ರ ಎಸೆತ ಸ್ಪರ್ಧೆಯಲ್ಲಿ ಮಹಿಬೂಬ ಬುಡ್ಡೆಸಾಬ್ ಬಾಗವಾನ ರಾಜ್ಯಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿನ ಚಕ್ರ ಎಸೆತ ಸ್ಪರ್ಧೆಯಲ್ಲಿ ಸಿಂದಗಿ ತಾಲೂಕಿನ ಗೋಲಗೇರಿಯ ಗೊಲ್ಲಾಳೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಯಾದ ಕು. ಮಹಿಬೂಬ ಬುಡ್ಡೆಸಾಬ್ ಬಾಗವಾನ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ಎಸ್.ಪಾಟೀಲ, ಉಪಾಧ್ಯಕ್ಷ ಪಿ.ಎಸ್.ಪಾಟೀಲ, ಕಾರ್ಯದರ್ಶಿ ಆರ್.ಬಿ.ಬಿರಾದಾರ, ನಿರ್ದೇಶಕ ಎನ್.ಜಿ.ಪಾಟೀಲ, ಜಿ.ಆರ್.ಬಿರಾದಾರ, ಎಸ್.ಬಿ.ಮಠ, ಎಸ್.ಎಮ್. ರದ್ದೇವಾಡಗಿ, ಪ್ರಾಚಾರ್ಯ ವಿ.ಡಿ. ಸಿಂದಗಿ, ಉಪ ಪ್ರಾಚಾರ್ಯ ಶ್ರೀಮಂತ ಕೆ.ಎಸ್, ದೈಹಿಕ ಉಪನ್ಯಾಸಕ ಆರ್.ಡಿ.ಪವಾರ ಸಹಶಿಕ್ಷಕ

ವಿಜಯಪುರ: ಚಕ್ರ ಎಸೆತ ಸ್ಪರ್ಧೆಯಲ್ಲಿ ಮಹಿಬೂಬ ಬುಡ್ಡೆಸಾಬ್ ಬಾಗವಾನ ರಾಜ್ಯಮಟ್ಟಕ್ಕೆ ಆಯ್ಕೆ Read More »

ವಿಜಯಪುರ: ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

ಸಮಗ್ರ ನ್ಯೂಸ್: ವಿಜಯಪುರ ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶಿಸಲು ಅನುಕೂಲವಾಗುವಂತೆ ಕಿತ್ತೂರ ಚನ್ನಮ್ಮನಾಟ್ಯ ಮಂದಿರ ಪ್ರಾರಂಭಿಸುವಂತೆ ಹಾಗೂ ಹಂದಿಗನೂರ ಸಿದ್ರಾಮಪ್ಪ ಬಯಲು ರಂಗಮಂದಿರಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ‘ಬಹು ವರ್ಷಗಳಿಂದ ನಾಟಕ ಪ್ರದರ್ಶನ ಇಲ್ಲದೆ ಇರುವುದರಿಂದ ಕಲಾಭಿಮಾನಿಗಳು ಹಾಗೂ ಕಲಾವಿದರು ನಿರಾಶೆಗೊಂಡಿದ್ದಾರೆ’ ಎಂದರು. ನಾಟಕ

ವಿಜಯಪುರ: ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ Read More »

ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ

ಸಮಗ್ರ ನ್ಯೂಸ್: ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಮೂವರು ಸಂಬಂಧಿಕರು ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಜಲಪುರ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಫಿರಾಪೂರ ಹಲ್ಲೆಗೊಳಗಾದ ಮಹಿಳೆ. ಆನಂದ್ ಬಿರಾದಾರ, ಶ್ರೀಶೈಲ ಬಿರಾದಾರ, ನಾನಾಗೌಡ ಬಿರಾದಾರ ಎಂಬುವರಿಂದ ಮಹಾದೇವಿ ಮೇಲೆ ಹಲ್ಲೆಗೈದವರು. ಜಲಪುರ ಗ್ರಾಮದಲ್ಲಿ 1ಎಕರೆ ಜಮೀನಿದ್ದು,1 ಎಕರೆ ಜಮೀನಿನ ಮೇಲೆ ಹಲ್ಲೆಕೋರರು ಕಣ್ಣಿಟ್ಟಿದ್ದಾರೆ. ಹೀಗಾಗಿ ಆಸ್ತಿ ವಿಚಾರವಾಗಿ ಮಹಾದೇವಿ ಮೇಲೆ ಹಲ್ಲೆ ಮಾಡಲಾಗಿದೆ.

ಆಸ್ತಿ ವಿಚಾರವಾಗಿ ಮಹಿಳೆಯ ಮೇಲೆ ನಡುರಸ್ತೆಯಲ್ಲೇ ಹಲ್ಲೆ Read More »

ಬಂದರಿನಲ್ಲಿ‌ ಸರಕು ಇಳಿಸುವಾಗ ನೋಡನೋಡುತ್ತಿದ್ದಂತೆ ಮುಳುಗಿದ ಹಡಗು

ಸಮಗ್ರ ನ್ಯೂಸ್: ಸರಕು ಇಳಿಸುವಾಗ ಬೃಹತ್ ಹಡಗೊಂದು ಟರ್ಕಿ ಬಂದರಿನಲ್ಲಿ ಮುಳುಗಿರುವ ಘಟನೆ ಕಳೆದ ಶನಿವಾರ ನಡೆದಿದೆ. ಬಂದರಿಗೆ ಬಂದ ಸೀ ಈಗಲ್ ಎಂಬ ಹೆಸರಿನ ನೌಕೆಯಿಂದ ಹಲವಾರು ಕಂಟೇನರ್‌ಗಳನ್ನು ಹೊರ ತೆಗೆಯಲಾಗುತ್ತಿತ್ತು. ಈ ವೇಳೆ ನೌಕೆ ಮುಳುಗಲಾರಂಭಿಸಿದೆ. ಅದರ ದೃಶ್ಯಾವಳಿ ವೈರಲ್‌ ಆಗುತ್ತಿವೆ. ಸೀ ಈಗಲ್ ನೌಕೆಯನ್ನು 1984 ರಲ್ಲಿ ನಿರ್ಮಿಸಲಾಗಿದೆ. 3120 ಡಿಡಬ್ಲ್ಯೂಟಿ ಸರಕು ಹಡಗು ಕೆಳಗಿಳಿದ ಸಂದರ್ಭದಲ್ಲಿ ಪೋರ್ಟ್ ಲಿಫ್ಟ್ ಟ್ರಕ್ ಕಂಟೈನರ್‌ಗಳನ್ನು ಇಳಿಸುವುವಾಗ ಮುಳುಗಲು ಪ್ರಾರಂಭಿಸಿದೆ. ಅಲ್ಲಿದ್ದ ಜನರು ಭಯಭೀತರಾಗಿ ಓಡುವುದನ್ನು

ಬಂದರಿನಲ್ಲಿ‌ ಸರಕು ಇಳಿಸುವಾಗ ನೋಡನೋಡುತ್ತಿದ್ದಂತೆ ಮುಳುಗಿದ ಹಡಗು Read More »

ಸುಳ್ಯ: ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಕಂಡುಬಂದ ಬೇರು! ಕೊರಗಜ್ಜನ ಸನ್ನಿಧಿಯಲ್ಲಿ ನಡೆಯಿತೊಂದು ಪವಾಡ!!

ಸಮಗ್ರ ನ್ಯೂಸ್: ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ನಡೆದಿದೆ. ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ

ಸುಳ್ಯ: ಪ್ರಾರ್ಥನೆಗೆ ಇರಿಸಿದ್ದ ವೀಳ್ಯದೆಲೆಯಲ್ಲಿ ಕಂಡುಬಂದ ಬೇರು! ಕೊರಗಜ್ಜನ ಸನ್ನಿಧಿಯಲ್ಲಿ ನಡೆಯಿತೊಂದು ಪವಾಡ!! Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷ:ಮೇಷ ರಾಶಿಯಲ್ಲಿ ಜನಿಸಿದವರಿಗೆ ರಾವಣನ ಪತ್ನಿ ಮಂಡೋದರಿಯ ಜೀವನವೇ ಹೇಗಿರಬೇಕೆಂದು ತೋರುತ್ತದೆ. ಸ್ಪುರದ್ರೂಪಿ, ದೈವಭಕ್ತೆ, ರಾಕ್ಷಸನ ಮಡದಿಯಾದರೂ ಮಾನವ ಗುಣಗಳನ್ನು ಹೊಂದಿದ್ದ ಮಹಾ ಪತಿವ್ರತೆಯರ ಸಾಲಲ್ಲಿ ನಿಲ್ಲುತ್ತಾರೆ. ಕುಲಗುರುಗಳು ಹೇಳಿದ ಮಾತನ್ನು ಕೇಳಬೇಕು. ಖರ್ಚನ್ನು ನಿಭಾಯಿಸಿ ಮನಸ್ಸು ಭಾರವಾಗಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಚಿಕ್ಕಮಗಳೂರು: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರ ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಲಾಪುರದಲ್ಲಿ ನಡೆದಿದೆ. ORB NRG ಎಂಬ ಕಂಪನಿ ರೈತರ ಜಮೀನಿನ ಮೇಲೆ ಸೋಲಾರ್ ವಿದ್ಯುತ್ ತಂತಿಯನ್ನು ಅಳವಡಿಕೆಗೆ ಪ್ಲಾನ್ ಮಾಡಲಾಗಿತ್ತು. ಇದರಿಂದ ರೈತರಿಗೆ ತೊಂದರೆ ಉಂಟಾಗಿದ್ದು, ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಇದರಿಂದ ನಮಗೆ ನಯಾ ಪೈಸೆ ಪರಿಹಾರ ನೀಡಲಿಲ್ಲ, ನಾವು ಮನೆ ಕಟ್ಟಬೇಕು, ನೀವು ತಂತಿ ಹೇಗೆ ಎಳೆದ್ರಿ? ನಮಗೆ ಪರಿಹಾರವನ್ನು ನೀಡದೇ ಯಾಕೆ

ಚಿಕ್ಕಮಗಳೂರು: ಅನ್ಯಾಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ರೈತರು ಪೊಲೀಸರ ವಶಕ್ಕೆ Read More »