September 2022

ಚಿಕ್ಕಮಗಳೂರು: ಮೆಟ್ಟಿಲು ಹತ್ತಲಾರದೇ ವಿಶೇಷಚೇತನ ಯುವಕ ಪರದಾಟ| ಸಬ್ ರಿಜಿಸ್ಟರ್ ಕಚೇರಿ ಸ್ಥಳಾಂತರಿಸಲು ಸ್ಥಳೀಯರ ಆಗ್ರಹ

ಸಮಗ್ರ ನ್ಯೂಸ್: ಸಬ್ ರಿಜಿಸ್ಟರ್ ಕಚೇರಿ ಮೆಟ್ಟಿಲು ಹತ್ತಲಾರದೇ ವಿಶೇಷ ಚೇತನ ಯುವಕ ಪರದಾಟ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟರ್ ಕಚೇರಿ ಬಳಿ ಘಟನೆ ನಡೆದಿದ್ದು ಇದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕೆಂಪನಹಳ್ಳಿ ನಿವಾಸಿ ಸಚಿನ್ ಪರದಾಡಿದ ಯುವಕ. ಈತ ತನ್ನ ಕಾರ್ಯದ ನಿಮಿತ್ತ ಸಬ್ ರಿಜಿಸ್ಟರ್ ಕಚೇರಿಗೆ ಬಂದಿದ್ದಾನೆ. ಅದರೆ ಕಚೇರಿ ಮೊದಲ ಮಹಡಿಯಲ್ಲಿ ಇರುವುದರಿಂದ ಮೆಟ್ಟಿಲು ಹತ್ತುವ ಅನಿವಾರ್ಯವಿತ್ತು. ಆದರೂ ಯುವಕ ಪರದಾಡಿಕೊಂಡು ಕಚೇರಿಯನ್ನು ತಲುಪಿದ್ದಾನೆ. […]

ಚಿಕ್ಕಮಗಳೂರು: ಮೆಟ್ಟಿಲು ಹತ್ತಲಾರದೇ ವಿಶೇಷಚೇತನ ಯುವಕ ಪರದಾಟ| ಸಬ್ ರಿಜಿಸ್ಟರ್ ಕಚೇರಿ ಸ್ಥಳಾಂತರಿಸಲು ಸ್ಥಳೀಯರ ಆಗ್ರಹ Read More »

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು

ಸಮಗ್ರ‌ ನ್ಯೂಸ್:‌ ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು ಪತ್ತೆಯಾದ ಘಟನೆಕುಡ್ತಮುಗೇರು ಸಮೀಪದ ಪಡಾರು ಬೊಳ್ಪಾದೆ ಗುಡ್ಡದಲ್ಲಿ ನಡೆದಿದೆ. ಗುಡ್ಡ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನಿದ್ದು ಇದರಿಂದ ಸಾರ್ವಜನಿಕರು ಸಂಶಯಗೊಂಡಿದ್ದಾರೆ. ಮುಸ್ಲಿಂ ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದಿದ್ದಾಗಿ ತಿಳಿದುಬಂದಿದೆ. ಕೇರಳ ಮೂಲದವರು ಎಂದು ಕೂಡ ಹೇಳಲಾಗುತ್ತಿದೆ. ಇವರನ್ನು ಹಿಡಿದ ಅಲ್ಲಿನ ಸಾರ್ವಜನಿಕರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ

ವಿಟ್ಲ: ನಿರ್ಜನ ಪ್ರದೇಶದಲ್ಲಿ ಮುಸ್ಲಿಂ ಯುವಕನೊಂದಿಗೆ ಕ್ರಿಶ್ಚಿಯನ್ ಯುವತಿಯರು Read More »

ಮಲ್ಪೆ ಬೀಚ್ ನಲ್ಲಿ ಬೂತಾಯಿ ರಾಶಿ| ಮೀನು ಹೆಕ್ಕಲು ಮುಗಿಬಿದ್ದ ಜನರು

ಸಮಗ್ರ ನ್ಯೂಸ್: ಮಲ್ಪೆ ಸಮೀಪದ ಬಡನಿಡಿಯೂರು ತೊಟ್ಟಂ ಕದಿಕೆ ಭಾಗದ ಬೀಚ್‌ನಲ್ಲಿ ಜನಸಾಗರವೇ ಸೇರಿತ್ತು. ಮನೆಯಿಂದ ಬುಟ್ಟಿ, ಚೀಲ, ಮನೆಯಲ್ಲಿದ್ದ ಪಾತ್ರೆ, ಪ್ಲಾಸ್ಟಿಕ್ ಕವರ್ ಹಿಡಿದು ಬಂದ ಜನರು ನಾ ಮುಂದು, ತಾ ಮುಂದು ಅಂತ ಬೀಚ್‌ನಲ್ಲಿ ಬಿದ್ದಿದ್ದ ಮೀನುಗಳನ್ನು ತುಂಬಿಕೊಳ್ಳುತ್ತಿದ್ದರು. ಇನ್ನು ಕೆಲವರು ಏನದು ನೋಡುವಾ ಅಂತ ಬಂದವರು ಕೈಯಲ್ಲಿ ಸಿಕ್ಕಿದಷ್ಟು ಮೀನುಗಳನ್ನು ಹಿಡಿದುಕೊಳ್ಳುತ್ತಿದ್ದರು. ಅಷ್ಟಕ್ಕೂ ಅಲ್ಲಿ ಮೀನಿನ ಜಾತ್ರೆಯೇ ಶುರುವಾಗಿತ್ತು. ಯಾರಿಗೆ ಯಾರೂ ಕೇಳುವಂತಿಲ್ಲ, ಯಾವ ಮೀನಿಗೂ ದುಡ್ಡು ಕೊಡುವಂತಿಲ್ಲ. ಹೀಗಾಗಿ ಜನ ಪುಕ್ಸಟ್ಟೆ

ಮಲ್ಪೆ ಬೀಚ್ ನಲ್ಲಿ ಬೂತಾಯಿ ರಾಶಿ| ಮೀನು ಹೆಕ್ಕಲು ಮುಗಿಬಿದ್ದ ಜನರು Read More »

ಮೊಬೈಲ್ ನಲ್ಲಿ ಬ್ಲೂಪಿಲಂ ನೋಡ್ತಿದ್ದೀರಾ? ಹಾಗಿದ್ರೆ ಈ ಸ್ಟೋರಿ ಒಮ್ಮೆ ಓದ್ಬಿಡಿ…

ಸಮಗ್ರ ನ್ಯೂಸ್: ಉಚಿತ ಡಾಟಾ ಮತ್ತು ಅಂಡ್ರಾಯ್ಡ್ ಮೊಬೈಲ್ ಗಳ ಯಥೇಚ್ಚ ಬಳಕೆಯಿಂದ ಇಂದು ಮೊಬೈಲ್ ನಲ್ಲಿ ಬ್ಲೂ ಪಿಲಂ ನೋಡುವವರ ಸಂಖ್ಯೆ ಹೆಚ್ಚೇ ಇದೆ. ಇದರಿಂದಾಗಿ ಭಾರತೀಯ ಬ್ಯಾಂಕಿಂಗ್ ಗ್ರಾಹಕರು SOVA ಆಂಡ್ರಾಯ್ಡ್ ಟ್ರೋಜನ್ ಅನ್ನು ಬಳಸಿಕೊಂಡು ಹೊಸ ರೀತಿಯ ಮೊಬೈಲ್ ಬ್ಯಾಂಕಿಂಗ್ ಮಾಲ್ವೇರ್ ಗಳಿಗೆ ಗುರಿಯಾಗುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. SOVA ಈ ಹಿಂದೆ USA

ಮೊಬೈಲ್ ನಲ್ಲಿ ಬ್ಲೂಪಿಲಂ ನೋಡ್ತಿದ್ದೀರಾ? ಹಾಗಿದ್ರೆ ಈ ಸ್ಟೋರಿ ಒಮ್ಮೆ ಓದ್ಬಿಡಿ… Read More »

75 ಯುನಿಟ್ ಉಚಿತ ವಿದ್ಯುತ್ ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್| ಪಿಯು-ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ವಿಲೀನಕ್ಕೂ ಒಪ್ಪಿಗೆ

ಸಮಗ್ರ ನ್ಯೂಸ್: ಬಿಪಿಎಲ್,‌ಪ.ಜಾ, ಮತ್ತು ‌ಪ.ಪಂಗಡದ ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ SSLC, PU

75 ಯುನಿಟ್ ಉಚಿತ ವಿದ್ಯುತ್ ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್| ಪಿಯು-ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ವಿಲೀನಕ್ಕೂ ಒಪ್ಪಿಗೆ Read More »

ಮಹಾರಾಣಿಗೆ ಮಹಾವಿದಾಯ| ಮಣ್ಣಲ್ಲಿ ಮಣ್ಣಾದ ಕ್ವೀನ್ ಎಲಿಜಬೆತ್ II

ಸಮಗ್ರ ನ್ಯೂಸ್: ಕಣ್ಣೀರಿನೊಂದಿಗೆ ಬ್ರಿಟನ್ ಮಹಾರಾಣಿ ಎಲಿಜಬೆತ್ II ರ ಅಂತ್ಯಕ್ರೀಯೆ ಸೋಮವಾರ ನಡೆಯಿತು. ಇಡೀ ಬ್ರಿಟನ್‌ನಲ್ಲಿ ಸೋಮವಾರ ನೀರವತೆ ಆವರಿಸಿತ್ತು, ವೆಸ್ಟ್‌ಮಿನ್‌ಸ್ಟರ್‌ ಅಬೇಯ ರಸ್ತೆಯ ಇಕ್ಕೆಲಗಳಲ್ಲೂ ಲಕ್ಷಾಂತರ ಮಂದಿ ನೆರೆದಿದ್ದರು. ಬರೋಬ್ಬರಿ 70 ವರ್ಷಗಳ ಕಾಲ ಬ್ರಿಟನ್‌ ಅನ್ನು ಆಳಿದ್ದ ರಾಣಿ 2ನೇ ಎಲಿಜಬೆತ್‌ ಅವರ ಪಾರ್ಥಿವ ಶರೀರದ ಮೆರವಣಿಗೆ ಸಾಗುತ್ತಿದ್ದಂತೆ “ಗಾಡ್‌ ಸೇವ್‌ ದಿ ಕಿಂಗ್‌’ ಎಂಬ ಉದ್ಘೋಷ ಮೊಳಗಿತ್ತು, ಎಲ್ಲರ ಕಣ್ಣಂಚಲ್ಲೂ ನೀರು ಜಿನುಗುತ್ತಿತ್ತು. ಸೆ. 8ರಂದು ನಿಧನ ಹೊಂದಿದ ಬ್ರಿಟನ್‌ ರಾಣಿ

ಮಹಾರಾಣಿಗೆ ಮಹಾವಿದಾಯ| ಮಣ್ಣಲ್ಲಿ ಮಣ್ಣಾದ ಕ್ವೀನ್ ಎಲಿಜಬೆತ್ II Read More »

ಕಾಂಗ್ರೆಸ್ ಗೆ ಕೈ ಕೊಡ್ತಾರಾ ಮೋಹಕತಾರೆ ರಮ್ಯಾ? ಮಾಜಿ ಸಂಸದೆಯನ್ನು ಪಕ್ಷಕ್ಕೆ ಕರೆತರಲು ಬಿಜೆಪಿಯಿಂದ ನಡೀತಾ ಇದೆಯಾ ಪ್ಲ್ಯಾನ್?

ಸಮಗ್ರ ನ್ಯೂಸ್: ಮಂಡ್ಯದ ಮಾಜಿ ಸಂಸದೆ ರಮ್ಯಾ ಬಿಜೆಪಿ ಸೇರುತ್ತಾರೆಯೇ, ಈ ರೀತಿಯ ಪ್ರಶ್ನೆ ಇದೀಗ ರಾಜಕೀಯ ಪಡಸಾಲೆಯಲ್ಲಿ ಆರಂಭವಾಗಿದೆ. ಕಾಂಗ್ರೆಸ್ ವರಿಷ್ಟ ನಾಯಕರಿಂದ ಸೂಕ್ತ ಗೌರವ ಸಿಗದ ಕಾರಣ ರಮ್ಯಾ ಬಿಜೆಪಿಗೆ ಸೇರಿ ಅದೃಷ್ಟ ಪರೀಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಿನಿಮಾ ಮತ್ತು ರಾಜಕೀಯದಲ್ಲಿ ರಮ್ಯಾ ಗುರುತಿಸಿಕೊಂಡು ಇದೀಗ ರಾಜಕೀಯದಿಂದಲೂ ದೂರವೇ ಇದ್ಧಾರೆ. ಆದರೆ ರಮ್ಯಾ ಕಟ್ಟಾ ಕಾಂಗ್ರೆಸ್ ಬೆಂಬಲಿಗರು ಎನ್ನುವುದು ಗೊತ್ತಿದೆ.. ಬಿಜೆಪಿ , ಮೋದಿ ಅವರನ್ನ ಸದಾ ಕಾಲ ವಿರೋಧಿಸುತ್ತಾ , ರಾಹುಲ್

ಕಾಂಗ್ರೆಸ್ ಗೆ ಕೈ ಕೊಡ್ತಾರಾ ಮೋಹಕತಾರೆ ರಮ್ಯಾ? ಮಾಜಿ ಸಂಸದೆಯನ್ನು ಪಕ್ಷಕ್ಕೆ ಕರೆತರಲು ಬಿಜೆಪಿಯಿಂದ ನಡೀತಾ ಇದೆಯಾ ಪ್ಲ್ಯಾನ್? Read More »

ಮಂಗಳೂರು: ಸೆ.23 ರಂದು ವಿವಿಧ ಕಂಪೆನಿಗಳಿಂದ ನೇರ ಸಂದರ್ಶನ

ಸಮಗ್ರ ನ್ಯೂಸ್: ದ.ಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಸೆ.23ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ನಗರದ ಲಾಲ್‌ಬಾಗ್‌ನಲ್ಲಿರುವ ಮನಪಾ ಕಟ್ಟಡದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಯೋಜಿಸಲಾಗಿದೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ (ಬಿ.ಫಾರ್ಮಾ, ಎಂ ಫಾರ್ಮಾ, ಬಿಎಸ್ಸಿ, ನರ್ಸಿಂಗ್, ಜಿ.ಎನ್.ಎಂ) ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ:0824-2457139ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ

ಮಂಗಳೂರು: ಸೆ.23 ರಂದು ವಿವಿಧ ಕಂಪೆನಿಗಳಿಂದ ನೇರ ಸಂದರ್ಶನ Read More »

ಶಶಿತರೂರ್ ಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ? ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ರಾ ಸೋನಿಯಾ ಗಾಂಧಿ?

ಸಮಗ್ರ ನ್ಯೂಸ್: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಂದ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅನುಮತಿ ಪಡೆದಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಶಶಿತರೂರ್ ಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಒಲಿಯುವ ಸಾಧ್ಯತೆ ನಿಚ್ಚಳವಾಗಿದೆ. ಶಶಿ ತರೂರ್ ಅವರನ್ನು ಇಂದು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಸೋನಿಯಾ ಗಾಂಧಿ ಅವರು ಪಕ್ಷದಲ್ಲಿ ಸುಧಾರಣೆಗಳ ಕರೆಯನ್ನು ಸಾರ್ವಜನಿಕವಾಗಿ ಬೆಂಬಲಿಸಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಇಂದು

ಶಶಿತರೂರ್ ಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ? ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ರಾ ಸೋನಿಯಾ ಗಾಂಧಿ? Read More »

ಸುಳ್ಯ: ಗಿಡಗಂಟಿಗಳಿಂದ ಕೂಡಿದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಮುಕ್ತಿ ನೀಡಿದ ಮೆಸ್ಕಾಂ

ಸಮಗ್ರ ನ್ಯೂಸ್: ಸುಳ್ಯ ನಗರ ಸಮೀಪದ ನಾಗಪಟ್ಟಣಕ್ಕೆ ಹೋಗುವ ರಸ್ತೆ ಕಲ್ಲು ಮುಟ್ಟಲು ಬಸ್ ಸ್ಟಾಂಡಿನ ಎದುರುಗಡೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬ, ಎಚ್ ಪಿ ಲೈನಿನ ಕಂಬಕ್ಕೆ ಸಂಪೂರ್ಣವಾಗಿ ಮುಚ್ಚಿ ಹೋಗಿತ್ತು. ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆಯವರು ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ್ದರು. ಈ ಕುರಿತು “ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ” ಎಂಬ ಶೀರ್ಷಿಕೆಯಲ್ಲಿ ವರದಿ ಬಿತ್ತರಿಸಿತ್ತು. ಇದಲ್ಲದೆ ಸ್ವಚ್ಛ ಗೊಳಿಸದಿದಲ್ಲಿ ಮೆಸ್ಕಾಂ ಇಲಾಖೆಯ ಮುಂಭಾಗ ಪ್ರತಿಭಟನೆ ಮಾಡುವುದಾಗಿ ಕೂಡ

ಸುಳ್ಯ: ಗಿಡಗಂಟಿಗಳಿಂದ ಕೂಡಿದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಮುಕ್ತಿ ನೀಡಿದ ಮೆಸ್ಕಾಂ Read More »