September 2022

ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್

ಸಮಗ್ರ ನ್ಯೂಸ್: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಬಂಧಿತ ಬಸ್​ ಚಾಲಕನನ್ನು ಕುಪ್ಪೆಪದವು ನಿವಾಸಿ ಕಾರ್ತಿಕ್ ಆರ್ ಶೆಟ್ಟಿ(30) ಮತ್ತು ಬಸ್​ ನಿರ್ವಾಹಕ ಅಂಬ್ಲಮೊಗರು ನಿವಾಸಿ ದಂಶೀರ್ (30) ಎಂದು ಗುರುತಿಸಲಾಗಿದೆ. ಸೆ 7ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್(16) ಎಂಬ ವಿದ್ಯಾರ್ಥಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ. 44 ಡಿ ನಂಬರಿನ ಖಾಸಗಿ ಬಸ್ಸಿನಲ್ಲಿ ಉಳ್ಳಾಲದಿಂದ ಮಂಗಳೂರಿಗೆ ಕಾಲೇಜಿಗೆ ಬರುತ್ತಿದ್ದ […]

ಮಂಗಳೂರು: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು| ಚಾಲಕ ಮತ್ತು ನಿರ್ವಾಹಕ ಅರೆಸ್ಟ್ Read More »

ಪ್ರವೀಣ್ ನೆಟ್ಟಾರ್ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ತಿಳಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಕಛೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಕೂಡಲೇ ನೆರವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರೇಶ್

ಪ್ರವೀಣ್ ನೆಟ್ಟಾರ್ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ Read More »

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ

ಬೆಂಗಳೂರು: ವಿಆರ್‌ಎಲ್‌ ಮೂವರ್ಸ್ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಓಪನ್ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಬಿಹಾರ ಮೂಲಕ 3ಮಂದಿ ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದಲ್ಲಿ ನೆಲೆಸಿದ್ದ ಬ್ರಹ್ಮದೇವ್‌ ಯಾದವ್‌ (25), ಮುಕೇಶ್‌ ಕುಮಾರ್‌ ಯಾದವ್‌, ವಿಜಯ್‌ ಕುಮಾರ್‌ ಯಾದವ್‌ (22) ಬಂಧಿತರು. ನಗರದಿಂದ ಹಲವು ಕಡೆಗೆ ದ್ವಿಚಕ್ರ ವಾಹನ ಕಳುಹಿಸಲು ಗೂಗಲ್‌ಗೆ ಹೋಗಿ ಪ್ಯಾಕರ್ಸ್‌ ಅಂಡ್‌ ಮೂವರ್ಸ್‌ ಎಂದು ನಮೂದಿಸಿದರೆ ವಿಆರ್‌ಎಲ್‌ ಮೂವರ್ಸ್‌ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ Read More »

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್‌ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ ಗೆ ಪೊಲೀಸ್‌ ಪೇದೆ ಶಿವಕುಮಾರ್‌ ಕ್ರಿಕೆಟ್‌ ಬೆಟ್ಟಿಂಗ್‌ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ. ಮೂರು

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು Read More »

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ

ಮಂಗಳೂರು: ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸಾದ ಶಿಕ್ಷಕ ಹಲ್ಲೆ ನಡೆಸಿದ ಘಟನೆಯೊಂದು  ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ. ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ

ಮದರಸಾದಲ್ಲಿ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಶಿಕ್ಷಕ, ಆರೋಪಿ ಬಂಧನ Read More »

ಮುಂದಿನ ದಿನಗಳಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಸಿಎಂ ಆಗ್ತಾರೆ| ಯಾರು ಆಶೀರ್ವಾದಿಸಿದ್ದು ಗೊತ್ತ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಈಗಾಗಲೇ ಸಿಎಂ ಹುದ್ದೆಗೆ ಪೈಪೋಟಿ ಶುರುವಾಗಿದ್ದು, ಈ ನಡುವೆ ಚರ್ಚ್ ಫಾದರ್ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಸಿಎಂ ಆಗುವಂತೆ ಆಶೀರ್ವಾದಿಸಿದ್ದಾರೆ. ಚಾಮರಾಜಪೇಟೆಯಲ್ಲಿ ನಡೆಯುತ್ತಿರುವ ಮದರ್ ಮೇರಿ ಫೆಸ್ಟಿವಲ್‍ನಲ್ಲಿ ಜಮೀರ್ ಭಾಗಿಯಾಗಿ ರಾಯಪುರಂನಲ್ಲಿರುವ ಸಂತ ಪೀಟರ್ ಪೌಲ್ ಚರ್ಚ್‍ನ ಫಾದರ್ ಡೊಮಿನಿಕ್ ಝೇವಿಯರ್ ಪರಿಶ್‍ರನ್ನು ಭೇಟಿಯಾದ ಶಾಸಕ ಜಮೀರ್‌ಗೆ ಮುಂದಿನ ದಿನಗಳಲ್ಲಿ ಸಿಎಂ ಆಗುವಂತೆ ಆಶೀರ್ವಾದಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಚಾಮರಾಜಪೇಟೆಯಲ್ಲಿ 2005ರಿಂದ ಸತತವಾಗಿ ಶಾಸಕರಾಗಿ,

ಮುಂದಿನ ದಿನಗಳಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಸಿಎಂ ಆಗ್ತಾರೆ| ಯಾರು ಆಶೀರ್ವಾದಿಸಿದ್ದು ಗೊತ್ತ? Read More »

ಪಾಕ್ ಜೆರ್ಸಿಯ ವಿನ್ಯಾಸವನ್ನು ಕಲ್ಲಂಗಡಿ ಹಣ್ಣಿಗೆ ಹೋಲಿಸಿದ ನೆಟ್ಟಿಗರು

ನವದೆಹಲಿ: ಮುಂಬರುವ ಐಸಿಸಿ ಟಿ೨೦ ವಿಶ್ವಕಪ್ ಗಾಗಿ ಟೀಮ್ ಇಂಡಿಯಾ ತನ್ನ ವಿಶ್ವಕಪ್ ಜೆರ್ಸಿಯನ್ನು ನಿನ್ನೆ ಬಿಡುಗಡೆ ಮಾಡಿದ್ದು, ಮೆಚ್ಚುಗೆ ವ್ಯಕ್ತವಾಗಿದೆ ಆದರೆ ಮತ್ತೊಂದೆಡೆ ಪಾಕಿಸ್ತಾನ ತಂಡದ ಹೊಸ ಜೆರ್ಸಿಯ ವಿನ್ಯಾಸ ನಗೆಪಾಟಲಿಗೀಡಾಗಿದೆ. ಪಾಕ್ ತಂಡದ ವಿಶ್ವಕಪ್ ಜೆರ್ಸಿ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಾಯಕ ಬಾಬರ್ ಆಜಂ ನೂತನ ಜೆರ್ಸಿ ಧರಿಸಿ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಪಾಕ್ ಜೆರ್ಸಿಯ ವಿನ್ಯಾಸವನ್ನು ಕಲ್ಲಂಗಡಿ ಹಣ್ಣಿಗೆ ಹೋಲಿಸಿ ಅಣಕಿಸುತ್ತಿದ್ದಾರೆ. ಜೆರ್ಸಿಯ ವಿನ್ಯಾಸವು ಕಳಪೆ ಮಟ್ಟದಲ್ಲಿದ್ದು, ಹೀಗಾಗಿ ಅಭಿಮಾನಿಗಳು ಪಾಕಿಸ್ತಾನ್

ಪಾಕ್ ಜೆರ್ಸಿಯ ವಿನ್ಯಾಸವನ್ನು ಕಲ್ಲಂಗಡಿ ಹಣ್ಣಿಗೆ ಹೋಲಿಸಿದ ನೆಟ್ಟಿಗರು Read More »

ಶ್ವಾನವೊಂದಕ್ಕೆ ಶ್ವಾನವೇ ರಕ್ತದಾನ

ಧಾರವಾಡ: ಕೃಷಿ ಮೇಳದಲ್ಲಿ ಶ್ವಾನವೊಂದಕ್ಕೆ ಶ್ವಾನವೇ ರಕ್ತದಾನ ಮಾಡಿರುವುದು ಧಾರವಾಡ ಜಿಲ್ಲೆಯಿಂದ ಸುದ್ದಿಯಾಗಿದೆ. ಧಾರವಾಡ ಕೃಷಿ ಮೇಳಕ್ಕೆ ಆಗಮಿಸಿರುವ ಡಾಗ್ ಸ್ಕ್ವಾಡ್ ʼಮಾಯಾʼಗೆ ಅನಾರೋಗ್ಯ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು. ಈ ಹಿನ್ನೆಲೆಯಲ್ಲಿ ರೆಸ್ಕ್ಯೂ ಟೀಂ ಸದಸ್ಯರಾಗಿರುವ ಸೋಮು ಅವರ ಜರ್ಮನ್ ಶೆಫರ್ಡ್ ʼಚಾರ್ಲಿʼ ರಕ್ತ ನೀಡಿದೆ. ಕೃಷಿ ವಿಶ್ವವಿದ್ಯಾಲಯ ವೈದ್ಯಕೀಯ ಸಿಬ್ಬಂದಿ ಯಶಸ್ವಿಯಾಗಿ ರಕ್ತದಾನ ಮಾಡಿಸಿದ್ದಾರೆ. ಎರಡನೇ ಬಾರಿ ರಕ್ತದಾನ ಮಾಡುವ ಮೂಲಕ ಚಾರ್ಲಿ ಗಮನ ಸೆಳೆದಿದೆ.

ಶ್ವಾನವೊಂದಕ್ಕೆ ಶ್ವಾನವೇ ರಕ್ತದಾನ Read More »

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಿ.ಎಸ್‌.ವೈ

ನವದೆಹಲಿ: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ. ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಿ.ಎಸ್‌.ವೈ Read More »

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಸೌಲಭ್ಯ

ಮಂಗಳೂರು : ಮೂರು ವರ್ಷಗಳ ಬಳಿಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಲಭಿಸಲಿದೆ. ಈ ಕುರಿತು ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ. 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಸೌಲಭ್ಯ Read More »