September 2022

60 ವರ್ಷದ ವ್ಯಕ್ತಿಯ ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ 55 ವರ್ಷದ ಮಹಿಳೆ..!!

ಆಂಧ್ರಪ್ರದೇಶ: ಮಧ್ಯ ವಯಸ್ಕ ಮಹಿಳೆ, ತನ್ನ ಮಧ್ಯ ವಯಸ್ಕ ಪ್ರಿಯತಮನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಘಟನೆ ಆಂಧ್ರದಲ್ಲಿ ನಡೆದಿದೆ. ನಡೆದ ಘಟನೆ ಏನು?ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕೊಂಡಪಿ ಮಂಗಲದ ಮುಂಗಚೇತಲ ಎಂಬಲ್ಲಿ 60 ವರ್ಷದ ವ್ಯಕ್ತಿಯ ಮರ್ಮಾಂಗವನ್ನು ಆತನ 55 ವರ್ಷದ ಪ್ರಿಯತಮೆ ಕತ್ತರಿಸಿ ಹಾಕಿದ್ದಾಳೆ ಎಂಬ ಬಗ್ಗೆ ವರದಿಯಾಗಿದೆ. ಈ ಇಬ್ಬರ ನಡುವೆ 10 ವರ್ಷಗಳಿಂದ ಅಕ್ರಮ ಸಂಬಂಧ ಇತ್ತು ಎನ್ನವಾಗಿದೆ. ಭೇಟಿಗೆ ಅಂತ ಕರೆಸಿ ಪ್ರಿಯಕರನ ಮರ್ಮಾಂಗಕ್ಕೆ ಕತ್ತರಿ.ಆ ಮಹಿಳೆ ಹಾಗೂ ಪುರುಷನ […]

60 ವರ್ಷದ ವ್ಯಕ್ತಿಯ ಖಾಸಗಿ ಅಂಗಕ್ಕೆ ಕತ್ತರಿ ಹಾಕಿದ 55 ವರ್ಷದ ಮಹಿಳೆ..!! Read More »

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇

ಸಮಗ್ರ ನ್ಯೂಸ್: ಸೋಶಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡಿದ್ದ ಹುಡುಗಿ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಓಟಿಟಿಗೆ ಕಾಲಿಟ್ಟು ಸಾಕಷ್ಟು ವಿಚಾರದಲ್ಲಿ ಗಮನ ಸೆಳೆದಿದ್ದರು. ಬಿಗ್ ಬಾಸ್ ಓಟಿಟಿನಲ್ಲಿ ಫಿನಾಲೆ ಕೊನೆಯ ಹಂತದಲ್ಲಿ ಎಲಿಮಿನೇಟ್ ಆದರು. ಇಂಟರ್‌ನೆಟ್‌ನ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಅವರ ಸಂಬಳದ ಬಗ್ಗೆ ರಿವೀಲ್ ಮಾಡಿದ್ದಾರೆ. ನೇರ ಮಾತು, ಖಡಕ್ ಅವತಾರದ ಮೂಲಕ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ್ ಗೌಡ ಅವರು ದೊಡ್ಮನೆಗೆ ಬರುವ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್,

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇 Read More »

ಬರೋಬ್ಬರಿ 55 ಬ್ಯಾಟರಿ ನುಂಗಿದ 66 ವರ್ಷದ ಮಹಿಳೆ| ಇಲ್ಲಿ ಆಶ್ಚರ್ಯ ಏನುಗೊತ್ತ?

ಡಬ್ಲಿನ್ : 66 ವರ್ಷದ ಮಹಿಳೆಯ ಹೊಟ್ಟೆ ಹಾಗೂ ಕರುಳಿನಿಂದ ಬರೋಬ್ಬರಿ 55 ಬ್ಯಾಟರಿಗಳನ್ನು ವೈದ್ಯರು ಹೊರ ತೆಗೆದಿರುವ ವಿಚಿತ್ರ ಘಟನೆ ಐರ್ಲೆಂಡಿನಲ್ಲಿ ನಡೆದಿದೆ. ಮಹಿಳೆ ಉದ್ದೇಶಪೂರ್ವಕವಾಗಿಯೇ ತನ್ನನ್ನು ತಾನು ಘಾಸಿಗೊಳಿಸುವ ಉದ್ದೇಶದಿಂದ ಬ್ಯಾಟರಿಗಳನ್ನು ನುಂಗಿದ್ದಾಳೆ ಎಂದು ತಿಳಿದುಬಂದಿದೆ. ಮಹಿಳೆ ಕೈಗೆ ಸಿಕ್ಕ ಬ್ಯಾಟರಿಗಳನ್ನೆಲ್ಲಾ ನುಂಗಿರುವುದಾಗಿ ತಿಳಿಸಿದ್ದಾಳೆ. ಆದರೆ ಎಷ್ಟು ಬ್ಯಾಟರಿಗಳನ್ನು ನುಂಗಿದ್ದಾಳೆ ಎಂಬ ಲೆಕ್ಕ ಆಕೆಯೂ ಇಟ್ಟುಕೊಂಡಿರಲಿಲ್ಲ. ಆಕೆ ಆಸ್ಪತ್ರೆಗೆ ದಾಖಲಾದ ಬಳಿಕ ಆಕೆಯ ಹೊಟ್ಟೆಯ ಭಾಗದ ಎಕ್ಸ್-ರೇ ಪರೀಕ್ಷೆಯ ವೇಳೆ ಹೊಟ್ಟೆಯಲ್ಲಿ ಹಾಗೂ ಕರುಳಿನಲ್ಲಿ

ಬರೋಬ್ಬರಿ 55 ಬ್ಯಾಟರಿ ನುಂಗಿದ 66 ವರ್ಷದ ಮಹಿಳೆ| ಇಲ್ಲಿ ಆಶ್ಚರ್ಯ ಏನುಗೊತ್ತ? Read More »

ರಾಮಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ನಿಧನ

ರಾಜಸ್ಥಾನ: ರಾಮ ಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ಅವರು ರಾಜಸ್ಥಾನದ ಜೈಪುರ ಸವಾಯಿ ಮಾನ್ಸಿಂಗ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಆಚಾರ್ಯ ಸ್ವಾಮಿ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಸವಾಯಿ ಮಾನ್‌ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಇನ್ನು ವಿಶ್ವ ಹಿಂದೂ ಪರಿಷತ್ತಿನ ಮಾರ್ಗದರ್ಶಕ ಮಂಡಳಿಯಲ್ಲಿದ್ದ ಆಚಾರ್ಯ ಸ್ವಾಮಿ ಧರ್ಮೇಂದ್ರ ಅವರು ರಾಮ ಜನ್ಮಭೂಮಿ ಆಂದೋಲನದಲ್ಲಿ ಪ್ರಮುಖ

ರಾಮಜನ್ಮಭೂಮಿ ಆಂದೋಲನದ ಪ್ರಮುಖ ನಾಯಕ ಆಚಾರ್ಯ ಧರ್ಮೇಂದ್ರ ನಿಧನ Read More »

ಉಳ್ಳಾಲ: ಬೈಕ್ ಸ್ಕಿಡ್ | ಸವಾರ ಮೃತ್ಯು, ಸಹ ಸವಾರ ಗಂಭೀರ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಉರುಳಿಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತೊಕ್ಕೊಟ್ಟು ಅಂಬಿಕಾ ರೋಡ್ ಎಂಬಲ್ಲಿರುವ ವೈನ್ ಆ್ಯಂಡ್ ಡೈನ್ ಬಾರ್ ಮ್ಯಾನೇಜರ್, ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿರುವ ಪ್ರತಾಪ್ ಶೆಟ್ಟಿ (32) ಎಂದು ಗುರುತಿಸಲಾಗಿದೆ. ಇನ್ನು ಪ್ರತಾಪ್ ಶೆಟ್ಟಿ ಅವರ ಚಿಕ್ಕಮ್ಮನ ಮಗ, ವೈನ್ ಆ್ಯಂಡ್ ಡೈನ್ ಬಾರ್ ಕೌಂಟರ್

ಉಳ್ಳಾಲ: ಬೈಕ್ ಸ್ಕಿಡ್ | ಸವಾರ ಮೃತ್ಯು, ಸಹ ಸವಾರ ಗಂಭೀರ Read More »

ಈ ವರ್ಷದಲ್ಲೇ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ‌ಭೋದನೆ ಪ್ರಾರಂಭ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಈ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ವಿಧಾನ ಪರಿಷತ್‌ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ

ಈ ವರ್ಷದಲ್ಲೇ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ‌ಭೋದನೆ ಪ್ರಾರಂಭ – ಸಚಿವ ಬಿ.ಸಿ ನಾಗೇಶ್ Read More »

ದೇಶ ಬಿಡಲು ನಿರ್ಧರಿಸಿದ ಯುವಕನಿಗೆ ಖುಲಾಯಿಸಿತು ಅದೃಷ್ಟ| ಈ ಆಟೋ‌ಡ್ರೈವರ್ ಈಗ ಕೋಟ್ಯಾಧಿಪತಿ!!

ಸಮಗ್ರ ನ್ಯೂಸ್: ಅದೃಷ್ಟ, ಹಣೆಬರಹಗಳನ್ನು ನಂಬಬಾರದು ಮೈ ಬಗ್ಗಿಸಿ ದುಡಿಯಬೇಕು. ಅದೃಷ್ಟಗಳೆಲ್ಲಾ ಸುಳ್ಳು ಕಷ್ಟಪಟ್ಟು ದುಡಿದರೆ ಇಷ್ಟಪಟ್ಟಂತೆ ಬದುಕಬಹುದು ಎಂಬೆಲ್ಲಾ ಸ್ಪೂರ್ತಿದಾಯಕ ಹಾಗೂ ಜೀವನವನ್ನು ಹುರಿದುಂಬಿಸುವ ಸಾಕಷ್ಟು ಮಾತುಗಳನ್ನು ಕೇಳಿದ್ದೇವೆ. ಈ ಮಾತುಗಳು ಸತ್ಯವೂ ಹೌದು. ಆದರೆ ಕೇರಳದಲ್ಲಿ ಅದೃಷ್ಟವೊಂದು ವ್ಯಕ್ತಿಯ ಬದುಕನ್ನೇ ಬದಲಿಸಿದೆ. ಕೆಲಸ ಅರಸಿ ದೇಶ ಬಿಟ್ಟು ಹೋಗಲು ಬಯಸಿದ್ದ ಯುವಕನ್ನು ಅದೃಷ್ಟವೊಂದು ತಡೆದು ನಿಲ್ಲಿಸಿದ್ದು, ಈಗ ಆತ ಕೋಟ್ಯಾಧಿಪತಿ ಇದಕ್ಕೆ ಕಾರಣವಾಗಿದ್ದು ಒಂದು ಲಾಟರಿ. ಮಲೇಷ್ಯಾಗೆ ಅಡುಗೆಯವನಾಗಿ ಕೆಲಸಕ್ಕೆ ಹೋಗಲು ನಿರ್ಧರಿಸಿದ್ದ ಕೇರಳದ

ದೇಶ ಬಿಡಲು ನಿರ್ಧರಿಸಿದ ಯುವಕನಿಗೆ ಖುಲಾಯಿಸಿತು ಅದೃಷ್ಟ| ಈ ಆಟೋ‌ಡ್ರೈವರ್ ಈಗ ಕೋಟ್ಯಾಧಿಪತಿ!! Read More »

ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಪ್ರಾಧಿಕಾರ ರಚನೆಗೆ ಸರ್ಕಾರದ ಚಿಂತನೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸುಧಾರಣೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಈ ಸಮಸ್ಯೆಯ ಪರಿಹಾರಕ್ಕೆ ‘ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ’ (ಬಿಎಂಎಲ್‌ಟಿಎ) ರಚಿಸಲು ಸರ್ಕಾರ ಮುಂದಾಗಿದೆ. ಇತ್ತೀಚೆಗಷ್ಟೇ ಪ್ರಾಧಿಕಾರ ರಚನೆಯ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದರು. ಇದಕ್ಕೆ ಪೂರಕವಾಗಿ ಮಸೂದೆಯ ಕರಡು ಸಿದ್ಧಪಡಿಸಿದ್ದು, ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆದು ಬಳಿಕ ವಿಧಾನಮಂಡಲದಲ್ಲಿ ಮಂಡಿಸಲಿದ್ದಾರೆ. ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತಂದು, ಅದರ

ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಪ್ರಾಧಿಕಾರ ರಚನೆಗೆ ಸರ್ಕಾರದ ಚಿಂತನೆ Read More »

ಹುಣಸೂರು: ನಗರದ ಹಲವೆಡೆ ಕಳ್ಳತನ

ಸಮಗ್ರ ನ್ಯೂಸ್: ತಾಲೂಕಿನಲ್ಲಿ ಕಳ್ಳರು ಕೈಚಳಕ ಆರಂಭಿಸಿದ್ದು, ನಗರದ ಬಜಾರ್ ರಸ್ತೆಯ ಅಂಗಡಿ, ಬಾರ್‌ಗಳ ಬೀಗ ಮುರಿದು ಹಣಕ್ಕಾಗಿ ತಡಕಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದರೆ, ನಗರಕ್ಕೆ ಸಮೀಪದ ಬೆಳ್ತೂರಿನ ಐದು ಪಂಪ್ ಸೆಟ್‌ಗಳ ಕೇಬಲ್ ಕಳ್ಳತನವಾಗಿದೆ. ನಗರದ ಜನನಿಭಿಡ ಪ್ರದೇಶವಾದ ತಾ.ಪಂ.ಕಚೇರಿ ಮುಂಭಾಗದ ರೇಣುಕಾ ಬಾರ್ ಮತ್ತು ಬಜಾರ್ ರಸ್ತೆಯ ಚಾಮುಂಡೇಶ್ವರಿ ಬಾರ್ ಅಂಡ್ ರೆಸ್ಟೋರೆಂಟ್, ಟಿ.ಪಿ.ಸ್ಟೋರ್, ಇದರ ಪಕ್ಕದ ಟೀ ಅಂಗಡಿಗಳ ಬೀಗ ಒಡೆದ ಕಳ್ಳರು ಹಣಕಾಸಿಗಾಗಿ ತಡಕಾಡಿ ಬೀಡಿ-ಸಿಗರೇಟು, 800ರೂ. ಕದ್ದು ಪರಾರಿಯಾಗಿದ್ದರೆ,ಇನ್ನು

ಹುಣಸೂರು: ನಗರದ ಹಲವೆಡೆ ಕಳ್ಳತನ Read More »

ಚಿಕ್ಕಮಗಳೂರು: ಚಿಕಿತ್ಸೆಗಾಗಿ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು| ರಸ್ತೆ ಮನವಿಗೆ ಸ್ಪಂದಿಸದ ಸಚಿವರು, ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ರಸ್ತೆ ಇಲ್ಲದೆ ವೃದ್ಧೆಯನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಸಂಬಂಧಿಕರು ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ. ವೃದ್ಧೆ ವೆಂಕಮ್ಮ(85) ಇವರು ಅನಾರೋಗ್ಯಕ್ಕೆ ಒಳಗಾದವರು. ಇವರು ಮನೆ ರಸ್ತೆ ಇಲ್ಲದೆ ತಮ್ಮ ಕೆಲಸ ಕಾರ್ಯಗಳಿಗೆ ಕಾಲು ದಾರಿಯಲ್ಲಿ ಓಡಾಡುತ್ತಿದ್ದ ಆದಿವಾಸಿ ಕುಟುಂಬವಾಗಿದೆ. ಇದೀಗ ಇವರಿಗೆ ಅನಾರೋಗ್ಯ ಉಂಟಾಗಿದ್ದು ಆಸ್ಪತ್ರೆಗೆ ಸಾಗಿಸಲು ವಾಹನ ಬಾರದೆ ಮನೆಯಿಂದ ಜಮೀನಿನ ಕಾಲು ದಾರಿಯಲ್ಲಿಸಂಬಂಧಿಕರು ಜೋಳಿಗೆಯಲ್ಲಿ ಹೊತ್ತೊಯ್ದಿದ್ದಾರೆ. 2021ರಲ್ಲಿಯೇ ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ ಎಂದು

ಚಿಕ್ಕಮಗಳೂರು: ಚಿಕಿತ್ಸೆಗಾಗಿ ವೃದ್ಧೆಯನ್ನು ಜೋಳಿಗೆಯಲ್ಲಿ ಹೊತ್ತೊಯ್ದ ಸಂಬಂಧಿಕರು| ರಸ್ತೆ ಮನವಿಗೆ ಸ್ಪಂದಿಸದ ಸಚಿವರು, ಜಿಲ್ಲಾಧಿಕಾರಿ Read More »