September 2022

ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಗೆ ದ್ವಿತೀಯ ಬಹುಮಾನ

ಸಮಗ್ರ ನ್ಯೂಸ್:ಉಪ್ಪಿನಂಗಡಿಯ ರಾಮನಗರ ಗಾಣಿಗ ಸಮುದಾಯ ಭವನದಲ್ಲಿ ಆರ್ ಪಿ ಕ್ರಿಯೇಷನ್ಸ್ ಪಾಂಬಾರು ಆಯೋಜಿಸಿದ್ದ ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಎಮ್ ಸೋಮಯಾಗಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾನೆ. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರಿನ ಶಾಸಕರಾದ ಶ್ರೀ ಸಂಜೀವ್ ಮತಂದೂರು ರವರು ವಹಿಸಿದ್ದರು. ಸುಳ್ಯದ ಖ್ಯಾತ ಸಾಹಿತಿ , ಗಾಯಕ ಮತ್ತು ಜ್ಯೋತಿಷಿ ಅಭಿನಂದನಾ ಭಾಷಣ ಮಾಡಿ ಬಹುಮಾನ ನೀಡಿ ಗೌರವಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಆರ್ ಪಿ ಕ್ರಿಯೇಷನ್ ಅಧ್ಯಕ್ಷ ರವಿ ಪಾಂಬಾರ್ […]

ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಗೆ ದ್ವಿತೀಯ ಬಹುಮಾನ Read More »

ಕೊಟ್ಟಿಗೆಹಾರ: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ| ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ ಮಾಡಿದ ಘಟನೆ ಎನ್.ಆರ್.ಪುರ ತಾಲೂಕಿನ ಈಚಿಕೆರೆ ಗ್ರಾಮದಲ್ಲಿ ನಡೆದಿದೆ. ಈಚಿಕೆರೆಯ ರೋಷನ್ ಎಂಬುವರ ಮನೆಯಲ್ಲಿ ಮಗಳ ನಿಶ್ಚಿತಾರ್ಥಕ್ಕೆ ಮನೆಯಲಿದ್ದ ಹಸುವನ್ನು ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ಈ ವೇಳೆ ಹತ್ಯೆ ಮಾಡಿದ ಹಸುವಿನ ಮಾಂಸ ಬೇರ್ಪಡಿಸುತ್ತಿದ್ದರ ಎನ್ನಲಾಗಿದೆ. ಈ ಸಂದರ್ಭ ಪೊಲೀಸರು ಇಬ್ಬರನ್ನು ವಶಕ್ಕೆಪಡೆದಿದ್ದಾರೆ, ತಲೆಮರೆಸಿಕೊಂಡಿರೋ ಮೂವರಿಗಾಗಿ ಶೋಧ ನಡೆಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ

ಕೊಟ್ಟಿಗೆಹಾರ: ಮಗಳ ನಿಶ್ಚಿತಾರ್ಥಕ್ಕೆ ಮನೆಯಲ್ಲಿ ಸಾಕಿದ್ದ ಹಸುವನ್ನೇ ಮಾಂಸಕ್ಕಾಗಿ ಹತ್ಯೆ| ಇಬ್ಬರ ಬಂಧನ Read More »

ಶ್ರೀಮತಿ ಇಂಪಾ ಜೆ. ಎಂ. ಇವರಿಗೆ ಪ್ರಾಮಾಣಿಕತೆಗೆ ಸಿಕ್ಕ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಹಳ್ಳಿ ಮೂಡಿಗೆರೆ ತಾಲ್ಲೂಕು ಇಲ್ಲಿಯ ಶಿಕ್ಷಕಿಯವರಾದ ಶ್ರೀಮತಿ ಇಂಪಾ ಜೆ. ಎಂ.ಇವರಿಗೆ ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದೆ. ಇವರು ಈ ಶಾಲೆಯಲ್ಲಿ ಸತತ ಹದಿನಾರು ವರ್ಷಗಳಿಂದ ತಮ್ಮ ಸೇವೆ ಸಲ್ಲಿಸುತ್ತಿದ್ದು ಹದಿಮೂರು ವರ್ಷಗಳ ಕಾಲ ಸಹ ಶಿಕ್ಷಕಿಯಾಗಿ, ಕಳೆದ ಮೂರು ವರ್ಷಗಳಿಂದ ಪ್ರಭಾರಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ನಮ್ಮ ಊರಿನ ನಮ್ಮ ಶಾಲೆಯ ಅಭಿವೃದ್ಧಿಗೆ ಮಕ್ಕಳ ಶೈಕ್ಷಣಿಕ ಗುಣಮಟ್ಟದ ಶಿಕ್ಷಣಕ್ಕೆ

ಶ್ರೀಮತಿ ಇಂಪಾ ಜೆ. ಎಂ. ಇವರಿಗೆ ಪ್ರಾಮಾಣಿಕತೆಗೆ ಸಿಕ್ಕ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Read More »

ಗುಡ್ ನ್ಯೂಸ್; ರೈತರಿಗೂ ಸಿಗಲಿದೆ ಸಬ್ಸಿಡಿಯಲ್ಲಿ‌ ಡೀಸೆಲ್| ರೈತಶಕ್ತಿ ಯೋಜನೆಯಡಿ ಇಂಧನ ಪೂರೈಕೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸಾಮಾನ್ಯವಾಗಿ ರೈತರು ಬಿತ್ತನೆ ಸೇರಿ ಕೃಷಿ ಚಟುವಟಿಕೆಗಳಿಗೆ ಪ್ರತಿ ಎಕರೆಗೆ

ಗುಡ್ ನ್ಯೂಸ್; ರೈತರಿಗೂ ಸಿಗಲಿದೆ ಸಬ್ಸಿಡಿಯಲ್ಲಿ‌ ಡೀಸೆಲ್| ರೈತಶಕ್ತಿ ಯೋಜನೆಯಡಿ ಇಂಧನ ಪೂರೈಕೆ Read More »

ದೇವಸ್ಥಾನದಲ್ಲಿ ನಡೆಯಿತು ‘ಪ್ಯಾಷನ್ ಶೋ’| ಭಜರಂಗದಳದಿಂದ ದೂರು ದಾಖಲು

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ‘ಫ್ಯಾಷನ್ ಶೋ’ ಆಯೋಜಿಸಿದ್ದನ್ನು ಭಜರಂಗ ದಳದ ಕಾರ್ಯಕರ್ತರು ಆಕ್ಷೇಪಿಸಿರುವ ಘಟನೆ ಛತ್ತೀಸ್ ಗಢ ರಾಜ್ಯದ ರಾಯ್ಪುರದ ಬಾಲಾಜಿ ದೇವಸ್ಥಾನದಲ್ಲಿ ‌ನಡೆದಿದೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ತಂದ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಭಜರಂಗ ದಳ ಹೇಳಿದೆ. ಟೆಲಿಬಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಲಸರ್ ದೇವಸ್ಥಾನದಲ್ಲಿ ಭಾನುವಾರ ಎಫ್‌ಡಿಸಿಎ ಹೆಸರಿನ ಕಂಪನಿಯು ‘ಫ್ಯಾಷನ್ ಶೋ’ ಆಯೋಜಿಸಿದೆ. ಆರಿಫ್ ಮತ್ತು ಮನೀಶ್ ಸೋನಿ ಎಂಬುವವರೇ ಈ ‘ಫ್ಯಾಶನ್ ಶೋ’ದ ಆಯೋಜಕರು ಎಂದು ವರದಿಯಾಗಿದೆ. ಧಾರ್ಮಿಕ

ದೇವಸ್ಥಾನದಲ್ಲಿ ನಡೆಯಿತು ‘ಪ್ಯಾಷನ್ ಶೋ’| ಭಜರಂಗದಳದಿಂದ ದೂರು ದಾಖಲು Read More »

ಸುಳ್ಯ: ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ/ಮೆಸ್ಕಾಂ ಇಲಾಖೆ ಇತ್ತ ಗಮನಿಸಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ನಾಗಪಟ್ಟಣಕ್ಕೆ ಹೋಗುವ ರಸ್ತೆ ಕಲ್ಲು ಮುಟ್ಟಲು ಬಸ್ ಸ್ಟಾಂಡಿನ ಎದುರುಗಡೆ ವಿದ್ಯುತ್ ಟ್ರಾನ್ಸ್ಫರ್ ಕಂಬ, ಎಚ್ ಪಿ ಲೈನಿನ ಕಂಬಕ್ಕೆ ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಈ ಕಾರಣ ಲೈನಿನ ತಂತಿ ಮೇಲೆ ಮರ – ಗಿಡಗಳು ಟಚ್ ಆಗುತ್ತಿದ್ದು, ಇದರಿಂದ ಶಾಲೆ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಾಡನ್ನು ಸ್ವಚ್ಛ ಮಾಡಬೇಕಾಗಿದೆ. ಒಂದು ವೇಳೆ ಈ ಕಾಡನ್ನು ಸ್ವಚ್ಛ ಮಾಡದಿದ್ದಲ್ಲಿ ಸುಳ್ಯ ಮೆಸ್ಕಾಂ ಇಲಾಖೆಯ ಮುಂದೆ ಪ್ರತಿಭಟನೆ ಮಾಡುವುದಾಗಿ

ಸುಳ್ಯ: ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ/ಮೆಸ್ಕಾಂ ಇಲಾಖೆ ಇತ್ತ ಗಮನಿಸಿ Read More »

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ರೈಲ್ವೆ ಮಾರ್ಗ, ರಸ್ತೆ ಸಾರಿಗೆ ಸೇರಿ ಮೂರು ವಿಚಾರಗಳಲ್ಲಿ ಕರ್ನಾಟಕ ಸರ್ಕಾರವನ್ನು ಮನವೊಲಿಸಲು ಬಂದಿದ್ದ ನೆರೆ ರಾಜ್ಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಎಲ್ಲ ಮೂರು ಪ್ರಸ್ತಾವನೆಗಳನ್ನೂ ಕರ್ನಾಟಕ ಸರ್ಕಾರ ತಿರಸ್ಕರಿಸಿದೆ. ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿದೆ. ಪ್ರಸ್ತಾವಿತ ಕಾಞಂಗಾಡ್ – ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ.

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ Read More »

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ರೈಲ್ವೆ ಮಾರ್ಗ, ರಸ್ತೆ ಸಾರಿಗೆ ಸೇರಿ ಮೂರು ವಿಚಾರಗಳಲ್ಲಿ ಕರ್ನಾಟಕ ಸರ್ಕಾರವನ್ನು ಮನವೊಲಿಸಲು ಬಂದಿದ್ದ ನೆರೆ ರಾಜ್ಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಎಲ್ಲ ಮೂರು ಪ್ರಸ್ತಾವನೆಗಳನ್ನೂ ಕರ್ನಾಟಕ ಸರ್ಕಾರ ತಿರಸ್ಕರಿಸಿದೆ. ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿದೆ. ಪ್ರಸ್ತಾವಿತ ಕಾಞಂಗಾಡ್ – ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ.

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ Read More »

ಬೆಳಗಾವಿ: ರಸ್ತೆ ಸುರಕ್ಷತಾ ತಡೆಗೋಡೆಯ ನಿರ್ಮಿಸಲು ಸಮೀಕ್ಷೆ ನಡೆಸಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದ ಪಟ್ಟಣ ಹಾಗೂ ಉಗಾರ ಬುದ್ರುಕ ಗ್ರಾಮದ ಮಾರ್ಗದ ರಸ್ತೆಯ ಬಗ್ಗೆ ‘ಸಮಗ್ರ ಸಮಾಚಾರ’ ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ನೆಲಕ್ಕೆ ಉರುಳಿದ ಗೂಡ್ಸ್ ವಾಹನ ಎಂಬ ಶೀರ್ಷಿಕೆಯ‌ಡಿಯಲ್ಲಿ ವರದಿ ಬಿತ್ತರಿಸಿತ್ತು. ವರದಿ ಬಿತ್ತರವಾಗುತ್ತಿದಂತೆ ರಸ್ತೆ ತಡೆಗೋಡೆಯ ನಿರ್ಮಾಣಕ್ಕೆ ಅಧಿಕಾರಿಗಳು ಸಮೀಕ್ಷೆ ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ರಸ್ತೆಗೆ ಸುರಕ್ಷತಾ ತಡೆಗೋಡೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸಮಗ್ರ ಸಮಾಚಾರ ವರದಿಗೆ ಸಾರ್ವಜನಿಕರು ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ರಸ್ತೆ ಸುರಕ್ಷತಾ ತಡೆಗೋಡೆಯ ನಿರ್ಮಿಸಲು ಸಮೀಕ್ಷೆ ನಡೆಸಿದ ಅಧಿಕಾರಿಗಳು Read More »

ಇನ್ಮುಂದೆ ಮೊಬೈಲ್ ಕದ್ದರೂ ನೋ ಯೂಸ್| ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಸಮಗ್ರ ನ್ಯೂಸ್: ಬೆಂಗಳೂರು ಮೊಬೈಲ್ ಫೋನ್ ಕಳ್ಳತನ ತಡೆಗೆ ಪೊಲೀಸರ ಮಾಸ್ಟರ್ ಪ್ಲಾನ್ ಮಾಡಲಾಗಿದ್ದು, ಆ್ಯಪ್ ಮೂಲಕ ಮೊಬೈಲ್ ಫೋನ್ ಕಳ್ಳರಿಗೆ ಖಾಕಿ ಶಾಕ್ ನೀಡಲಿದ್ದಾರೆ. ಬೆಂಗಳೂರು ನಗರದಲ್ಲಿ ಸಿಇಐಆರ್ ಆಯಪ್ ಮೂಲಕ ಮೊಬೈಲ್ ಫೋನ್ ಕಳ್ಳತನ ತಡೆಯಲು ಯೋಜನೆ ರೂಪಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ನಗರದಲ್ಲಿ ಸಿಇಐಆರ್ ಆ್ಯಪ್ ಬಳಕೆಗೆ ತಂತ್ರ ಬಳಸಲಾಗುತ್ತಿದೆ. ಕೇಂದ್ರ ಸರ್ಕಾರ ನಿರ್ಮಿತ ಸಿಇಐಆರ್ (ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಆಯಪ್, ಮೊಬೈಲ್ ಕಳ್ಳತನವಾದ ಬಳಿಕ ಬೆಂಗಳೂರು ಪೊಲೀಸರ ಇ-ಲಾಸ್ಟ್ ನಲ್ಲಿ

ಇನ್ಮುಂದೆ ಮೊಬೈಲ್ ಕದ್ದರೂ ನೋ ಯೂಸ್| ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್ Read More »