September 2022

ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ವ್ಯಕ್ತಿ  ಮೃತ್ಯು

ಸಮಗ್ರ ನ್ಯೂಸ್ : ಮೂರು ದಿನಗಳ ಹಿಂದೆ ಕೆಎಸ್‌ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೆದುವಾರು ನಿವಾಸಿ ಇನಾಸ್ ಡಿ ಸೋಜಾ ಎಂದು ಗುರುತಿಸಲಾಗಿದೆ. ಇವರು ಸೆಪ್ಟೆಂಬರ್ 15 ರಂದು ವಿಟ್ಲ ಪೇಟೆಯಿಂದ ಆಗತ್ಯ ಕೆಲಸ ಮುಗಿಸಿ ವಿಟ್ಲ ಪಕಳಕುಂಜ ಕೆ.ಎಸ್.ಆರ್.ಟಿ.ಸಿ ಬಸ್ಸಲ್ಲಿ ವಿಟ್ಲದಿಂದ ಹೊರಟು ಕೆದುವಾರು ಎಂಬಲ್ಲಿಗೆ ಪ್ರಯಾಣಿಸುತ್ತಿದ್ದರು. ಬಸ್ ಸ್ಟಾಪ್‌ನಲ್ಲಿ ಇಳಿಯಲು ಎದ್ದು ನಿಂತಾಗ ಚಾಲಕ ತಿರುವು ರಸ್ತೆಯಲ್ಲಿ ಒಮ್ಮೆಲೇ ಅಜಾಗರೂಕತೆಯಿಂದ […]

ಕೆಎಸ್ಆರ್ ಟಿಸಿ ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ವ್ಯಕ್ತಿ  ಮೃತ್ಯು Read More »

ವಿಶ್ವದ ಮೊದಲ ಹಾರುವ ಬೈಕ್ ಪ್ರದರ್ಶನ; ವಿಡಿಯೋ ವೈರಲ್

ಸಮಗ್ರ ನ್ಯೂಸ್ : ವಿಶ್ವದ ಮೊದಲ ಹಾರುವ ಬೈಕ್ ತಯಾರಾಗಿ ಹೊಸ ಮಾಡೆಲ್ ಬೈಕ್‌ ಬಂದಿದೆ. ಈ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ಜಪಾನ್‌ ಮೂಲದ ಸ್ಟಾಟಪ್‌ ಕಂಪನಿ ಏರ್‌ವಿನ್ಸ್ ಟೆಕ್ನಾಲಜೀಸ್ ಅಮೆರಿಕದ ಡೆಟ್ರಾಯಿಟ್‌ನಲ್ಲಿ ನಡೆಯುತ್ತಿರುವ ಆಟೋ ಶೋನಲ್ಲಿ ಈ ಬೈಕನ್ನು ಪ್ರದರ್ಶನ ಮಾಡಿದೆ. ಇದು ಸಂಪೂರ್ಣವಾಗಿ ಬ್ಯಾಟರಿ ಚಾಲಿತವಾಗಿದ್ದು, ವ್ಯಕ್ತಿಯೊಬ್ಬರು ಕುಳಿತುಕೊಂಡು ಹಾರಾಟ ಮಾಡಬಹುದು. ಈ ಬೈಕ್ 40 ನಿಮಿಷಗಳ ಕಾಲ ಗಾಳಿಯಲ್ಲಿ ಹಾರಬಲ್ಲದು ಅಂತ ತಯಾರಿಸಿದ ಕಂಪನಿ ಹೇಳಿಕೊಂಡಿದೆ. ಹಾರುವ ಬೈಕ್ ಗಂಟೆಗೆ 60

ವಿಶ್ವದ ಮೊದಲ ಹಾರುವ ಬೈಕ್ ಪ್ರದರ್ಶನ; ವಿಡಿಯೋ ವೈರಲ್ Read More »

47 ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶ್ರುತಿ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಸ್ಟಾರ್ ಕಲಾವಿದರ ಹುಟ್ಟುಹಬ್ಬ. ವಿಷ್ಣುವರ್ಧನ್, ಉಪೇಂದ್ರ ಜೊತೆಗೆ ನಟಿ ಶ್ರುತಿ ಅವರದ್ದು ಇಂದೇ ಜನ್ಮದಿನ. ಸಿನಿಮಾದಲ್ಲಿ ತಂಗಿ ಪಾತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶ್ರುತಿ ಬಳಿಕ ಸ್ಯಾಂಡಲ್ ವುಡ್ ನ ನಂ.1 ನಟಿಯಾಗಿ ಜನಪ್ರಿಯ ಗಳಿಸಿದರು. ತಂಗಿಯಾಗಿ, ಸೊಸೆಯಾಗಿ, ಗಂಡನಿಗೆ ತಕ್ಕ ಹೆಂಡತಿಯಾಗಿ ಹೆಂಗಳೆಯರ ಕಣ್ಣಲ್ಲಿ ನೀರು ತರಿಸುವಂತೆ ಅಭಿನಯಿಸುತ್ತಿದ್ದ ಅದ್ಭುತ ಕಲಾವಿದೆ ಶ್ರುತಿ. ರಾಮ್ ಕುಮಾರ್, ಶಶಿಕುಮಾರ್, ಸುನಿಲ್, ರಮೇಶ್ ಅರವಿಂದ್ ಮುಂತಾದ ಕಲಾವಿದರ ಜೊತೆಗೆ ಜನಪ್ರಿಯ

47 ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶ್ರುತಿ Read More »

ಕಡಲ ತೀರದ ಸ್ವಚ್ಚತೆ ನಮ್ಮೆಲ್ಲರ ಹೊಣೆಗಾರಿಕೆ –ಡಾ ಚೂಂತಾರು/ಉಳ್ಳಾಲ ಗ್ರಹ ರಕ್ಷಕರಿಂದ ಸ್ವಚ್ಛ ಕಡಲು ಸ್ವಚ್ಛ ಸಾಗರ ಅಭಿಯಾನ

ಸಮಗ್ರ ನ್ಯೂಸ್: ಕಡಲ ತೀರದ ಸ್ವಚ್ಚತೆ ಕೇವಲ ಜಿಲ್ಲಾಡಳಿತದ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ಪ್ರಜೆಯೂ ಇದರಲ್ಲಿ ಪಾಲ್ಗೊಳ್ಳಬೇಕು. ಕಡಲ ತೀರದ ತ್ರಾಜ್ಯ ನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂ ಕೈ ಜೋಡಿಸಬೇಕು.ಪ್ರವಾಸಿಗರೂ ಇದರಲ್ಲಿ ಸಹಕರಿಸಬೇಕು. ಹಾಗಾದರೆ ಮಾತ್ರ ಕಡಲ ತೀರ ಸ್ವಚ್ಚವಾಗಬಹುದು ಎಂದು ದ ಕ ಜಿಲ್ಲಾ ಗ್ರಹ ರಕ್ಷಕ ದಳದ ಸಮಾದೇಷ್ಟ ಡಾ ಮುರಲಿ ಮೋಹನ್ ಚೂಂತಾರು ಅಭಿಪ್ರಾಯ ಪಟ್ಟರು. ದಿನಾಂಕ ೧೮/೦೯/೨೦೨೨ ನೇ ಭಾನುವಾರ ಸೋಮೇಶ್ವರ ಕಡಲ ತೀರದಲ್ಲಿ ಉಳ್ಳಾಲ ಗ್ರಹ ರಕ್ಷಕ ದಳದ ವತಿಯಿಂದ ಸ್ವಚ್ಚ

ಕಡಲ ತೀರದ ಸ್ವಚ್ಚತೆ ನಮ್ಮೆಲ್ಲರ ಹೊಣೆಗಾರಿಕೆ –ಡಾ ಚೂಂತಾರು/ಉಳ್ಳಾಲ ಗ್ರಹ ರಕ್ಷಕರಿಂದ ಸ್ವಚ್ಛ ಕಡಲು ಸ್ವಚ್ಛ ಸಾಗರ ಅಭಿಯಾನ Read More »

ಗುಡ್ ನ್ಯೂಸ್: ಅತಿಥಿ‌ ಶಿಕ್ಷಕರ ಗೌರವಧನ ಬಿಡುಗಡೆ

ಸಮಗ್ರ‌ ನ್ಯೂಸ್: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರದ ವತಿಯಿಂದ 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2022 -23ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಅತಿಥಿ ಶಿಕ್ಷಕರಿಗೆ ಗೌರವ ಧನ ನೀಡಲು ಅನುದಾನ ಬಿಡುಗಡೆ ಮಾಡಲಾಗಿದೆ. ವಿಳಂಬ ಮಾಡದಂತೆ ಬಿಡುಗಡೆಯಾದ ಅನುದಾನವನ್ನು ತಾಲೂಕು ಪಂಚಾಯಿತಿಗಳ ಮೂಲಕ ತಕ್ಷಣವೇ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ. ಪ್ರಾಥಮಿಕ ಶಾಲೆಗಳ

ಗುಡ್ ನ್ಯೂಸ್: ಅತಿಥಿ‌ ಶಿಕ್ಷಕರ ಗೌರವಧನ ಬಿಡುಗಡೆ Read More »

ದೇಸಿ ಸೀರೆ ತೊಟ್ಟು ಜಾಗೃತಿ ಮೂಡಿಸಿದ ನಾರಿಯರ ಓಟ

ಸಮಗ್ರ ನ್ಯೂಸ್:  ದೇಸಿ ಸೀರೆ ತೊಟ್ಟ ಮಹಿಳೆಯರು ಸೀರೆಯಲ್ಲೇ ಓಡಿ ದೈಹಿಕ ಚಟುವಟಿಕೆ ಕುರಿತು ಜಾಗೃತಿ ಮೂಡಿಸಿದರು. ತನೈರಾ ಸಂಸ್ಥೆಯು ಭಾನುವಾರ ಬೆಳಗ್ಗೆ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ 3 ಕಿ.ಮೀ ಉದ್ದದ ‘ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆ’ಗೆ (ರನ್ ವಿತ್ ಸ್ಯಾರಿ) ಕ್ಷೇತ್ರದ ಶಾಸಕ ಮತ್ತು ಸಚಿವ ಸಿ ಎನ್ ಅಶ್ವತ್ಥ ನಾರಾಯಣ ಚಾಲನೆ ನೀಡಿದರು. 18ನೇ ಅಡ್ಡರಸ್ತೆಯ ಮೈದಾನದಿಂದ ಆರಂಭವಾದ ಈ ಸ್ಪರ್ಧೆಯಲ್ಲಿ ಸಾವಿರಾರು ನಾರಿಯರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಚಿವರು, ಆರೋಗ್ಯದ

ದೇಸಿ ಸೀರೆ ತೊಟ್ಟು ಜಾಗೃತಿ ಮೂಡಿಸಿದ ನಾರಿಯರ ಓಟ Read More »

60 ಜನ ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋ ವೈರಲ್| ಸಹಪಾಠಿಯ ಖತರ್ ನಾಕ್ ಕೆಲ್ಸದಿಂದ ಆತ್ಮಹತ್ಯೆಗೆ ಯತ್ನಿಸಿದ 8 ಮಂದಿ

ಸಮಗ್ರ ಡಿಜಿಟಲ್ ಡೆಸ್ಕ್: ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ಪಂಜಾಬ್‌ನ ಮೊಹಾಲಿಯಲ್ಲಿರುವ ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವಿಡಿಯೋವನ್ನು ಸೆರೆಹಿಡಿದ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತನಿಗೆ ಕಳುಹಿಸಿದ್ದು, ಈ ವಿಡಿಯೋಗಳು ವೈರಲ್ ಆಗಿವೆ. ವಿಷಯ ತಿಳಿದ ಎಂಟು ಮಂದಿ ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದು,

60 ಜನ ವಿದ್ಯಾರ್ಥಿನಿಯರು ಸ್ನಾನ ಮಾಡುವ ವಿಡಿಯೋ ವೈರಲ್| ಸಹಪಾಠಿಯ ಖತರ್ ನಾಕ್ ಕೆಲ್ಸದಿಂದ ಆತ್ಮಹತ್ಯೆಗೆ ಯತ್ನಿಸಿದ 8 ಮಂದಿ Read More »

ಚೀತಾ ಪ್ರಾಜೆಕ್ಟ್ ನಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಡಾ. ಸನತ್ ಕೃಷ್ಣ|

ಸಮಗ್ರ ನ್ಯೂಸ್: ನಮೀಬಿಯಾದಿಂದ ಚೀತಾಗಳನ್ನು ಭಾರತಕ್ಕೆ ತಂದ ನಿಯೋಗದಲ್ಲಿದ್ದ ಪಶುವೈದ್ಯ ಡಾ.ಸನತ್‌ ಕೃಷ್ಣ ಮುಳಿಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯದವರು. ಅವರು ನವದೆಹಲಿಯ ನ್ಯಾಷನಲ್‌ ಝೂವಾಲಾಜಿಕಲ್‌ ಪಾರ್ಕ್‌ನಲ್ಲಿ ಸಹಾಯಕ ಪಶುವೈದ್ಯಕೀಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭಾರತಕ್ಕೆ ಚೀತಾಗಳನ್ನು ತಂದ ಬಗ್ಗೆ ಖುಷಿ ಹಂಚಿಕೊಂಡ ಡಾ.ಸನತ್‌ಕೃಷ್ಣ ಮುಳಿಯ ಅವರ ಸಂಬಂಧಿ, ಗುತ್ತಿಗಾರು ಗ್ರಾಮದ ಕೇಶವ ಭಟ್‌ ಮುಳಿಯ, ‘ಇದು ದೇಶಕ್ಕೆ ಹೆಮ್ಮಯ ಕ್ಷಣ. ಅಂತೆಯೇ ಈ ಚೀತಾಗಳನ್ನು ಕರೆತಂದ ತಂಡದಲ್ಲಿದ್ದ ಪಶುವೈದ್ಯರು ನಮ್ಮ ರಾಜ್ಯದವರು ಎಂಬುದು

ಚೀತಾ ಪ್ರಾಜೆಕ್ಟ್ ನಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಡಾ. ಸನತ್ ಕೃಷ್ಣ| Read More »

ಸುಳ್ಯ: ಒಂದು ಸಿಗರೇಟಿಗಾಗಿ ಅಂಗಡಿಯವನಿಗೆ ಭರ್ಜರಿ ಆಫರ್ ನೀಡಿದ ಯುವಕ| ಗುಂಡಿನ ಮತ್ತೇ ಗಮ್ಮತ್ತು!!

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ತೇಲಾಡುತ್ತಿದ್ದ ಯುವಕನೊಬ್ಬ ಸಿಗರೇಟು ಕೊಟ್ಟರೆ ಮೂರು ಲಕ್ಷ ರು. ಕೊಡುವುದಾಗಿ ಅಂಗಡಿಯವನಿಗೆ ಆಫರ್ ಕೊಟ್ಟ ಅಪರೂಪದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಅಲೆಕ್ಕಾಡಿ ಎಂಬಲ್ಲಿ ಘಟನೆ ನಡೆದಿದೆ. ಯುವಕನ ಹುಚ್ಚಾಟ ನೋಡಿ ಅಂಗಡಿಯವರು ನೆರೆದಿದ್ದವರು ಸುಸ್ತಾಗಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಯುವಕ ಕುಡಿದು ಅಂಗಡಿ ಮಾಲೀಕನ ಸಮೀಪ ಬಂದು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಲ್ಲದೆ ರಂಪಾಟ ಮಾಡಿದ್ದಾನೆ. ”ಸಂಕಪ್ಪ ನನಗೆ ಏನು ಬೇಡ,

ಸುಳ್ಯ: ಒಂದು ಸಿಗರೇಟಿಗಾಗಿ ಅಂಗಡಿಯವನಿಗೆ ಭರ್ಜರಿ ಆಫರ್ ನೀಡಿದ ಯುವಕ| ಗುಂಡಿನ ಮತ್ತೇ ಗಮ್ಮತ್ತು!! Read More »

ಮಕ್ಕಳಿಲ್ಲ ಎಂದು ಕೊರಗಿ ಆತ್ಮಹತ್ಯೆ ಮಾಡಿಕೊಂಡ ದಂಪತಿ| ಒಂದೇ ಸೀರೆಗೆ ಕೊರಳೊಡ್ಡಿದ ದುರ್ದೈವಿಗಳು

ಸಮಗ್ರ ನ್ಯೂಸ್: ಮಕ್ಕಳಿಲ್ಲ ಎಂಬ ಕೊರಗಿನಿಂದ ಜಿಗುಪ್ಸೆಗೆ ಒಳಗಾದ ದಂಪತಿಯ ಎರಡು ವರ್ಷಗಳ ದಾಂಪತ್ಯ ಒಂದು ಸೀರೆಯಲ್ಲಿ ಅಂತ್ಯವಾಗಿದ್ದು, ಪತಿ-ಪತ್ನಿ ಇಬ್ಬರೂ ಒಂದೇ ಸೀರೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರದ ತಾಲ್ಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಟೋಚಾಲಕನಾಗಿದ್ದ ಚಂದ್ರಶೇಖರ್​ (28) ಮತ್ತು ಶಶಿಕಲಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಕ್ಕಳಿಲ್ಲ ಎಂಬ ಕೊರಗಿನಿಂದಾಗಿ ಇವರು ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನೆಯೊಳಗಿದ್ದ ದಂಪತಿ ಎಷ್ಟು ಹೊತ್ತಾದರೂ ಹೊರಗೆ ಕಾಣಿಸಿಕೊಳ್ಳದ ಕಾರಣ ಅನುಮಾನಗೊಂಡ ಸ್ಥಳೀಯರು

ಮಕ್ಕಳಿಲ್ಲ ಎಂದು ಕೊರಗಿ ಆತ್ಮಹತ್ಯೆ ಮಾಡಿಕೊಂಡ ದಂಪತಿ| ಒಂದೇ ಸೀರೆಗೆ ಕೊರಳೊಡ್ಡಿದ ದುರ್ದೈವಿಗಳು Read More »