ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ
ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 2,100 ಶಾಲಾ ಕೊಠಡಿಗಳು ಮತ್ತು 2,500 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ ಇಲ್ಲಿನ ಪೊಲೀಸ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಮತ್ತು ಕನಸನ್ನು ನನಸಾಗಿಸಲು ಬದ್ಧವಾಗಿದೆ ಎಂದರು. ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸೂಚನೆಗಳನ್ನು […]
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಭರಪೂರ ಕೊಡುಗೆ ಘೋಷಿಸಿದ ಸಿಎಂ Read More »









