September 2022

ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಿಂದ ಉಗಾರ ಬುದ್ರಕಮಾರ್ಗದ ರಸ್ತೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಪ್ರಯಾಣ ಮಾಡುವ ಸಂದರ್ಭದಲ್ಲಿ ನಿರ್ಮಾಣವಾಗಿದೆ ಅಧಿಕಾರಿಗಳು ಅವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಾಣ ಮಾಡಿರುವುದು ಈದೀಗ ಸಾರ್ವಜನಿಕ ಕೇಂಗಣ್ಣಿಗೆ ಗುರಿಯಾಗುವಂತೆ ಮಾಡಿದೆ.ಅಪಘಾತ,ಅಥವಾ ಚಾಲಕನ ನಿಯಂತ್ರಣ ತಪ್ಪಿದಾಗ ವಾಹನ ರಸ್ತೆ ಬಿಟ್ಟು ಕೆಳಗೆ ಇಳಿಯಾಬಾರದು ಎಂಬ ಉದ್ದೇಶದಿಂದ ರಸ್ತೆ ಪಕ್ಕದಲ್ಲಿ ಚಾಲಕರು ಸುರಕ್ಷಿತವಾಗಿ ಸಂಚರಿಸಲು ರಸ್ತೆ ಸುರಕ್ಷಿತ ತಡೆಗೋಡೆಯನ್ನು ನೀರ್ಮಾಣ ಮಾಡಬೇಕೆಂಬ ನಿಯಮವಿದ್ದರೂ […]

ಬೆಳಗಾವಿ:ಅಧಿಕಾರಿಗಳ ನಿರ್ಲಕ್ಷ್ಯ, ನೆಲಕ್ಕೆ ಉರುಳಿದ ಗೂಡ್ಸ್ ವಾಹನ Read More »

ಹುಡುಗರ ಲೈಂಗಿಕ ಸಾಮರ್ಥ್ಯದ ಬಗ್ಗೆ ಮಾತನಾಡಿದ ರೆಜಿನಾಗೆ ಈ ತೆಲುಗು ನಟ ಕೊಟ್ಟ ಉತ್ತರ ಇನ್ನೂ ಭಯಂಕರ!!

ಸಮಗ್ರ‌ ನ್ಯೂಸ್: ಕನ್ನಡದ ಸೂರ್ಯಕಾಂತಿ ಸೇರಿದಂತೆ ಹಲವು ಸಿನಿಮಾಗಳನ್ನು ಮಾಡಿರುವ ನಟಿ ರೆಜಿನಾ ಮೊನ್ನೆಯಷ್ಟೇ ತಮ್ಮ ಸಿನಿಮಾದ ಪ್ರಚಾರದಲ್ಲಿ ಪೋಲಿ ತಮಾಷೆ ಮಾಡಿದ್ದರು. ಸಂದರ್ಶನವೊಂದರಲ್ಲಿ ಮಾತನಾಡಿದ್ದ ರೆಜಿನಾ ‘ ಹುಡುಗರ ಸಾಮರ್ಥ್ಯ ಮ್ಯಾಗಿಯಂತೆ 2 ನಿಮಿಷದಲ್ಲೇ ಮುಗಿಯತ್ತೆ’ ಎಂದು ಹೇಳಿದ್ದರು. ಈ ಮಾತು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಅದರಲ್ಲೂ ಪಡ್ಡೆಗಳು ಈ ವಿಡಿಯೋವನ್ನು ಟ್ರೋಲ್ ಕೂಡ ಮಾಡಿದ್ದರು. ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ಅಡಿವಿ ಶೇಷ್ ಪ್ರತ್ಯುತ್ತರ ಕೊಟ್ಟಿದ್ದು, ಅದು ಇನ್ನೂ ಅಚ್ಚರಿ

ಹುಡುಗರ ಲೈಂಗಿಕ ಸಾಮರ್ಥ್ಯದ ಬಗ್ಗೆ ಮಾತನಾಡಿದ ರೆಜಿನಾಗೆ ಈ ತೆಲುಗು ನಟ ಕೊಟ್ಟ ಉತ್ತರ ಇನ್ನೂ ಭಯಂಕರ!! Read More »

ಗೌತಮ್ ಅದಾನಿ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ

ಸಮಗ್ರ ನ್ಯೂಸ್: ಫೋರ್ಬ್ಸ್ ರಿಯಲ್ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ಅದಾನಿ ಅವರ ನಿವ್ವಳ ಮೌಲ್ಯವು ಸೆಪ್ಟೆಂಬರ್ 16, 2022 ರ ಹೊತ್ತಿಗೆ 155.7 ಬಿಲಿಯನ್ ಡಾಲರ್ ಆಗಿದೆ. ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ಈಗ ವಿಶ್ವದ ಎರಡನೇ ಅತಿ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಫೋರ್ಬ್ಸ್ ರಿಯಲ್ ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ಅದಾನಿ ಅವರ ನಿವ್ವಳ ಮೌಲ್ಯವು ಸೆಪ್ಟೆಂಬರ್ 16, 2022 ರ ಹೊತ್ತಿಗೆ 155.7 ಬಿಲಿಯನ್ ಡಾಲರ್ ಆಗಿದೆ, ಇದು 5.5 ಬಿಲಿಯನ್ ಡಾಲರ್ ಅಥವಾ

ಗೌತಮ್ ಅದಾನಿ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿ Read More »

ನಾಳೆ ಪ್ರಧಾನಿ ಮೋದಿ ಹುಟ್ಟುಹಬ್ಬ| ಹುಟ್ಟಿದ ಪ್ರತೀ ಮಗುವಿಗೂ ಸಿಗಲಿದೆ ಚಿನ್ನದ ಉಂಗುರ, 720 ಕೆ.ಜಿ ಮೀನು!!

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 (ನಾಳೆ)ರಂದು ತಮಿಳುನಾಡಿನ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ನಾಳೆ ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಗುತ್ತದೆ. ಸ್ಥಳೀಯ ಘಟಕದ ಪ್ರಕಾರ, ಸೆಪ್ಟೆಂಬರ್

ನಾಳೆ ಪ್ರಧಾನಿ ಮೋದಿ ಹುಟ್ಟುಹಬ್ಬ| ಹುಟ್ಟಿದ ಪ್ರತೀ ಮಗುವಿಗೂ ಸಿಗಲಿದೆ ಚಿನ್ನದ ಉಂಗುರ, 720 ಕೆ.ಜಿ ಮೀನು!! Read More »

ಸುಳ್ಯ: ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ ಆಚರಣೆ ವೇಳೆ ಕಳ್ಳತನ| ಕಿಸೆಯಲ್ಲಿದ್ದ 50 ಸಾವಿರ ಕಳ್ಳರ ಪಾಲು

ಸಮಗ್ರ ನ್ಯೂಸ್: ಮಾಜಿ ಸಚಿವ ರಮಾನಾಥ ರೈಯವರ ಹುಟ್ಟು ಹಬ್ಬದ ಪ್ರಯುಕ್ತ ಪೆರ್ನೆಯಲ್ಲಿ ನಡೆದ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬೆಳ್ಳಾರೆ ಸಿಎ ಬ್ಯಾಂಕ್ ಅನಿಲ್ ರೈ ಚಾವಡಿಬಾಗಿಲು ಅಧ್ಯಕ್ಷರ ಕಿಸೆಯಲ್ಲಿದ್ದ 50 ಸಾವಿರ ರೂ ಗಳ ಕಟ್ಟನ್ನು ಕಿಸೆಗಳ್ಳರು ಎಗರಿಸಿದ್ದಾರೆ. ಬೆಳ್ಳಾರೆ ಪ್ರಾ.ಕೃ.ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ಅವರು ತಾನು ಅಡಿಕೆ ಮಾರಾಟ ಮಾಡಿದ 50 ಸಾವಿರ ರೂ.ಗಳನ್ನು ಪ್ಯಾಂಟಿನ ಎಡಬದಿಯ ಕಿಸೆಯೊಳಗೆ ಇಟ್ಟುಕೊಂಡಿದ್ದರು. ರಮಾನಾಥ ರೈಯವರಿಗೆ ಮಾಲಾರ್ಪಣೆ ವೇಳೆ ಒಮ್ಮೆಲೆ

ಸುಳ್ಯ: ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ ಆಚರಣೆ ವೇಳೆ ಕಳ್ಳತನ| ಕಿಸೆಯಲ್ಲಿದ್ದ 50 ಸಾವಿರ ಕಳ್ಳರ ಪಾಲು Read More »

ರಷ್ಯಾ ಅಧ್ಯಕ್ಷ ಪುಟಿನ್ ಕೊಲೆಯತ್ನ

ಸಮಗ್ರ ನ್ಯೂಸ್: ಅಪಘಾತ ಮಾಡಿಸಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಹತ್ಯೆಗೈಯ್ಯುವ ಯತ್ನ ನಡೆದಿತ್ತು ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ. ಪುಟಿನ್‌ ತಮ್ಮ ಲಿಮೋಸಿನ್‌ ಕಾರಿನಲ್ಲಿ ನಿವಾಸಕ್ಕೆ ಹಿಂದಿರುಗುತ್ತಿದ್ದ ವೇಳೆ ಕೊಲೆ ಯತ್ನ ನಡೆದಿದೆ.ಕಾರಿನ ಎಡಭಾಗದ ಮುಂಬದಿಯ ಚಕ್ರಕ್ಕೆ ವಾಹನವೊಂದು ಢಿಕ್ಕಿ ಹೊಡೆದಿದೆ. ಕಾರಿನ ಚಕ್ರದಲ್ಲಿ ಜೋರಾಗಿ ಶಬ್ದವಾಗಿ, ಹೊಗೆ ಎದ್ದಿತ್ತು. ಕೂಡಲೇ ಅಧ್ಯಕ್ಷರನ್ನು ಬಚಾವ್‌ ಮಾಡಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ಮೂಲಕ ಹತ್ಯೆ ಯತ್ನವನ್ನು ವಿಫ‌ಲಗೊಳಿಸಲಾಯಿತು ಎಂದು ವರದಿ ಹೇಳಿದೆ. ತಾವು

ರಷ್ಯಾ ಅಧ್ಯಕ್ಷ ಪುಟಿನ್ ಕೊಲೆಯತ್ನ Read More »

ಮಂಗಳೂರು: ಒಂಟಿ ಮಹಿಳೆಯ‌ ಬೆದರಿಸಿ‌ ಮನೆ ದರೋಡೆಗೈದ ಪ್ರಕರಣ| ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

ಸಮಗ್ರ ನ್ಯೂಸ್: ಮನೆಯೊಂದರಲ್ಲಿ ಒಂಟಿ ಮಹಿಳೆ ಯನ್ನು ಬೆದರಿಸಿ ಸುಲಿಗೆಗೈದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಡಗಮಿಜಾರು ಗ್ರಾಮದ ದಿನೇಶ್ ಪೂಜಾರಿ (36), ಬೆಳ್ತಂಗಡಿ ತಾಲೂಕಿನ ಉಳಗುಡ್ಡ ಹೊಸಮನೆಯ ಸುಕೇಶ್ ಪೂಜಾರಿ (32), ಮೂಡುಬಿದಿರೆ ತಾಲೂಕಿನ ಮೂಡುಮಾರ್ನಾಡು ಗ್ರಾಮದ ಹರೀಶ್ ಪೂಜಾರಿ (34) ಬಂಧಿತ ಆರೋಪಿಗಳು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 1 ತಲವಾರು, 2 ಸ್ಕೂಟರ್, 3 ಮೊಬೈಲ್ ಫೋನ್, 2 ಮಂಕಿಕ್ಯಾಪ್ ಹಾಗೂ ಸುಲಿಗೆಗೈದ 62 ಗ್ರಾಂ ಚಿನ್ನಾಭರಣವನ್ನೂ ವಶಪಡಿಸಲಾಗಿದೆ. ಪೊಲೀಸರು ವಶಪಡಿಸಿಕೊಂಡ

ಮಂಗಳೂರು: ಒಂಟಿ ಮಹಿಳೆಯ‌ ಬೆದರಿಸಿ‌ ಮನೆ ದರೋಡೆಗೈದ ಪ್ರಕರಣ| ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು Read More »

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಆರೋಪಿ‌ ಹರ್ಷಿತ್ ಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್‌ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಜುಲೈ .28ರಂದು ರಾತ್ರಿ ಸುರತ್ಕಲ್ ಅಂಗಡಿಯೊಂದರ ಮುಂಭಾಗದಲ್ಲಿ ಫಾಝಿಲ್‌ನನ್ನು ತಂಡವೊಂದು ಕೊಲೆಗೈದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ನಡುವೆ ಇದೀಗ ಆರೋಪಿ ಹರ್ಷಿತ್‌ಗೆ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದೆ. ಜುಲೈ 28ರಂದು ರಾತ್ರಿ ಮುಹಮ್ಮದ್ ಫಾಝಿಲ್ ಅವರು ಸುರತ್ಕಲ್ ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ| ಆರೋಪಿ‌ ಹರ್ಷಿತ್ ಗೆ ಜಾಮೀನು ಮಂಜೂರು Read More »

90 ವರ್ಷಗಳಿಂದ‌ ಈ ಊರಿ‌ನ ಜನರು ಬಟ್ಟೆನೇ ಧರಿಸಿಲ್ಲ! ಇಲ್ಲಿದೆ ಒಂದು ಬೆತ್ತಲೆ ಜಗತ್ತು

ಸಮಗ್ರ ಡಿಜಿಟಲ್ ಡೆಸ್ಕ್: ಫ್ಯಾಷನ್ ಜಗತ್ತಿನಲ್ಲಿ ದಿನಕ್ಕೊಂದು ಸುಂದರ, ಆಕರ್ಷಕ ಬಟ್ಟೆಗಳು ಜನರನ್ನು ಸೆಳೆಯುತ್ತಿವೆ. ಜನರು ಆಕರ್ಷಕ ಬಟ್ಟೆಗಳನ್ನು ಖರೀದಿಸಿ ಅದನ್ನು ಧರಿಸಲು ಉತ್ಸುಕರಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆತ್ತಲಾಗಿರಲು ಇಷ್ಟಪಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಕೆಲ ದೇಶಗಳಲ್ಲಿ ಇದಕ್ಕಾಗಿಯೇ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ಬಟ್ಟೆ ಇಷ್ಟಪಡದ, ಬೆತ್ತಲಾಗಿರಲು ಇಚ್ಛಿಸುವ ಜನರ ಗುಂಪುಗಳೂ ಇವೆ. ಬಟ್ಟೆ ಅಂದ್ರೆ ಅಲರ್ಜಿ ಎನ್ನುವವರು ನೀವೂ ಆಗಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಬಟ್ಟೆಯನ್ನೇ ಧರಿಸದ ಊರಿಗೆ ನೀವು ಪ್ರಯಾಣ ಬೆಳೆಸಬಹುದು. ಬೆತ್ತಲಾಗಿ

90 ವರ್ಷಗಳಿಂದ‌ ಈ ಊರಿ‌ನ ಜನರು ಬಟ್ಟೆನೇ ಧರಿಸಿಲ್ಲ! ಇಲ್ಲಿದೆ ಒಂದು ಬೆತ್ತಲೆ ಜಗತ್ತು Read More »

ಬೆಳ್ತಂಗಡಿ: ಈಚರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್; ಸವಾರ ಸ್ಪಾಟ್ ಡೆತ್

ಸಮಗ್ರ ನ್ಯೂಸ್: ಬೈಕ್ ಮತ್ತು ಈಚರ್ ಲಾರಿ ಪರಸ್ಪರ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.15ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮದ ಪಿಲ್ಯ ಎಂಬಲ್ಲಿ ನಡೆದಿದೆ ಮೃತ ಯುವಕನನ್ನು ಕುದ್ಮಾಡಿಯ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಘಟನೆ ಬೆನ್ನಲ್ಲೇ ಅಪಘಾತ ಎಸಗಿದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು,ಕೂಡಲೇ ಸ್ಥಳೀಯರು ಬೆನ್ನಟ್ಟಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಮೃತ ಪ್ರವೀಣ್ ಆಚಾರ್ಯ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿ ಆಸ್ಪತ್ರೆಯ ಶವಾಗಾರಕ್ಕೆ

ಬೆಳ್ತಂಗಡಿ: ಈಚರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್; ಸವಾರ ಸ್ಪಾಟ್ ಡೆತ್ Read More »