ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ
ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ […]
ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ Read More »










