ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವು
ಸಮಗ್ರ ನ್ಯೂಸ್: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ಬುಧವಾರದಂದು ನಡೆದಿದೆ. ಮೃತ ಯುವಕ ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್ ರಾಜ್(28) ಎಂದು ಗುರುತಿಸಲಾಗಿದೆ. ಇವರು ತನ್ನ ಸಂಬಂಧಿಕರೊಂದಿಗೆ ವರಂಗ ಗ್ರಾಮದ ತಲಮನೆಯ ಹೊಳೆಯ ಬದಿಯಲ್ಲಿರುವ ಕಲ್ಲಿನ ಬಂಡೆಯ ಮೇಲೆ ಪಾರ್ಟಿ ಮಾಡುತ್ತಿರುವಾಗ ಪವನ್ ರಾಜ್ ಬುಧವಾರ ಸಂಜೆ ಹೊಳೆಯಲ್ಲಿ ಸ್ನಾನ ಮಾಡಲು ಹೋದವರು ಅಕಸ್ಮಿಕವಾಗಿ ಅವರ […]
ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವು Read More »










