September 2022

ಮುಂದಿನ ಮೂರು ತಿಂಗಳು ಮುಂದುವರಿಯುತ್ತೆ ವರುಣಾರ್ಭಟ| ಹವಾಮಾನ ತಜ್ಞರಿಂದ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ತಿಂಗಳು ಮಳೆಯಾಗಲಿದೆ. ಈ ಮಳೆ ಎದುರಿಸಲು ಜನ ಸಿದ್ಧರಾಗಬೇಕಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಎಚ್ಚರಿಕೆ ನೀಡಿದರು. ಕಳೆದೊಂದು ವಾರದಿಂದ ಮಳೆಗೆ ತತ್ತರಿಸಿರುವ ಬೆಂಗಳೂರಲ್ಲಿ ಇನ್ನೂ 3 ತಿಂಗಳ ಕಾಲ ಮುಂದುವರಿಯಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ನವೆಂಬರ್ ವರೆಗೂ ಮಳೆಯಾಗಲಿದೆ. ಒಟ್ಟಾರೆಯಾಗಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಸೆ. 1 ರಿಂದ ಇದುವರೆಗೂ 211 ಎಂ.ಎಂ ಮಳೆಯಾಗಿದೆ. ಕರಾವಳಿಗೆ […]

ಮುಂದಿನ ಮೂರು ತಿಂಗಳು ಮುಂದುವರಿಯುತ್ತೆ ವರುಣಾರ್ಭಟ| ಹವಾಮಾನ ತಜ್ಞರಿಂದ ಮಾಹಿತಿ Read More »

ಚಾರ್ಮಾಡಿ ಘಾಟ್ ರಸ್ತೆ ಬದಿ ಭೂ ಕುಸಿತ,ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ತೀವ್ರ ಮಳೆಯಿಂದ ಬಿದಿರುತಳ ಸಮೀಪ ಹೆದ್ದಾರಿಯ ಬದಿ ಕುಸಿದಿದ್ದು ಆತಂಕ ಎದುರಾಗಿದೆ.ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟ್ ನಲ್ಲಿ ವಿಪರೀತ ಮಳೆಯಿಂದ ಶನಿವಾರ ರಸ್ತೆಯ ಬದಿ ಕುಸಿದಿದೆ. ಸಂಚಾರಕ್ಕೆ ಯಾವುದೇ ಅಡಚಣೆಯಾಗಿಲ್ಲ:ರಸ್ತೆಯ ಬದಿಗೆ ತಡೆಗೋಡೆ ನಿರ್ಮಾಣವಾದ ಜಾಗದಲ್ಲೇ ಮಳೆಯ ನೀರು ನುಗ್ಗಿದ ಪರಿಣಾಮ ತಡೆಗೋಡೆ ಸಮೇತ ಮಣ್ಣು ಕುಸಿದಿದೆ. ರಾತ್ರಿಯ ಹೊತ್ತಲ್ಲಿ ಸಂಚಾರಕ್ಕೆ ಅನುಕೂಲ ಮಾಡಿ ಕೊಡಲಾಗಿದೆ. ಇನ್ನೂ ರಸ್ತೆ ಕುಸಿದ ಜಾಗದಲ್ಲಿ ಪ್ರಪಾತ

ಚಾರ್ಮಾಡಿ ಘಾಟ್ ರಸ್ತೆ ಬದಿ ಭೂ ಕುಸಿತ,ಸ್ಥಳಕ್ಕೆ ಅಧಿಕಾರಿಗಳ ಭೇಟಿ Read More »

ಸೆ.26 ರಿಂದ ಅ.10ರವರೆಗೆ ದ.ಕ ಜಿಲ್ಲೆಯಲ್ಲಿ ದಸರಾ ರಜೆ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ದ.ಕ ಜಿಲ್ಲೆಯಲ್ಲಿ ದಸರಾ ರಜೆಯನ್ನು ಪರಿಶೀಲನೆ ಮಾಡಿದ್ದು, ಸೆ.26 ರಿಂದ ಅ.10ರವರೆಗೆ ನೀಡಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಥಳೀಯ ಮಟ್ಟದ ಮನವಿ ಮೇರೆಗೆ ದಸರಾ ರಜೆಯನ್ನು ದ.ಕ ಜಿಲ್ಲೆಗೆ ಪೂರಕವಾಗುವಂತೆ ಪರಿಶೀಲಿಸಲಾಗಿದ್ದು, ಪ್ರಕಟಣೆ ಹೊರಡಿಸುವಂತೆ ಸೂಚಿಸಿದ್ದಾರೆ. ಆದರೆ ಅ.2ರ ಗಾಂಧಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ.

ಸೆ.26 ರಿಂದ ಅ.10ರವರೆಗೆ ದ.ಕ ಜಿಲ್ಲೆಯಲ್ಲಿ ದಸರಾ ರಜೆ – ಸಚಿವ ಬಿ.ಸಿ ನಾಗೇಶ್ Read More »

ಸುಳ್ಯ ಬಾಯ್ಸ್ ಯುಟ್ಯೂಬ್ ಚಾನೆಲ್ ಹ್ಯಾಕ್| ಹೊಸ ಚಾನೆಲ್ ಗೆ ಸಪೋರ್ಟ್ ಮಾಡಲು ಮನವಿ

ಸಮಗ್ರ ನ್ಯೂಸ್: ತುಂಬಾ ವರ್ಷಗಳಿಂದ ಕಾಮಿಡಿ ವಿಡಿಯೋಗಳನ್ನು ಮಾಡಿಕೊಂಡು ಜನರನ್ನು ಮನರಂಜನೆ ನೀಡುತ್ತ ಬಂದಿರುವ ಸುಳ್ಯ ಬಾಯ್ಸ್ ಯುಟ್ಯೂಬ್ ಚಾನೆಲ್ ಈಗ ಹ್ಯಾಕ್ ಆಗಿದ್ದು, ಇದೀಗ ಮತ್ತೆ ಹೊಸ ಯೂಟ್ಯೂಬ್ ಚಾನೆಲ್ ಕ್ರೀಯೆಟ್ ಮಾಡಿದ್ದಾರೆ. ಈ ಚಾನೆಲ್ ನಲ್ಲಿ ಸುಮಾರು 50 ಕ್ಕಿಂತ ಹೆಚ್ಚು ಕಾಮಿಡಿ ವಿಡಿಯೋಗಳು ಹಾಗೂ ಕಿರುಚಿತ್ರಗಳು ಇದ್ದು 66 ಸಾವಿರ ಜನ subscribeರನ್ನು ಕಳೆದುಕೊಂಡಿದ್ದಾರೆ. ಇದರಿಂದ ಸುಳ್ಯ ಬಾಯ್ಸ್ ತಂಡದ ಕಲಾವಿದರು ಬೇಸರಗೊಂಡಿದ್ದು, ಈ ತಂಡದ ಹೊಸ ಚಾನಲ್ ಗೆ ಸಪೋರ್ಟ್ ಮಾಡಲು

ಸುಳ್ಯ ಬಾಯ್ಸ್ ಯುಟ್ಯೂಬ್ ಚಾನೆಲ್ ಹ್ಯಾಕ್| ಹೊಸ ಚಾನೆಲ್ ಗೆ ಸಪೋರ್ಟ್ ಮಾಡಲು ಮನವಿ Read More »

ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಎಸ್ ಡಿಪಿಐ ಕಾರ್ಯಕರ್ತ ಜಾಮೀನು ಮೇರೆಗೆ ಬಿಡುಗಡೆ

ಸುಳ್ಯ: ಬಿಜೆಪಿ ಕಾರ್ಯಕರ್ತ ನಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬಂಧಿತನಾಗಿದ್ದ ಎಸ್ ಡಿಪಿಐ ಕಾರ್ಯಕರ್ತ ಸಫ್ರೀದ್ ಎಂಬಾತನನ್ನು ಜಾಮೀನಿನ ಮೇಲೆ ಹೊರಬಂದಿದ್ದಾನೆ. ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರ ಸಫ್ರೀದ್ ಎಂಬಾತ ಪ್ರಶಾಂತ್ ಎಂಬವರಿಗೆ, ಜೀವ ಬೆದರಿಕೆ ಒಡ್ಡಿರುವುದಾಗಿ ಶನಿವಾರ ಪೊಲೀಸ್ ದೂರು ನೀಡಲಾಗಿತ್ತು. ಪೊಲೀಸರು ಬಜ್ಪೆಯಲ್ಲಿ ಆರೋಪಿ ಸಫ್ರೀದ್ ನನ್ನು ಬಂಧಿಸಿದ್ದರು. ರವಿವಾರ ಆತನನ್ನು ಶರತ್ತು ಬದ್ದ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು ಎಂದು

ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಎಸ್ ಡಿಪಿಐ ಕಾರ್ಯಕರ್ತ ಜಾಮೀನು ಮೇರೆಗೆ ಬಿಡುಗಡೆ Read More »

ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ| ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕದ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಒನ್ ಆಫೀಸರ್ ಉದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಪ್ರಕಟಿಸಿದೆ ಪ್ರತಿಯೊಂದು ಹಳ್ಳಿಯಲ್ಲಿ ಎಲ್ಲಾ ರೀತಿಯ ಆನ್ ಲೈನ್ ಸೇವೆಯನ್ನು ಜನರಿಗೆ ಒದಗಿಸಲು ಗ್ರಾಮ ಒನ್ ಆಫೀಸರ್ ಅಧಿಕಾರಿಗಳನ್ನು ಆಯ್ಕೆಮಾಡಲಾಗುತ್ತದೆ ಕರ್ನಾಟಕದಾದ್ಯಂತ 25,000 ಗ್ರಾಮ ಗ್ರಾಮ ಒನ್ ಆಫೀಸರ್ ಗಳನ್ನು ಭರ್ತಿಮಾಡಲು ( ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳ, ಅರ್ಹ ಅಭ್ಯರ್ಥಿಗಳಿಂದ

ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಾವಕಾಶ| ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಇಂದು ನಟಿ ಶೃತಿ ಹುಟ್ಟು ಹಬ್ಬ

ಬೆಂಗಳೂರು: ನಟಿ ಶೃತಿ ಅವರು ತಮ್ಮ ಜನ್ಮ ದಿನಕ್ಕೆ ಬೆಂಗಳೂರಲ್ಲಿ ಇಲ್ಲ. ಅವರು ಐದು ದಿನಗಳ ಕಾಲ ಸುಂದರ ಮಾಲ್ಡೀವ್ಸ್ ಗೆ ಹೋಗುತ್ತಿದ್ದಾರೆ. ಇಲ್ಲಿಯ ನಿಸರ್ಗ ಸೌಂದರ್ಯವನ್ನು ಸವಿಯಲಿದ್ದಾರೆ. ಅಲ್ಲಿ ತಮ್ಮ ಜನ್ಮ ದಿನವನ್ನೂ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ. ಅಮ್ಮ ನಿನ್ನ ಜನ್ಮ ದಿನಕ್ಕೆ ಹೊಸ ಪ್ಲಾನ್ ಮಾಡೋಣ. ಈ ಸಲದ ನಿಮ್ಮಬರ್ತ್​ಡೇ ಗೆ ಮಾಲ್ಡೀವ್ಸ್ ಗೆ ಹೋಗೋಣ. ಹೀಗೆ ಅಮ್ಮನಿಗಾಗಿಯೇ ಶೃತಿ ಮಗಳು ಗೌರಿ ಮಾಲ್ಡೀವ್ಸ್​ಗೆ ಹೋಗುವ ಪ್ಲಾನ್ ಮಾಡಿದ್ದಾರೆ. ಇದು ನನ್ನ ಪ್ಲಾನ್ ಅಲ್ಲ, ಮಗಳ

ಇಂದು ನಟಿ ಶೃತಿ ಹುಟ್ಟು ಹಬ್ಬ Read More »

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು

ಸಮಗ್ರ ನ್ಯೂಸ್: ಜ್ಞಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದೆ. ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ.ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ. ಆ.12ರಿಂದ ಆ.25ರವರೆಗೆ ನಡೆದಿದ್ದ ಪೂರಕ ಪರೀಕ್ಷೆ ನಡೆಸಲಾಗಿತ್ತು. 1,85,415 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಒಟ್ಟು 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ Read More »

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ

ಸಮಗ್ರ ನ್ಯೂಸ್ : ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನಪ್ಪಿದ ಘಟನೆಯೊಂದು ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಡೆದಿದೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್‌ಪುರದಿಂದ ಸರ್‌ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್ ವೇಳೆ ನಿಯಂತ್ರಣ ತಪ್ಪಿ

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ; 7ಮಂದಿ ಸಾವು, ಮೂವರಿಗೆ ಗಾಯ Read More »