ಬೆಳ್ಳಾರೆ: ಹಿಂದೂ ಕಾರ್ಯಕರ್ತನಿಗೆ ಫೋನ್ ನಲ್ಲಿ ಧಮ್ಕಿ| ಪ್ರವೀಣ್ ಕೊಲೆ ಆರೋಪಿ ಸಹೋದರ ಸಫ್ರೀದ್ ಅಂದರ್
ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರನೊಬ್ಬ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ಳಾರೆ ನಿವಾಸಿ, ಇಬ್ರಾಹಿಂ ಎಂಬವರ ಪುತ್ರ ಸಫ್ರಿದ್ ಎಂದು ಗುರುತಿಸಲಾಗಿದೆ. ಏನಿದು ಘಟನೆ?ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ನ ಮ್ಯಾನೇಜರ್ ಪ್ರಶಾಂತ್ ರೈ ಅವರಿಗೆ ಕೊಲೆ ಆರೋಪಿ ಶಫೀಕ್ […]
ಬೆಳ್ಳಾರೆ: ಹಿಂದೂ ಕಾರ್ಯಕರ್ತನಿಗೆ ಫೋನ್ ನಲ್ಲಿ ಧಮ್ಕಿ| ಪ್ರವೀಣ್ ಕೊಲೆ ಆರೋಪಿ ಸಹೋದರ ಸಫ್ರೀದ್ ಅಂದರ್ Read More »










