September 2022

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ […]

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ Read More »

ಸುಳ್ಯ: ಮಹಿಳೆಯ ಕುತ್ತಿಗೆಗೆ‌ ಕಡಿದು ಹಲ್ಲೆ; ಆರೋಪಿ ಪರಾರಿ

ಸಮಗ್ರ ನ್ಯೂಸ್: ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಯುವಕನೋರ್ವ ಮಹಿಳೆಗೆ ಕತ್ತಿಯಿಂದ ಕಡಿದ ಘಟನೆ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ನಡೆದಿದೆ. ಸೆ. 9 ರಂದು ಸಂಜೆ ಈ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನೆ ಯುವಕನ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ಯುವಕ ತಲೆ ಮರೆಸಿಕೊಂಡಿದ್ದು ಪೊಲೀಸರು ಶೋಧಕಾರ್ಯ ಕೈಗೊಂಡಿದ್ದಾರೆ. ಸುಳ್ಯ ತಾಲೂಕು ತೊಡಿಕಾನ ಕಲ್ಲಂಬಳದ ಹರಿಣಾಕ್ಷಿ ಎಂಬ ಮಹಿಳೆ ತೊಡಿಕಾನ ಶಾಲೆಯಲ್ಲಿ ಬಿಸಿಯೂಟದ ಸಿಬ್ಬಂದಿಯಾಗಿದ್ದು , ಕೆಲಸ ಮನೆಗೆ ಬರುತ್ತಿದ್ದಾಗ

ಸುಳ್ಯ: ಮಹಿಳೆಯ ಕುತ್ತಿಗೆಗೆ‌ ಕಡಿದು ಹಲ್ಲೆ; ಆರೋಪಿ ಪರಾರಿ Read More »

ದಿನೇಶ್ ಗುಂಡೂರಾವ್ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

ಬೆಂಗಳೂರು: ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ತುಂಬಾ ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಗರದ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರ ದಾಖಲಾಗಿದೆ. ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ ಅವರು ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದ. ಸೆ ೨ ರಂದು ಆತ ಹೊರಗೆ ಹೋದವನು ಮನೆಗೆ ವಾಪಸ್‌ ಬಂದಿಲ್ಲ ಎಂದು ದೂರು ದಾಖಲಾಗಿದೆ. ದಿನೇಶ್‌ ಗುಂಡೂರಾವ್‌ ಆಪ್ತ ಸಹಾಯಕರಿಂದ ಪೊಲೀಸ್‌ ಠಾಣೆಗೆ ದೂರು

ದಿನೇಶ್ ಗುಂಡೂರಾವ್ ಮನೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ Read More »

ಜೊತೆಜೊತೆಯಲಿ ಸಿರಿಯಲ್ ನಟ ಅನಿರುದ್ಧ್ ಭಾವನಾತ್ಮಕ ಪೋಸ್ಟ್

ಬೆಂಗಳೂರು: ಜೊತೆ ಜೊತೆಯಲಿ’ ಧಾರಾವಾಹಿಯಿಂದ ಅನಿರುದ್ಧ್ ಹೊರಹೋದ ಹಲವು ದಿನಗಳ ನಂತರ ಅವರು ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ. ‘ನನ್ನ ಮೇಲೆ ನಿಮಗಿರುವ ಅಪಾರವಾದ ಪ್ರೀತಿಯನ್ನು ನೋಡಿ ನಾನು ತಲೆ ಬಾಗುತ್ತೇನೆ. ಈ ಸಂಘರ್ಷದ ದಿನಗಳಲ್ಲಿ ತಾವು ಸಾವಿರಾರು ಸಂದೇಶ, ಟ್ವಿಟ್, ಕರೆ, ಪತ್ರ, ಪ್ರತಿಭಟನೆ ಮೂಲಕ ನನ್ನ ಪರ, ನನ್ನ ಬೆಂಬಲಕ್ಕೆ ನಿಂತಿದ್ದೀರಿ. ಅದಕ್ಕೆ ನಾನು ಚಿರಋುಣಿ’, ಯಾವಾಗಲೂ ಹೀಗೆ ಎಂದೆಂದಿಗೂ ಜೊತೆ ಜೊತೆಯಲಿ ಇರೋಣ’ ಎಂದು ಅನಿರುದ್ಧ ಅವರು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಜೊತೆಜೊತೆಯಲಿ ಸಿರಿಯಲ್ ನಟ ಅನಿರುದ್ಧ್ ಭಾವನಾತ್ಮಕ ಪೋಸ್ಟ್ Read More »

ಹಾಲಿನ ಖರೀದಿ ದರ ಹೆಚ್ಚಳ

ಸಮಗ್ರ ನ್ಯೂಸ್ : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದಿಂದ ಸೆ.11ರಿಂದ ಹಾಲಿನ ಖರೀದಿ ದರವನ್ನು ಲೀಟರ್ ಗೆ ರೂ.1 ಹೆಚ್ಚಿಸಲಾಗಿದೆ ಎಂದು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುರುವಾರದಂದು ನಡೆದ ಆಡಳಿತ ಮಂಡಳಿ ಸಭೆಯ ತೀರ್ಮಾನದಂತೆ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ. ರೈತರು ಸದರಿ ದರ ಹೆಚ್ಚಳವನ್ನು ಸದುಪಯೋಗಪಡಿಸಿಕೊಂಡು, ಗುಣಮಟ್ಟದ ಹಾಲು ಉತ್ಪಾದನೆ ಹೆಚ್ಚಿಸಿ ಒಕ್ಕೂಟಕ್ಕೆ ಸರಬರಾಜು ಮಾಡಿ ಎಂದಿನಂತೆ ಒಕ್ಕೂಟದ

ಹಾಲಿನ ಖರೀದಿ ದರ ಹೆಚ್ಚಳ Read More »

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರದಿಂದ ಉದ್ದೇಶಿಸಲಾಗಿದ್ದು, ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2022ರ ಅಕ್ಟೋಬರ್ 09 ರಂದು ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಎಲಿಜಬೆತ್ ಹಿರಿಯ ಪುತ್ರ ; ಬ್ರಿಟನ್ ದೇಶಕ್ಕೆ ನೂತನ ರಾಜ

ಸಮಗ್ರ ನ್ಯೂಸ್: ಬ್ರಿಟನ್ ದೇಶವನ್ನು ಅತ್ಯಧಿಕ ಕಾಲ ಆಳಿದ ರಾಣಿ 2ನೇ ಎಲಿಜಬೆತ್ ಗುರುವಾರ ನಿಧನ ಹೊಂದಿದ್ದು, ಇದೀಗ ಎಲಿಜಬೆತ್ ಹಿರಿಯ ಪುತ್ರ ವೇಲ್ಸ್ ಮಾಜಿ ಯುವರಾಜ 3ನೇ ಚಾರ್ಲ್ಸ್ ಬ್ರಿಟನ್ ದೇಶಕ್ಕೆ ನೂತನ ರಾಜರಾಗಲಿದ್ದಾರೆ. ಬ್ರಿಟನ್‌ನ ರಾಜ ಅಥವಾ ರಾಣಿ ಕಣ್ಮುಚ್ಚಿದ 24 ಗಂಟೆಯಲ್ಲಿ ಉತ್ತರಾಧಿಕಾರಿ ಹೆಸರು ಘೋಷಣೆ ಮಾಡಬೇಕಿದೆ. ಈ ಹಿನ್ನೆಲೆ ರಾಜ ಚಾರ್ಲ್ಸ್, ರಾಣಿ ಕೆಮಿಲ್ಲಾ ಪಾರ್ಕರ್ ಇಂದು ಸ್ಕಾಟ್ಲೆಂಡ್‌ನಿಂದ ಲಂಡನ್ ತಲುಪಿದ್ದಾರೆ. ಚಾರ್ಲ್ಸ್ ಅವರು ಶನಿವಾರ ಬ್ರಿಟನ್‌ನ ಹೊಸ ರಾಜನೆಂದು ಅಧಿಕೃತವಾಗಿ ಘೋಷಣೆಯಾಗಲಿದ್ದಾರೆ.

ಎಲಿಜಬೆತ್ ಹಿರಿಯ ಪುತ್ರ ; ಬ್ರಿಟನ್ ದೇಶಕ್ಕೆ ನೂತನ ರಾಜ Read More »

ಚಲಿಸುತ್ತಿರುವ ಬೈಕ್ ಮೇಲೆ ಮರದ ರೆಂಬೆ ಬಿದ್ದು, ಕಣ್ಣೆದುರಲ್ಲೇ ಪ್ರಾಣಬಿಟ್ಟ ಪತ್ನಿ

ಸಮಗ್ರ ನ್ಯೂಸ್: ಚಲಿಸುತ್ತಿರುವ ಬೈಕ್ ಮೇಲೆ ಮರ ಬಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. 40 ವರ್ಷದ ರುಕ್ಮಿಣಿ ಶ್ರೀಶೈಲ್ ಮರನೂರ ಮೃತ ದುರ್ದೈವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕುಳಲಿ ಗ್ರಾಮದ ರುಕ್ಮಿಣಿ ಮರನೂರ ತಮ್ಮ ಪತಿ ಜೊತೆ ಬೈಕ್​ ನಲ್ಲಿ ತೆರಳುತ್ತಿದ್ದರು. ಈ ವೇಳೆ ಜೋರಾದ ಗಾಳಿಯಿಂದ ಆಲದ ಮರದ ಕೊಂಬೆ ಇವರ ಮೇಲೆ ಬಿದ್ದಿದೆ. ಘಟನೆಯಲ್ಲಿ ಬೈಕ್​ ನಲ್ಲಿ ಹಿಂಬದಿ ಕುಳಿತಿದ್ದ ರುಕ್ಮಿಣಿ ಮೇಲೆ ಮರದ ರೆಂಬೆ ಬಿದ್ದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.

ಚಲಿಸುತ್ತಿರುವ ಬೈಕ್ ಮೇಲೆ ಮರದ ರೆಂಬೆ ಬಿದ್ದು, ಕಣ್ಣೆದುರಲ್ಲೇ ಪ್ರಾಣಬಿಟ್ಟ ಪತ್ನಿ Read More »

ಸುಳ್ಯ: ಬಾಲಕಿಗೆ ಡಿಕ್ಕಿ ಹೊಡೆದ ಯಮಸ್ವರೂಪಿ ಬೈಕ್| ಅಪಘಾತದಲ್ಲಿ ಸಾವನ್ನಪ್ಪಿದ ಮದ್ರಸಾ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಸುಳ್ಯ ಸಮೀಪದ ಅರಂಬೂರು ಬಳಿ ನಡೆದಿದೆ. ಇಲ್ಲಿ‌ನ ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕೊಂಡು ಡಿಕ್ಕಿ ಹೊಡೆಯಿತು. ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬದುಕಿಸಿಕೊಳ್ಳಲಾಗಲಿಲ್ಲವೆಂದು ತಿಳಿದು ಬಂದಿದೆ. ಸುಳ್ಯ

ಸುಳ್ಯ: ಬಾಲಕಿಗೆ ಡಿಕ್ಕಿ ಹೊಡೆದ ಯಮಸ್ವರೂಪಿ ಬೈಕ್| ಅಪಘಾತದಲ್ಲಿ ಸಾವನ್ನಪ್ಪಿದ ಮದ್ರಸಾ ವಿದ್ಯಾರ್ಥಿನಿ Read More »

ಕೊರೋನಾ ಬಳಿಕ ಹೆಚ್ಚಾಗ್ತಿದೆಯಾ ಹೃದಯಾಘಾತ? ಇದಕ್ಕೆ ವ್ಯಾಕ್ಸಿನ್ ಕಾರಣವೇ? ತಜ್ಞರು ಹೇಳೋದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಇಡೀ ಜಗತ್ತಿನ್ನೇ ತಲ್ಲಣಗೊಳಿಸಿದ್ದ ಕೊರೊನಾ ವೈರಸ್ ಪ್ರಭಾವ ಕಡಿಮೆ ಆಗುತ್ತಿದೆ. ಆದರೆ ಕೊರೊನಾದ ಬಳಿಕ ಹಲವು ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಬ್ರೈನ್ ಸ್ಟ್ರೋಕ್, ಹೃದಯ ಸಂಬಂಧಿ ಸಮಸ್ಯೆಗಳು ಏರಿಕೆ ಕಾಣುತ್ತಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಆರೋಗ್ಯ ತಜ್ಞರ ಪ್ರಕಾರ, ಕೊರೊನಾ ವೈರಸ್‌ನ ಎರಡನೇ ಅಲೆ ಪ್ರಾರಂಭವಾದ ನಂತರದ ಕೋವಿಡ್ ಸ್ಥಿತಿಯ ಪರಿಣಾಮವಾಗಿ ಹೃದಯ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳು ಜಾಸ್ತಿಯಾಗಿವೆ ಎಂದು ಹೇಳಿದ್ದಾರೆ. ಹಾಗಾದರೆ ಇದಕ್ಕೆ ಕಾರಣಗಳೇನು? ತಜ್ಞರು ಏನು

ಕೊರೋನಾ ಬಳಿಕ ಹೆಚ್ಚಾಗ್ತಿದೆಯಾ ಹೃದಯಾಘಾತ? ಇದಕ್ಕೆ ವ್ಯಾಕ್ಸಿನ್ ಕಾರಣವೇ? ತಜ್ಞರು ಹೇಳೋದೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »