September 2022

ಉಣ್ಣೋ ಅಕ್ಕಿ ರೇಟೂ ತುಟ್ಟಿ| ಭಾರೀ ಏರಿಕೆ ಕಂಡ ಜೀವ ಧಾನ್ಯ

ಸಮಗ್ರ ನ್ಯೂಸ್ : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲಿ ಅಕ್ಕಿಯ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೆಚ್ಚೂ ಕಮ್ಮಿ 1-2 ರೂ. ನಂತೆ ಏರಿಕೆಯಾಗುತ್ತಿದ್ದ ಅಕ್ಕಿ ಬೆಲೆ ಕಳೆದ ಎರಡು ತಿಂಗಳ ಅವಧಿಯಲ್ಲಿ 8-10 ರೂ.ವರೆಗೆ ಏರಿಕೆಯಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸ್ಟೀಮ್ ರೈಸ್ ದರ ಕೆಜಿಗೆ 38 ರಿಂದ 48 ರೂ. ಏರಿಕೆಯಾದರೆ, ಸೋನಾಮಸೂರಿ 52 ರೂ.ನಿಂದ 60 […]

ಉಣ್ಣೋ ಅಕ್ಕಿ ರೇಟೂ ತುಟ್ಟಿ| ಭಾರೀ ಏರಿಕೆ ಕಂಡ ಜೀವ ಧಾನ್ಯ Read More »

ತಾಯಿಯ ಅಗಲಿಕೆಯಿಂದ ಅನಾಥವಾಗಿ ಹಸುಗಳ ಜೊತೆ ಊರಿಗೆ ಬಂದ ಆನೆಮರಿ| ಅರಣ್ಯ ಇಲಾಖೆ ಮತ್ತು ಊರವರಿಂದ‌‌ ರಕ್ಷಣೆ

ಸಮಗ್ರ ನ್ಯೂಸ್: ತಾಯಿ ಆನೆಯ ಅಗಲಿಕೆಯಿಂದ ಅನಾಥವಾಗಿ ದನಗಳ ಹಿಂಡಿನ ಜೊತೆ ನಾಡಿನತ್ತ ಬಂದ ಆನೆ ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಆರೈಕೆ ಮಾಡುತ್ತಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸೋಲಿಗೆರೆ, ಪೋಡನಗುಂದಿಯಲ್ಲಿ ಮೇಯಲು ಬಿಟ್ಟ ದನಗಳೊಂದಿಗೆ ಮರಿ ಆನೆಯೂ ಊರಿನತ್ತ ಹೆಜ್ಜೆ ಹಾಕಿತ್ತು. ಒಂದೂವರೆ ತಿಂಗಳ ಪ್ರಾಯದ ಮರಿ ಇದಾಗಿದೆ. ಕಾವೇರಿ ವನ್ಯಜೀವಿ ಧಾಮಕ್ಕೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಆನೆಗಳ ಓಡಾಟ ಸಾಮಾನ್ಯ. ಇತ್ತೀಚೆಗೆ ಮರಿಗೆ

ತಾಯಿಯ ಅಗಲಿಕೆಯಿಂದ ಅನಾಥವಾಗಿ ಹಸುಗಳ ಜೊತೆ ಊರಿಗೆ ಬಂದ ಆನೆಮರಿ| ಅರಣ್ಯ ಇಲಾಖೆ ಮತ್ತು ಊರವರಿಂದ‌‌ ರಕ್ಷಣೆ Read More »

ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಅವಘಡ| ನೀರಲ್ಲಿ ಮುಳುಗಿ ಏಳು ಮಂದಿ ಸಾವು

ಸಮಗ್ರ ನ್ಯೂಸ್: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಏಳು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ‌ಹರಿಯಾಣದಿಂದ ವರದಿಯಾಗಿದೆ. ರಾಜ್ಯದ ಸೋನಿಪತ್‌ನಲ್ಲಿ ಮೂರು ಸಾವುಗಳು ವರದಿಯಾಗಿದ್ದು, ನಾಲ್ವರು ಮಹೇಂದ್ರಗಢದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಮೃತರ ಕುಟುಂಬಗಳಿಗೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಮಾಹಿತಿ ಪ್ರಕಾರ, ಮಹೇಂದ್ರಗಢ ಜಿಲ್ಲೆಯ ಜಗ್ಡೋಲಿ ಗ್ರಾಮದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ಸಮಾರಂಭದಲ್ಲಿ ಸುಮಾರು 20-22 ಜನರು ಕಾಲುವೆಗೆ ಇಳಿದಿದ್ದರು. ಈ

ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಅವಘಡ| ನೀರಲ್ಲಿ ಮುಳುಗಿ ಏಳು ಮಂದಿ ಸಾವು Read More »

ಅವಳಿ ಮಕ್ಕಳಿಗೆ ಜನ್ಮನೀಡಿದ 19ರ ಮಹಿಳೆ| ಆದರೆ ಎರಡೂ ಮಕ್ಕಳಿಗೆ ತಂದೆಯರು ಬೇರೆಬೇರೆ!! ಹೇಗೆ ಗೊತ್ತಾ ಈ ಸೀಕ್ರೆಟ್?

ಸಮಗ್ರ ಡಿಜಿಟಲ್ ಡೆಸ್ಕ್: 19 ವರ್ಷದ ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅದರೇ ಈ ಅವಳಿ ಮಕ್ಕಳಿಗೆ ತಂದೆಯಂದಿರು ಬೇರೆ ಬೇರೆ..! ಅದು ಹೇಗೆ ಎಂದು ಆಶ್ಚರ್ಯಕರವಾಗುವುದು ಸಹಜ. ಈ ಮಹಿಳೆಯ ಗರ್ಭಧಾರಣೆಯು ಒಂದು ಮಿಲಿಯನ್ ನಲ್ಲಿ ಒಂದು ಮಾತ್ರ ಇಂತಹ ಘಟನೆ ನಡೆಯುತ್ತದೆ ಎಂಬ ಮಾಹಿತಿ ವೈದ್ಯರಿಂದ ಬಹಿರಂಗವಾಗಿದೆ. ಒಂದೇ ದಿನದಲ್ಲಿ ಇಬ್ಬರು ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರಿಂದ ಹೀಗೆ ಬೇರೆ ಬೇರೆ ವ್ಯಕ್ತಿಗಳಿಂದ ಒಟ್ಟಿಗೆ ಅವಳಿ ಮಕ್ಕಳು ಹುಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಅವಳಿ ಮಕ್ಕಳಿಗೆ ಜನ್ಮನೀಡಿದ 19ರ ಮಹಿಳೆ| ಆದರೆ ಎರಡೂ ಮಕ್ಕಳಿಗೆ ತಂದೆಯರು ಬೇರೆಬೇರೆ!! ಹೇಗೆ ಗೊತ್ತಾ ಈ ಸೀಕ್ರೆಟ್? Read More »

ಇಂದು ರಾಜ್ಯ ಸರ್ಕಾರದ ಜನಸ್ಪಂದನಾ ಸಮಾವೇಶ| ಸಾಧನೆಗಳ ಜೊತೆಗೆ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ಇಂದು(ಸೆ.10) ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶ ಇಂದು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ

ಇಂದು ರಾಜ್ಯ ಸರ್ಕಾರದ ಜನಸ್ಪಂದನಾ ಸಮಾವೇಶ| ಸಾಧನೆಗಳ ಜೊತೆಗೆ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ Read More »

ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದು ಮನೆ ಬಿಟ್ಟು ಹೊರಬಂದ ಗ್ರಾಮಸ್ಥರು

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಭಾರಿ ಮಳೆಯಿಂದ ಬೆಚ್ಚಿಬಿದ್ದಿದ್ದ ರಾಮನಗರ ಜನತೆಗೆ ಇಂದು ಭೂಕಂಪನದ ಅನುಭವವಾಗಿದೆ. ರಾಮನಗರ ಜಿಲ್ಲೆಯ ಹಲವು ಕಡೆಗಳಲ್ಲಿ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಮನಗರ ತಾಲೂಕಿನ 3 ಗ್ರಾಮದಲ್ಲಿ ಭೂಕಂಪನದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಬೆಜ್ಜರಹಳ್ಳಿ ಕಟ್ಟೆ, ಪಾದರಹಳ್ಳಿ, ತಿಮ್ಮಸಂದ್ರದಲ್ಲಿ ಭೂಕಂಪನವಾಗಿದೆ. ಮುಂಜಾನೆ 5.30 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ನಿದ್ದೆಯಲ್ಲಿದ್ದವರು ಕಂಪನದಿಂದ ಆತಂಕಗೊಂಡು ಮನೆಯಿಂದ ಹೊರಗೆ ಓಡಿ ಬಂದು ತಮಗಾದ ಅನುಭವ ಹಂಚಿಕೊಂಡಿದ್ದಾರೆ.

ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದು ಮನೆ ಬಿಟ್ಟು ಹೊರಬಂದ ಗ್ರಾಮಸ್ಥರು Read More »

ಫ್ಲಿಪ್‌ಕಾರ್ಟ್ ನಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್/ವರ್ಕ್ ಫ್ರಮ್ ಹೋಮ್​ಗೂ ಅವಕಾಶ

ಉದ್ಯೋಗ ಸಮಾಚಾರ: ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ನಿರುದ್ಯೋಗಿಗಳಿಗೆ ಸಂತಸದ ಸುದ್ದಿಯನ್ನು ನೀಡಿದೆ. ಕಂಪನಿಯಲ್ಲಿ ವಿವಿಧ ಉದ್ಯೋಗದ ಪಾತ್ರಗಳಿಗೆ ಹೊಸ ನೇಮಕಾತಿಯನ್ನು ಕೈಗೊಂಡಿರುವ ಕಂಪನಿಯು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶವನ್ನು ನೀಡಲಾಗುವುದು ಎಂದು ಬಹಿರಂಗಪಡಿಸಿದೆ. ಫ್ಲಿಪ್‌ಕಾರ್ಟ್ ಅನುಭವಿ ಮತ್ತು ಫ್ರೆಶರ್‌ಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ.ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದೆ. ಕಂಪನಿಯಲ್ಲಿನ ವಿವಿಧ ಉದ್ಯೋಗದ ಪಾತ್ರಗಳಿಗೆ ಹೊಸ ನೇಮಕಾತಿಯನ್ನು ಕೈಗೊಂಡಿರುವ ಈ ಕಂಪನಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮನೆಯಿಂದಲೇ ಕೆಲಸ ಮಾಡಲು (ವರ್ಕ್ ಫ್ರಮ್ ಹೋಮ್)

ಫ್ಲಿಪ್‌ಕಾರ್ಟ್ ನಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್/ವರ್ಕ್ ಫ್ರಮ್ ಹೋಮ್​ಗೂ ಅವಕಾಶ Read More »

ಮಾನವೀಯತೆ ಮೆರೆದ ಸಿಎಂ ಬೊಮ್ಮಾಯಿ| ದಿ.ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್ ಸಿ‌ ಹುದ್ದೆಯ ಕೃಪೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿಯವರು ಅವರು ಕೆಲ ದಿನಗಳ ಹಿಂದೆ ದಿಢೀರ್ ಹೃದಯಾಘಾತಗೊಂಡು ನಿಧನರಾಗಿದ್ದರು. ಇಂತಹ ಅವರ ಅಕಾಲಿಕ ನಿಧನದಿಂದಾಗಿ ಕಂಗಾಲಾಗಿದ್ದ ಕುಟುಂಬಕ್ಕೆ ಮಾನವೀಯತೆ ನೆಲೆಯಲ್ಲಿ, ಮೃತ ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆಯನ್ನು ನೀಡಿ ಆದೇಶಿಸಿದ್ದಾರೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಯವರ ಸಚಿವಾಲಯಕ್ಕೆ 115 ಗ್ರೂಪ್-ಸಿ ಗುತ್ತಿಗೆ ಹುದ್ದೆಗಳನ್ನು ನೇಮಕಕ್ಕೆ ಆದೇಶಿಸಲಾಗಿತ್ತು. ಈ ಹುದ್ದೆಗಳಲ್ಲಿ

ಮಾನವೀಯತೆ ಮೆರೆದ ಸಿಎಂ ಬೊಮ್ಮಾಯಿ| ದಿ.ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್ ಸಿ‌ ಹುದ್ದೆಯ ಕೃಪೆ Read More »

ಮಂಗಳೂರು: ಶತಾಯುಷಿ ಡ್ರೈವರ್ ಮೈಕಲ್ ಡಿಸೋಜ ಇನ್ನಿಲ್ಲ

ಸಮಗ್ರ ನ್ಯೂಸ್: ವಯಸ್ಸು ನೂರಾದರು ಅತ್ಯಂತ ಸಲೀಸಾಗಿ ಚಾಲನೆ ಮಾಡುತ್ತಿದ್ದ, ಮಂಗಳೂರಿನ ನಿವೃತ್ತ ಸೈನಿಕ, ಶತಾಯುಷಿ ಮೈಕಲ್ ಡಿಸೋಜ (108) ನಿಧನರಾಗಿದ್ದಾರೆ. ಮಕ್ಕಳಿಲ್ಲದ ಅವರು ಪರ್ಕಳದ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಮದ್ರಾಸ್‌ ಸರ್ಕಾರದಲ್ಲಿ ಮೆಕ್ಯಾನಿಕಲ್ ಕಮ್ ಡ್ರೈವರ್ ಆಗಿ ಸೇನೆಯಲ್ಲಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಸೈನ್ಯದಲ್ಲಿ 10 ವರ್ಷ ಸೇವೆಯ ನಂತರ ಲೋಕೋಪಯೋಗಿ ಇಲಾಖೆಗೆ ಸೇರಿ ಉಡುಪಿ ರಥಬೀದಿಯ ಕಾಂಕ್ರೀಟ್ ರಸ್ತೆ, ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಮಂಗಳೂರಿನ ಕೂಳೂರು ಸೇತುವೆ, ಮಲ್ಪೆ ಕಲ್ಮಾಡಿ ಸೇತುವೆ,

ಮಂಗಳೂರು: ಶತಾಯುಷಿ ಡ್ರೈವರ್ ಮೈಕಲ್ ಡಿಸೋಜ ಇನ್ನಿಲ್ಲ Read More »

ನಾಳೆ ರಮೇಶ್ ಹುಟ್ಟುಹಬ್ಬ, ವಿಶ್ ಮಾಡಲು ಪೋನ್ ನಂಬರ್ ಶೇರ್ ಮಾಡಿದ ನಟ

ಸಮಗ್ರ ನ್ಯೂಸ್:  ರಮೇಶ್ ಅರವಿಂದ್ ಅವರು ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಎಂದು ಫೋನ್ ನಂಬರ್ ಶೇರ್ ಮಾಡಿದ್ದಾರೆ. ನಟ, ನಿರ್ದೇಶಕ, ನಿರೂಪಕ ರಮೇಶ್​ ಅರವಿಂದ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಕನ್ನಡದ ಚಿತ್ರರಂಗದಲ್ಲಿ ಅವರು ಎವರ್​ಗ್ರೀನ್ ಹೀರೋ ಆಗಿ ಮಿಂಚುತ್ತಿದ್ದಾರೆ. ಸೆಪ್ಟೆಂಬರ್​ 10ರಂದು ರಮೇಶ್​ ಅರವಿಂದ್​ ಅವರ ಜನ್ಮದಿನ. ಈ ವಿಶೇಷ ದಿನದಂದು ಅವರಿಗೆ ಶುಭಾಶಯ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ನೇರವಾಗಿ ವಿಶ್​ ಮಾಡುವುದು ಕಷ್ಟ. ಅದಕ್ಕಾಗಿ ಸ್ವತಃ ರಮೇಶ್​ ಅರವಿಂದ್​ ಕಡೆಯಿಂದ

ನಾಳೆ ರಮೇಶ್ ಹುಟ್ಟುಹಬ್ಬ, ವಿಶ್ ಮಾಡಲು ಪೋನ್ ನಂಬರ್ ಶೇರ್ ಮಾಡಿದ ನಟ Read More »