ಸುಳ್ಯ: ಡಿ.ಸಿ ಮನ್ನಾ ಜಾಗ ಅತಿಕ್ರಮಣ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ದ ಕ್ರಮವಹಿಸಿ – ಅಂಬೇಡ್ಕರ್ ರಕ್ಷಣಾ ವೇದಿಕೆ
ಸಮಗ್ರ ನ್ಯೂಸ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಡಿ.ಸಿ ಮನ್ನಾ ಜಮೀನನ್ನು ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮವಹಿಸಿ ಆ ಜಾಗವನ್ನು ಸರಿಪಡಿಸುವಂತೆ ಮತ್ತು ಜಾಗವನ್ನು ಅರ್ಹರಿಗೆ ಒದಗಿಸಲು ಸುಳ್ಯ ತಹಶೀಲ್ದಾರರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಬ್ರಿಟಿಷ್ ಸರ್ಕಾರ 1932 ರಿಂದ 1939 ರ ಅವಧಿಯಲ್ಲಿ ದಲಿತ ಸಮುದಾಯಕ್ಕೆ ಮೀಸಲಿಟ್ಟ ಡಿಸಿ ಮನ್ನಾ ಜಮೀನು ಇಂದಿಗೂ ಹಂಚಿಕೆಯಾಗದಿರುವುದು ದುರಂತ. ಹಾಗೆ ಸುಳ್ಯ ತಾಲೂಕಿನ 31 ಗ್ರಾಮದಲ್ಲಿ 676.38 ಎಕರೆ 326.82 ಎಕರೆ ಜಮೀನು […]









