September 2022

ಇಂದು(ಸೆ.7) NEET ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶ ಇಂದು(ಸೆ.7) ಪ್ರಕಟವಾಗಲಿದೆ ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದ್ದು, ಇದಕ್ಕಾಗಿ neet.nta.nic.in ಗೆ ಭೇಟಿ ನೀಡಬೇಕಾಗುತ್ತದೆ. ತಮ್ಮ ಲಾಗಿನ್ ಐಡಿ, ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ. ಜುಲೈ 17ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆಯಲು 18 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ. ತಾತ್ಕಾಲಿಕ ಕೀ ಉತ್ತರಗಳನ್ನು […]

ಇಂದು(ಸೆ.7) NEET ಫಲಿತಾಂಶ ಪ್ರಕಟ Read More »

ಮೂಡಿಗೆರೆ: ಗಣಪತಿ ವಿಸರ್ಜಿಸಿ ಬರುವ ವೇಳೆ ವಿದ್ಯುತ್ ಶಾಕ್; ಮೂವರು ಸಾವು

ಸಮಗ್ರ ನ್ಯೂಸ್: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಮೂವರು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ರಾಜು (47) ರಚನಾ (35) ಪಾರ್ವತಿ (26) ಸಾವನಪ್ಪಿದ್ದಾರೆ. ಗಂಭೀರ ಗಾಯಗೊಂಡ ಆರು ಜನ ಮೂಡಿಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡ ಸಂಗೀತ, ಪಲ್ಲವಿ ಹಾಸನಕ್ಕೆ ರವಾನಿಸಲಾಗಿದೆ. ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ.ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮೂಡಿಗೆರೆ: ಗಣಪತಿ ವಿಸರ್ಜಿಸಿ ಬರುವ ವೇಳೆ ವಿದ್ಯುತ್ ಶಾಕ್; ಮೂವರು ಸಾವು Read More »

ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಕಡ್ಡಾಯ ಧರಿಸಿ; ಯಾಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಕಾರಿನ ಸೀಟ್ ಬೆಲ್ಟ್‌ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಮಂಗಳವಾರ ಹೇಳಿದ್ದಾರೆ. ಕಾರ್ಯಕ್ರಮವೊಂದರ ವಿಡಿಯೋವನ್ನು ಹಂಚಿಕೊಂಡ ಕೇಂದ್ರ ಸಚಿವರು, ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. “ಕಾರಿನಲ್ಲಿ ಕುಳಿತುಕೊಳ್ಳುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದನ್ನು ಈಗ ಕಡ್ಡಾಯಗೊಳಿಸಲಾಗುವುದು” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ. ಮುಂಭಾಗದ ಸೀಟ್‌ಗಳ ಜೊತೆಗೆ

ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಕಡ್ಡಾಯ ಧರಿಸಿ; ಯಾಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಮುರುಘಾ ಶರಣರ‌ ಕುರಿತ ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ

ಸಮಗ್ರ ನ್ಯೂಸ್: ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯದಿಂದ ಪ್ರತಿಬಂಧಕಾಜ್ಞೆಯನ್ನು ಪಡೆದಿದ್ದಾರೆ. ಮುರುಘಾ ಶರಣರು, ಇತರೆ ನಾಲ್ವರು ಆರೋಪಿಗಳು, ಅನುಯಾಯಿಗಳು, ಮುರುಘಾ ಮಠ ಮತ್ತು ಪದಾಧಿಕಾರಿಗಳ ವಿರುದ್ಧ ಯಾವುದೇ ತೆರನಾದ ಮಾನಹಾನಿಕರ, ವಿವಾದಾತ್ಮಕ ವಿಚಾರ ಪ್ರಸಾರ, ಪ್ರಕಟ ಮಾಡದಂತೆ ವಿದ್ಯುನ್ಮಾನ, ಮುದ್ರಣ ಹಾಗೂ ಸಾಮಾಜಿಕ ಮಾಧ್ಯಗಳು ಸೇರಿ 48 ಸಂಸ್ಥೆಗಳ ವಿರುದ್ಧ ನ್ಯಾಯಾಲಯವು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿದೆ. ಆಡಿಯೊ ರೂಪದಲ್ಲಿ ಪ್ರಸಾರ, ಸ್ಥಳೀಯ

ಮುರುಘಾ ಶರಣರ‌ ಕುರಿತ ಸುದ್ದಿ ಪ್ರಕಟಿಸದಂತೆ ಪ್ರತಿಬಂಧಕಾಜ್ಞೆ Read More »

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಇಂದು ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಲಡಾಖ್, ಜಮ್ಮು

ಇಂದು ಯಾವ ರಾಜ್ಯಗಳಲ್ಲಿ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಕರ್ನಾಟಕದಲ್ಲಿ ಸೆ.7ರಿಂದ 9ರವರೆಗೆ ಭಾರೀ ಮಳೆ ಸಾಧ್ಯತೆ| ಕರಾವಳಿ, ಮಲೆನಾಡಿನಲ್ಲಿ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸೆ. 7ರಿಂದ ಸೆ. 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 9 ಅಂದರೆ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ

ಕರ್ನಾಟಕದಲ್ಲಿ ಸೆ.7ರಿಂದ 9ರವರೆಗೆ ಭಾರೀ ಮಳೆ ಸಾಧ್ಯತೆ| ಕರಾವಳಿ, ಮಲೆನಾಡಿನಲ್ಲಿ ಅಲರ್ಟ್ ಘೋಷಣೆ Read More »

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್‌ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್‌. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು Read More »

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ‌ ನ್ಯೂಸ್: ಅರಣ್ಯ ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ ಸಂಭವಿಸಿದೆ. ಇಂದಿಡೀ ದಿನ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು, ಅವರ ಸಹಾಯಕರು ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಅವರನ್ನು ಪರೀಕ್ಷಿಸಿದ ವೈದ್ಯರು ಸದ್ಯ ತುರ್ತು ನಿಗಾ ಘಟಕಕ್ಕೆದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಚಿವರಿಗೆ ಈ ಹಿಂದೆಯೂ

ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »

ಊರು ಮುಳುಗುತ್ತಿರುವಾಗ ಮಸಾಲೆ ದೋಸೆ ಪ್ರಮೋಷನ್ ನಲ್ಲಿ ತೊಡಗಿದ ತೇಜಸ್ವಿ ಸೂರ್ಯ| ಸಂಸದರ ಸೋಗಲಾಡಿತನಕ್ಕೆ ಜಾಲತಾಣದಲ್ಲಿ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನತೆ ಕಂಗೆಟ್ಟು ಹೋಗಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಆದರೆ ಜನಪ್ರತಿನಿಧಿಗಳು ಮಾತ್ರ ಜನರ ಸಂಕಷ್ಟಕ್ಕೆ ಸ್ಪಂದಿಸುವುದನ್ನು ಬಿಟ್ಟು ಆರಾಮವಾಗಿ ಕಾಲಹರಣ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳ ಬೇಜವಾಬ್ದಾರಿಗೆ ಪುಷ್ಟಿ ನೀಡುವಂತಿದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಮಳೆಯ ನಡುವೆ ಸಂಸದ ತೇಜಸ್ವಿ ಸೂರ್ಯ ಮಸಾಲೆ ದೋಸೆ ಸವಿಯುತ್ತಿರುವ ವಿಡಿಯೋ. ರಾಜಧಾನಿ ಬೆಂಗಳೂರು ಮಳೆಯ ಆರ್ಭಟಕ್ಕೆ ಬಹುತೇಕ ಮುಳುಗಡೆಯಾಗಿದೆ. ಇಡೀ ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳು, ಬಡಾವಣೆಗಳು, ಮನೆಗಳು ಜಲಾವೃತಗೊಂಡಿವೆ. ಅನ್ನ, ಆಹಾರಕ್ಕೂ ಜನರು ಪರದಾಡುವ

ಊರು ಮುಳುಗುತ್ತಿರುವಾಗ ಮಸಾಲೆ ದೋಸೆ ಪ್ರಮೋಷನ್ ನಲ್ಲಿ ತೊಡಗಿದ ತೇಜಸ್ವಿ ಸೂರ್ಯ| ಸಂಸದರ ಸೋಗಲಾಡಿತನಕ್ಕೆ ಜಾಲತಾಣದಲ್ಲಿ ಆಕ್ರೋಶ Read More »

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್|

ಸಮಗ್ರ ನ್ಯೂಸ್: ಉದ್ಯಮ ಕ್ಷೇತ್ರದ ದೈತ್ಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಮೇಲೆ ಕಣ್ಣು ಹಾಕಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಸಣ್ಣ ಉದ್ಯಮ, ಏಷ್ಯಾದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ರಿಲಯನ್ಸ್ ಕಣ್ಣಿಗೆ ಬಿದ್ದಿದ್ದು,ಬಹುಕೋಟಿ ಆಫರ್ ಕೂಡಾ ಮಾಡಿದೆ. ಆದರೆ ಪುತ್ತೂರಿನ ಕಂಪನಿ ಮಾತ್ರ ಅಂಬಾನಿಯ ಆಫರ್ ಆನ್ನು ನಯವಾಗಿ ತಿರಸ್ಕರಿಸಿದ್ದು, ಕಂಪನಿ ಬೆಳೆಸುವ ಉದ್ದೇಶ ವ್ಯಕ್ತಪಡಿಸಿದೆ. ಮಾರಾಟ ಮಾಡುವ ಉದ್ದೇಶ ಖಂಡಿತಾ ಇಲ್ಲವೆಂದು ನೇರವಾಗಿ

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್| Read More »