ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ
ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಮಂಗಳವಾರ(ಸೆ.6) ಬೆಳ್ಳಂಬೆಳಗ್ಗೆ ಸುಳ್ಯ ಹಾಗೂ ಪುತ್ತೂರು ತಾಲೂಕಿನ 32 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಪ್ರವೀಣ್ ಹತ್ಯೆಯ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಪ್ರವೀಣ್ ಹತ್ಯೆ […]
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ಎನ್ಐಎ ದಾಳಿಯಲ್ಲಿ ಮಹತ್ವದ ದಾಖಲೆಗಳು ವಶಕ್ಕೆ Read More »