ಚಿಕ್ಕಮಗಳೂರು : ಅನಧಿಕೃತ ಮಸೀದಿ ನಿರ್ಮಾಣದ ಆರೋಪ|ನಗರಸಭೆಯಿಂದ ದಾಳಿ

ಸಮಗ್ರ ನ್ಯೂಸ್: ಅನಧಿಕೃತ ಮಸೀದಿ ನಿರ್ಮಾಣದ ಆರೋಪದ ಹಿನ್ನಲೆ ನಗರಸಭೆಯಿಂದ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ನಡೆದಿದೆ.

Ad Widget ... ..

ಅನೇಕ ವರ್ಷಗಳಿಂದ ನಡೆಸಿಕೊಂಡು ಬಂದಿರುವ ಮಸೀದಿ ಇದಾಗಿದ್ದು ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಗರಸಭೆ ಆಯುಕ್ತ ಬಸವರಾಜ್ ರಿಂದ ಸ್ಥಳ, ಪರಿಶೀಲನೆ ನಡೆಸಿ
3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸೂಚನೆ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಣ್ಯ ಕ್ರಮ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *