November 2022

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58) ಮೃತಪಟ್ಟವರು. ಇವರು ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ರೈಲು ಮೂಲಕ ಬಂದು ನೆಟ್ಟಣ ನಲ್ಲಿ ಬಂದಿಳಿದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿ ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆಯು ಕೇಪು ದೇವಸ್ಥಾನದ ಬಳಿ […]

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು Read More »

ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡದಂತೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ಪಶುಪಾಲನೆ ಮಾಡುತ್ತಾ ಜೀವನ ಮಾಡುತ್ತಿರುವ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕೆಂದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೆಎಂಎಫ್‌ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿ, ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ ಹಾಗೂ ಸಂಬಂಧಿಸಿದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ, ಹಾಲಿನ ದರ

ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡದಂತೆ ಸಿಎಂ ಸೂಚನೆ Read More »

ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ

ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ತಂಪು ಪಾನೀಯವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಗ್ರೂಪ್‌‌ನ ಸ್ಥಾಪಕ ಆರೀಝ್ ಪಿರೋಜ್ಶಾ ಖಂಬಟ್ಟಾ(85) ಅವರು ಇಂದು ವಿಧಿವಶರಾಗಿದ್ದಾರೆ. ಆರೀಝ್ ಅವರು ಭಾರತೀಯ ಕೈಗಾರಿಕೆ, ವ್ಯಾಪಾರ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಸಾಮಾಜಿಕ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ವಾಪಿಝ್ (ವರ್ಲ್ಡ್ ಅಲೈಯನ್ಸ್ ಆಫ್ ಪಾರ್ಸಿ ಇರಾನಿ ಜರ್ತೋಸ್ಟಿಸ್) ನ ಮಾಜಿ ಅಧ್ಯಕ್ಷರಾಗಿ ಮತ್ತು ಅಹಮದಾಬಾದ್ ಪಾರ್ಸಿ ಪಂಚಾಯತ್ ನ ಹಿಂದಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತಂಪು ಪಾನೀಯಗಳಲ್ಲಿ ಆರೀಝ್ ಅವರ ಬ್ರಾಂಡ್ ರಸ್ನಾ

ರಸ್ನಾ ಗ್ರೂಪ್ ಸಂಸ್ಥಾಪಕ ಅಝೀಜ್ ಫಿರೋಜ್ಶಾ ವಿಧಿವಶ Read More »

ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು!

ಸಮಗ್ರ ನ್ಯೂಸ್: ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ಮಂಗಳೂರು ಉತ್ತರ ಮತ್ತು ಮೂಲ್ಕಿ ಮೂಡಬಿದ್ರೆ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ಹೈಕಮಾಂಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಂಗಳೂರು ಉತ್ತರದಲ್ಲಿ ಟಿಕೆಟ್ ಗಾಗಿ ಲಾಬಿ ಜೋರಾಗಿ ನಡೆಯುತ್ತಿದ್ದು ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಟಿಕೆಟ್ ಆಕಾಂಕ್ಷಿಗಳಾಗಿ ಮುಂಚೂಣಿಯಲ್ಲಿದ್ದಾರೆ. ಇವರಲ್ಲದೆ ಮಮತಾ ಗಟ್ಟಿ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಲುಕ್ಮಾನ್ ಬಂಟ್ವಾಳ, ಪುರುಷೋತ್ತಮ ಚಿತ್ರಾಪುರ ಹಾಗೂ ಇತರರು

ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು! Read More »

“ಪುದುಚೇರಿಯಲ್ಲಿ ಉಗ್ರ ಚಟುವಟಿಕೆಗೆ ಕಡಿವಾಣ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ”
-ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ

ಸುರತ್ಕಲ್: “ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು ,ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಅವರು ಹೇಳಿದರು. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಕಲ್ಲಿದ್ದಲು ಉದ್ಯಮದ ಕುರಿತು ಮಾಹಿತಿ ಪಡೆದುಕೊಂಡರು.ಪುದುಚೇರಿ ಸಣ್ಣ ರಾಜ್ಯವಾಗಿದ್ದು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತಿದೆ. ಕರ್ನಾಟಕದ ಯುವ

“ಪುದುಚೇರಿಯಲ್ಲಿ ಉಗ್ರ ಚಟುವಟಿಕೆಗೆ ಕಡಿವಾಣ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ”
-ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ
Read More »

ರಾಜ್ ಕುಂದ್ರಾ ಬ್ಲೂಪಿಲಂ ಮಾಡ್ತಿದ್ದದ್ದು ನಿಜ| ಆರೋಪ ಪಟ್ಟಿ ಸಲ್ಲಿಸಿದ ಮುಂಬೈ ಪೊಲೀಸರು| ಬ್ಲೂಪಿಲಂ ನಟಿಮಣಿಯರು ಯಾರ್ ಗೊತ್ತಾ?

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬ್ಲೂ ಫಿಲಂ ಚಿತ್ರೀಕರಣ ಮಾಡುತ್ತಿದ್ದು ನಿಜ ಎಂದು ಮುಂಬೈ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ನಟಿಯರಾದ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾ ಈ ಅಶ್ಲೀಲ ವಿಡಿಯೋಗಳಲ್ಲಿ ನಟಿಸಿದ್ದಾರೆ ಎಂದು ಹೇಳಲಾಗಿದೆ. ರಾಜ್ ಕುಂದ್ರಾ ಒಟಿಟಿಗಾಗಿ ಹೋಟೆಲ್ ಗಳಲ್ಲಿ ಬ್ಲೂ ಫಿಲಂ ತೆಗೆಯುತ್ತಿದ್ದರು. ಅವರೊಂದಿಗೆ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಭಾಗಿಯಾಗಿದ್ದರು ಎಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರ ನಿರ್ಮಾಪಕ ಮೀತಾ

ರಾಜ್ ಕುಂದ್ರಾ ಬ್ಲೂಪಿಲಂ ಮಾಡ್ತಿದ್ದದ್ದು ನಿಜ| ಆರೋಪ ಪಟ್ಟಿ ಸಲ್ಲಿಸಿದ ಮುಂಬೈ ಪೊಲೀಸರು| ಬ್ಲೂಪಿಲಂ ನಟಿಮಣಿಯರು ಯಾರ್ ಗೊತ್ತಾ? Read More »

ಇಂಡೋನೇಷ್ಯಾದಲ್ಲಿ ಪ್ರಬಲ‌ ಭೂಕಂಪ| 44 ಜನ ಸಾವು, 300ಕ್ಕೂ ಹೆಚ್ಚು ಮಂದಿ ಗಂಭೀರ

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಪಶ್ಚಿಮ ಜಾವಾ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿದೆ. ಇಲ್ಲಿನ ಸಾಸಿಯಾಜೂರ್ ಪ್ರದೇಶದಲ್ಲಿ 49 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಈ ಭೂಕಂಪದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಲವು ಆಸ್ತಿಪಾಸ್ತಿ‌ ನಷ್ಟ ಉಂಟಾಗಿರುವ ಸಾಧ್ಯತೆ‌ ಇದ್ದು ಗಾಯಾಳುಗಳನ್ನ ಆಸ್ಪತ್ರೆಗೆ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.9 ರಿಂದ 5.6 ರ ನಡುವೆ ಇತ್ತು. ಭೂಕಂಪದಿಂದಾಗಿ ಸಾವಿರಾರು ಮನೆಗಳು

ಇಂಡೋನೇಷ್ಯಾದಲ್ಲಿ ಪ್ರಬಲ‌ ಭೂಕಂಪ| 44 ಜನ ಸಾವು, 300ಕ್ಕೂ ಹೆಚ್ಚು ಮಂದಿ ಗಂಭೀರ Read More »

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..!

ಸಮಗ್ರ ನ್ಯೂಸ್: ಆಟೋ ರಿಕ್ಷಾ ಸ್ಫೋಟವಾದ ಬೆನ್ನಲ್ಲೇ ಇದೀಗ ಬಿಜೈಯ KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ಇಂದು ನಡೆದಿದೆ. ಈ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ತೀವ್ರ ಪರಿಶೀಲನೆಗೆ ಒಳಪಡಿಸಿತು‌. ಬಳಿಕ ಇದು ಪ್ರಯಾಣಿಕನೋರ್ವನ ಬ್ಯಾಗ್ ಅನ್ನೋದು ತಿಳಿದು ಬಂದಿದ್ದು, ಪೊಲೀಸರು ಮತ್ತು ಸಾರ್ವಜನಿಕರು ನಿರಾಳರಾದರು‌.

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..! Read More »

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕರ ಮೇಲೆ ಹಲ್ಲೆ ನಡೆದ ಸಂಬಂಧ ಪೊಲೀಸರು ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರನ್ನು ಬಂಧಿಸಿದ್ದಾರೆ. ಸೋಮವಾರ ಮುಂಜಾನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮಕ್ಕೆ ಹೋದ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಏನಿದು ಘಟನೆ? ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ರವಿವಾರ ಬೆಳಗ್ಗೆ ಹುಲ್ಲು ಕತ್ತರಿಸಲು ಹೋದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿತ್ತು. ದಾಳಿಯಲ್ಲಿ ಗ್ರಾಮದ ಶೋಭಾ ಸಾವನ್ನಪ್ಪಿದ್ದರು. ಕಾಡಾನೆ ಹಿಡಿಯಬೇಕು

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು Read More »

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!?

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಆಟೋದಲ್ಲಿ ಭಾರಿ ಪ್ರಮಾಣದ ಬಾಂಬ್ ಸ್ಫೋಟ. ಈ ವೇಳೆ ಸುತ್ತಮುತ್ತಲು ಆವರಿಸಿಕೊಂಡ ದಟ್ಟ ಹೊಗೆ. ಶೇಕಡ 60 ಸುಟ್ಟುಹೋದ ಆತಂಕವಾದಿ. ಅಚ್ಚರಿಯ ರೀತಿಯಲ್ಲಿ ಪಾರಾದ ಆಟೋ ಚಾಲಕ ಪುರುಷೋತ್ತಮ್. ಈ ಗ್ರೇಟ್ ಎಸ್ಕೇಪ್ ಗೆ ಪುರುಷೋತ್ತಮ್ ದೈವಗಳ ಮೇಲಿಟ್ಟ ನಂಬಿಕೆ ಅಂತ ಮಂಗಳೂರಿನ ಜನ ಮಾತನಾಡುತ್ತಿದ್ದಾರೆ. ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಭಾರಿ ಪ್ರಮಾಣದ ಸ್ಪೋಟವಾಗಿದೆ. ಮಂಗಳೂರಿನ ನಾಗುರಿ ಪರಿಸರದಲ್ಲಿ ಆತಂಕ ಮನೆ ಮಾಡಿದೆ. ಆಟೋರಿಕ್ಷಾ ಸ್ಪೋಟ ಆದ ದೃಶ್ಯ ಕಂಡ್ರೆ ಎಂತವರು ಕೂಡ ಬೆಚ್ಚಿ

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!? Read More »