November 2022

ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಹೊಸದಿಲ್ಲಿ : ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ, ಉತ್ತಮ ರೀತಿಯಲ್ಲಿ ಜೀವನ ಮಾಡುವಂತಾಗಲು ಅವರಿಗೆ ಉತ್ತಮ ಸಂಬಳ ಕೊಡಬೇಕು’ ಹೀಗೆಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಪ್ರತಿಪಾದಿಸಿದ್ದಾರೆ. ವಕೀಲ ವೃತ್ತಿ ಎನ್ನುವುದು ಕೇವಲ ಹಿರಿಯದ್ದು ಎಂಬ ಭಾವನೆ ಬರುವಂತೆ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. “ಬೆಂಗಳೂರು, ಕೋಲ್ಕತಾ, ಹೊಸದಿಲ್ಲಿ , ಮುಂಬಯಿಗಳಲ್ಲಿ ಯುವ ವಕೀಲರು ವಾಸಿಸುತ್ತಿದ್ದರೆ, ಅಲ್ಲಿನ ಖರ್ಚುಗಳೆಷ್ಟು? ಅವರು ಊಟೋಪಚಾರ, ಬಾಡಿಗೆ, ಪ್ರಯಾಣಕ್ಕೆ ತಗಲುವ ವೆಚ್ಚ ಹೆಚ್ಚಾಗಿಯೇ ಇದೆ. ಕೆಲವು ಯುವ ವಕೀಲರಿಗೆ ಸೂಕ್ತ ರೀತಿಯಲ್ಲಿ ಸಂಭಾವನೆಯನ್ನೇ […]

ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ Read More »

2023ನೇ ಸಾಲಿನ ಸಾರ್ವತ್ರಿಕ ರಜಾದಿನ ಪ್ರಕಟಿಸಿದ ರಾಜ್ಯ ಸರ್ಕಾರ| 17 ಪರಿಮಿತ ರಜೆ ಸೇರಿಸಿ ಆದೇಶ

ಸಮಗ್ರ ನ್ಯೂಸ್: 2023ನೇ ಸಾಲಿನಲ್ಲಿ ರಾಜ್ಯಾದ್ಯಂತ 19 ಸಾರ್ವತ್ರಿಕ ರಜೆ ಹಾಗೂ ಸರ್ಕಾರಿ ನೌಕರರಿಗೆ 17 ಪರಿಮಿತ ರಜಾ ದಿನಗಳನ್ನು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2023ನೇ ಸಾಲಿನಲ್ಲಿ ರಾಜ್ಯಾದ್ಯಂತ 36 ಸಾರ್ವತ್ರಿಕ ಹಾಗೂ ಪರಿಮಿತ ರಜೆಗಳನ್ನು ಘೋಷಿಸಲಾಗಿದೆ. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ (15.01.2023), ಬಸವ ಜಯಂತಿ/ಅಕ್ಷಯ ತೃತೀಯ (23.04.2023) ಮತ್ತು ನರಕ ಚತುರ್ದಶಿ (12.11.2023) ಹಾಗೂ ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (14.10.2023) ಹಾಗೂ ನಾಲ್ಕನೇ

2023ನೇ ಸಾಲಿನ ಸಾರ್ವತ್ರಿಕ ರಜಾದಿನ ಪ್ರಕಟಿಸಿದ ರಾಜ್ಯ ಸರ್ಕಾರ| 17 ಪರಿಮಿತ ರಜೆ ಸೇರಿಸಿ ಆದೇಶ Read More »

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಓರ್ವ ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ನ.21 ರ ಬೆಳಿಗ್ಗೆ ಸಂಭವಿಸಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು Read More »

ತುಳುನಾಡಿನ ಸಹಕಾರಿ ಕ್ರಾಂತಿ
ಕಲ್ಯಾಣ ಕರ್ನಾಟಕದಲ್ಲಿ ಏಕಿಲ್ಲ?

ಮಂಗಳೂರು ಜಿಲ್ಲೆ ಎಂದಾಕ್ಷಣ ಸಾಕಷ್ಟು ವಿಚಾರ ಚಿಂತನೆ ಆಲೋಚನೆ, ಥಟ್ ಅಂತ ಮೆದುಳಿಗೆ ಹೊಳೆಯುತ್ತದೆ. ಸಂಸ್ಕೃತಿ, ಆಚರಣೆ, ವ್ಯಾಪಾರ, ವ್ಯವಹಾರ, ಕೃಷಿ, ಕೈಗಾರಿಕೆ, ಶಿಕ್ಷಣ, ವಾಣಿಜ್ಯ, ಧರ್ಮ, ಕಲೆ, ಸಾಹಿತ್ಯ ಸಂಗೀತ, ಪ್ರಾಕೃತಿಕ ಸೊಗಡು, ಕಡಲತೀರ.. ಹೀಗೆ ಹತ್ತು ಹಲವು ವೈವಿಧ್ಯತೆಗೆ ಹೆಸರುವಾಸಿ ಈ ತುಳುನಾಡು. ಜನಸಂಖ್ಯೆ ತೀರಾ ವಿರಳವಾದರೂ ಎಲ್ಲ ಕ್ಷೇತ್ರಗಳಿಂದಲೂ ಮುಂದುವರೆದ ಪ್ರದೇಶವಿದು. ಜನರ ಆಲೋಚನೆ ಜೀವನ ಕ್ರಮವೇ ವಿಶಿಷ್ಠವಾಗಿದೆ. ಇಲ್ಲಿಯ ಜನರು ‘ನಮ್ಮದು ಮುಂದುವರೆದ ಸಂಸ್ಕೃತಿ’ ಎಂದು ಹೆಮ್ಮೆಯಿಂದ ಬಿಗುತ್ತಾರೆ. “ನಾವು ತುಳುನಾಡಿನ

ತುಳುನಾಡಿನ ಸಹಕಾರಿ ಕ್ರಾಂತಿ
ಕಲ್ಯಾಣ ಕರ್ನಾಟಕದಲ್ಲಿ ಏಕಿಲ್ಲ?
Read More »

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ಸ್ನೇಹಿತರ ಮಧ್ಯೆ ಗಲಾಟೆ ಉಂಟಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಮೃತ ದುರ್ದೈವಿ,ಸುನೀಲ್, ಸಂತೋಷ್, ಧನರಾಜ್ ಕೊಲೆ ಆರೋಪಿಗಳು. ಹಣಕಾಸಿನ ವಿಚಾರದ ಸಂಬಂಧ ಓಂಕಾರ ಎಂಬಾತನನ್ನು ರಾತ್ರಿ ಮನೆಯಲ್ಲಿದ್ದ ವೇಳೆ ಮನೆಯಿಂದ ಹೊರಗೆ ಕರೆತಂದಿದ್ದಾರೆ. ಬಳಿಕ ಓಂಕಾರ ಹಾಗೂ ಐವರ ಮಧ್ಯ ಗಲಾಟೆ ಉಂಟಾಗಿದ್ದು ಸುನೀಲ್, ಸಂತೋಷ್, ಧನರಾಜ್ ಮತ್ತಿಬ್ಬರು ಸೇರಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು

ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ Read More »

ಮೂಡಬಿದಿರೆ: ಬೈಕ್ ಸ್ಕಿಡ್; ಸವಾರ ಮೃತ್ಯು

ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸಾವನಪ್ಪಿದ ಘಟನೆ ಭಾನುವಾರ ರಾತ್ರಿ ಬೆಳುವಾಯಿಲ್ಲಿ ಸಂಭವಿಸಿದೆ. ಮೃತ ಯುವಕನ್ನು ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ ರಾಜೇಶ್ (28) ಎಂದು ಗುರುತಿಸಲಾಗಿದೆ. ಈತ ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮೂಡುಬಿದಿರೆಗೆ ಬೈಕ್ ನಲ್ಲಿ ಮರಳುತ್ತಿದ್ದ ವೇಳೆ ಬೆಳುವಾಯಿಯಲ್ಲಿ ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆಗೆ ಬಲವಾದ ಪೆಟ್ಟು

ಮೂಡಬಿದಿರೆ: ಬೈಕ್ ಸ್ಕಿಡ್; ಸವಾರ ಮೃತ್ಯು Read More »

ಮಂಗಳೂರು: ಆಟೋ ಸ್ಪೋಟದ ಕಿಂಗ್ ಪಿನ್ ಮತೀನ್ ಪತ್ತೆಗೆ 3 ಲಕ್ಷ ಘೋಷಿಸಿದ NIA

ಸಮಗ್ರ ನ್ಯೂಸ್: ಉಗ್ರ ಮತೀನ್​​ ತಾಹ ಜೊತೆ ಶಾರಿಕ್​​​ ನಂಟು ಹೊಂದಿದ್ದು, NIA ದೇಶಭ್ರಷ್ಟ ಮತೀನ್​​ಗಾಗಿ ಹುಡುಕುತ್ತಿದೆ. NIA ಮತೀನ್​​ ತಲೆಗೆ 3 ಲಕ್ಷ ಇನಾಮು ಘೋಷಣೆ ಮಾಡಿದೆ. ಮಂಗಳೂರು ಸ್ಫೋಟಕ್ಕೂ ಮತೀನ್​ಗೂ ನಂಟಿದೆ ಎಂದು ವರದಿಗಳು ತಿಳಿಸಿವೆ. ಅಬ್ದುಲ್​​​​ ಮತೀನ್​​​ ಥಾಹಾ ಶಿವಮೊಗ್ಗ ತೀರ್ಥಹಳ್ಳಿಯವನಾಗಿದ್ದು, ಈ ಮತೀನ್​​​ ಮಂಗಳೂರು ಸ್ಫೋಟದ ಮಾಸ್ಟರ್​​ ಮೈಂಡ್​ ಎನ್ನಲಾಗ್ತಿದೆ.. ಅಲ್​​​​ ಹಿಂದ್​ ಐಸಿಸ್ ಕೇಸ್​ನ ಪ್ರಮುಖ ಆರೋಪಿ ಮತೀನ್​​​ ಆಗಿದ್ದು, ತಮಿಳುನಾಡಿನ ಹಿಂದೂ ಮುಖಂಡನ ಕೊಲೆಯಲ್ಲೂ ಪಾತ್ರದಲ್ಲಿದ್ದನು. ಮಾಜ್​ ಮುನೀರ್​​

ಮಂಗಳೂರು: ಆಟೋ ಸ್ಪೋಟದ ಕಿಂಗ್ ಪಿನ್ ಮತೀನ್ ಪತ್ತೆಗೆ 3 ಲಕ್ಷ ಘೋಷಿಸಿದ NIA Read More »

ಪುತ್ತೂರಿನ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ| ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್

ಸಮಗ್ರ ನ್ಯೂಸ್: ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್‍ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್‍ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ. ಒಟ್ಟಾರೆ ಒಂದೆಡೆ

ಪುತ್ತೂರಿನ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ| ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ Read More »

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ – ಹೆಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಎಲ್ಲಾ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುತ್ತದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ರಾಜ್ಯದ ಜನರ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ರಥಯಾತ್ರೆಯನ್ನು ಆರಂಭಿಸಿದ್ದೇವೆ. ಬದಲಾವಣೆ

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ – ಹೆಚ್.ಡಿ ಕುಮಾರಸ್ವಾಮಿ Read More »

ಚಿಕ್ಕಮಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್|ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ

ಸಮಗ್ರ ನ್ಯೂಸ್ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿ ಮೊಹಮದ್ ರೌಫ್ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. “ನಾನು ಕಾರ್ಕಳದ ಮೀನಾಕ್ಷಿ ಕಾಲೇಜಿನಲ್ಲಿ ಓದುತ್ತಿದ್ದಾಗ ಸಾಮಾಜಿಕ ಜಾಲತಾಣದಲ್ಲಿ ಮಹಮದ್ ರೌಫ್ ಸ್ನೇಹಿತನಾಗಿದ್ದ. ತದನಂತರ ಭೇಟಿಯಾಗಿ ಮಾತನಾಡಿದ್ದೇವು. ಊಟಕ್ಕೆ ಹೋಗೋಣ ಎಂದು ಊಟ ಮಾಡಿದ ಬಳಿಕ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಜ್ಯೂಸ್ ಕುಡಿದ ಬಳಿಕ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ.

ಚಿಕ್ಕಮಗಳೂರು: ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್|ತಾಳಿ ಕಟ್ಟುವ ರೀತಿಯ ಫೋಟೋ ತೆಗೆದುಕೊಂಡು ಬ್ಲಾಕ್ ಮೇಲ್|ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ Read More »