ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ
ಹೊಸದಿಲ್ಲಿ : ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ, ಉತ್ತಮ ರೀತಿಯಲ್ಲಿ ಜೀವನ ಮಾಡುವಂತಾಗಲು ಅವರಿಗೆ ಉತ್ತಮ ಸಂಬಳ ಕೊಡಬೇಕು’ ಹೀಗೆಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪ್ರತಿಪಾದಿಸಿದ್ದಾರೆ. ವಕೀಲ ವೃತ್ತಿ ಎನ್ನುವುದು ಕೇವಲ ಹಿರಿಯದ್ದು ಎಂಬ ಭಾವನೆ ಬರುವಂತೆ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. “ಬೆಂಗಳೂರು, ಕೋಲ್ಕತಾ, ಹೊಸದಿಲ್ಲಿ , ಮುಂಬಯಿಗಳಲ್ಲಿ ಯುವ ವಕೀಲರು ವಾಸಿಸುತ್ತಿದ್ದರೆ, ಅಲ್ಲಿನ ಖರ್ಚುಗಳೆಷ್ಟು? ಅವರು ಊಟೋಪಚಾರ, ಬಾಡಿಗೆ, ಪ್ರಯಾಣಕ್ಕೆ ತಗಲುವ ವೆಚ್ಚ ಹೆಚ್ಚಾಗಿಯೇ ಇದೆ. ಕೆಲವು ಯುವ ವಕೀಲರಿಗೆ ಸೂಕ್ತ ರೀತಿಯಲ್ಲಿ ಸಂಭಾವನೆಯನ್ನೇ […]
ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ Read More »










