November 2022

ವಿಟ್ಲ: ಮುಸ್ಲಿಂ ಯುವಕರೊಂದಿಗೆ ಹಿಂದೂ ಹುಡುಗಿ ಗುಡ್ಡದಲ್ಲಿ ಸಿಕ್ಕಿಬಿದ್ದ ಪ್ರಕರಣಕ್ಕೆ ತಿರುವು

ಸಮಗ್ರ ನ್ಯೂಸ್: ಮುಸ್ಲಿಂ ಯುವಕರೊಂದಿಗೆ ಹಿಂದೂ ಅಪ್ರಾಪ್ತ ಹುಡುಗಿ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡದಲ್ಲಿ ಪತ್ತೆಯಾದ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಮುಸ್ಲಿಂ ಯುವಕರು, ಒಬ್ಬಳು ಮುಸ್ಲಿಂ ಯುವತಿ ಹಾಗೂ ಹಿಂದೂ ಅಪ್ರಾಪ್ತ ಹುಡುಗಿ ನಿನ್ನಿ ಕಲ್ಲು ಎಂಬಲ್ಲಿ ಸ್ಥಳೀಯರ ಕೈಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು ಇದೀಗ ಪೊಲೀಸ್ ಠಾಣಾ ಮೆಟ್ಟಿಲೇರಿದೆ.ಈ ಕುರಿತು ಹಿಂದೂ ಹುಡುಗಿಯ ಪೋಷಕರು ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ..?ಕಬಕ ಗ್ರಾಮ ಪಂಚಾಯತ್ ನ […]

ವಿಟ್ಲ: ಮುಸ್ಲಿಂ ಯುವಕರೊಂದಿಗೆ ಹಿಂದೂ ಹುಡುಗಿ ಗುಡ್ಡದಲ್ಲಿ ಸಿಕ್ಕಿಬಿದ್ದ ಪ್ರಕರಣಕ್ಕೆ ತಿರುವು Read More »

ಸಿನಿಮಾ ಚಿತ್ರೀಕರಣದ ವೇಳೆ ಅವಘಡ|ಮೂಳೆ ಮುರಿತಕ್ಕೊಳಗಾದ ನವೀನ್ ಡಿ. ಪಡೀಲ್

ಸಮಗ್ರ ನ್ಯೂಸ್: ಸಿನಿಮಾ ಚಿತ್ರೀಕರಣದ ಸಂದರ್ಭ ತುಳು ರಂಗಭೂಮಿ, ಚಿತ್ರರಂಗದ ಖ್ಯಾತ ನಟ ಕುಸೇಲ್ದರಸೆ ನವೀನ್ ಡಿ.ಪಡೀಲ್ ಬಿದ್ದು ಗಾಯ ಮಾಡಿಕೊಂಡ ಘಟನೆ ನಿನ್ನೆ ಸಂಜೆ ಮಡಂತ್ಯಾರಿನಲ್ಲಿ ಸಂಭವಿಸಿದೆ. ತೊಡೆಯ ಭಾಗದಲ್ಲಿ ಮೂಳೆ ಮುರಿತಕ್ಕೊಳಗಾದ ಅವರು ನಗರದ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ ಚಿತ್ರೀಕರಣ ವೇಳೆ ಘಟನೆ ಸಂಭವಿಸಿದೆ. ನವೀನ್ ಡಿ. ಪಡೀಲ್ ಅನೇಕ ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು ಇತ್ತೀಚಿಗೆ ತೆರೆಕಂಡು ದಾಖಲೆ ನಿರ್ಮಿಸಿದ ‘ಕಾಂತಾರ’ ಚಿತ್ರದಲ್ಲೂ ನಟಿಸಿದ್ದಾರೆ.

ಸಿನಿಮಾ ಚಿತ್ರೀಕರಣದ ವೇಳೆ ಅವಘಡ|ಮೂಳೆ ಮುರಿತಕ್ಕೊಳಗಾದ ನವೀನ್ ಡಿ. ಪಡೀಲ್ Read More »

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಎಸ್ ಎಲ್ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಗೊಂಡಿದೆ. ಆಟೋ ಬ್ಲ್ಯಾಸ್ಟ್ ಪ್ರಕರಣ ಸಂಬಂಧ ತನಿಖೆ ನಡೆಸಿರುವ ಪೊಲೀಸರು ಇದೀಗ ಒಂದೊಂದೇ ಮಾಹಿತಿಯನ್ನು ಬಯಲಿಗೆಳೆಯುತ್ತಿದ್ದಾರೆ. ಈ ನಡುವೆ ಎಫ್ ಎಸ್ ಎಲ್ ವರದಿಯಲ್ಲಿ ಆಟೋ ಬ್ಲ್ಯಾಸ್ಟ್ ನಲ್ಲಿ ಲೋಕಲ್ ಬಾಂಬ್ ಬಳಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಕುಕ್ಕರ್ ಬಳಸಿ ಲೋಕಲ್ ಮೇಡ್ ಬಾಂಬ್ ತಯಾರಿಸಿದ್ದ, ಕುಕ್ಕರ್ ನಲ್ಲಿ ಬ್ಯಾಟರ್ ಸರ್ಕ್ಯೂಟ್ ಜೊತೆಗೆ ಸಲ್ಫರ್

ಮಂಗಳೂರು ಸ್ಪೋಟದ ಅಸಲಿಯತ್ತು ಬಯಲು| FSL ವರದಿಯಲ್ಲೇನಿದೆ ಗೊತ್ತಾ? Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ನ.22ರಿಂದ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ನ.22 ರಿಂದ ರಾಜ್ಯದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು , ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ನ.22 ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಚಳಿ ಕೂಡ ಏರಿಕೆಯಾಗಿದ್ದು, ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ನ.22ರಿಂದ ಮಳೆ‌ ಸಾಧ್ಯತೆ Read More »

ಮೈಸೂರು ವಿವಿಯಿಂದ ಮಹಾ ಎಡವಟ್ಟು| ಏಡ್ಸ್,ಕ್ಯಾನ್ಸರ್ ಗೆ ಸ್ವಮೂತ್ರಪಾನವೇ ಮದ್ದಂತೆ!!

ಸಮಗ್ರ ನ್ಯೂಸ್: ಮೈಸೂರು ವಿಶ್ವವಿದ್ಯಾಲಯದ ಪಠ್ಯ ಪುಸ್ತಕ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬಿಎ ಪದವಿಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದ ಅಧ್ಯಾಯವೊಂದರಲ್ಲಿ ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರಪಾನವೇ ಮದ್ದು ಎಂದು ಬರೆಯಲಾಗಿದೆ. ಅಲ್ಲದೇ ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗವಾಗಿದ್ದು, ಸ್ವಮೂತ್ರಪಾನದಿಂದ ಕಣ್ಣು, ಕಿವಿ, ಹಲ್ಲು, ಚರ್ಮ ರೋಗಗಳನ್ನು ನಿಯಂತ್ರಿಸಬಹುದು ಎಂದು ಹೇಳಲಾಗಿದೆ. ಇದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮದ ಅನ್ವಯ ಈ ಅಧ್ಯಾಯ ಸೇರ್ಪಡೆಯಾಗಿದೆ. ಚಿಕಿತ್ಸೆಯ ಮಹತ್ವ ಮತ್ತು ವಿವರಿಸಲು ಲೇಖನದಲ್ಲಿ ಹಲವು ಸಾಧಕರ ಹೆಸರು

ಮೈಸೂರು ವಿವಿಯಿಂದ ಮಹಾ ಎಡವಟ್ಟು| ಏಡ್ಸ್,ಕ್ಯಾನ್ಸರ್ ಗೆ ಸ್ವಮೂತ್ರಪಾನವೇ ಮದ್ದಂತೆ!! Read More »

ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….?

ಸಮಗ್ರ ನ್ಯೂಸ್: ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಭಾಗದ ರೈತರು ಹಲ್ಲೇ ಮಾಡಿ ಶಾಸಕ ಕುಮಾರಸ್ವಾಮಿಯ ಶರ್ಟ್ ಹರಿದರಾ…? ಎಂಬ ಪ್ರಶ್ನೆ ಮೂಡಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಗ್ರಾಮದಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ 35 ವರ್ಷದ ಶೋಭಾ ಎಂಬ ಮಹಿಳೆ ಮೇಲೆ ದಾಳಿ ಮಾಡಿದ ಕಾಡಾನೆ ಮಹಿಳೆಯನ್ನ ಸ್ಥಳದಲ್ಲೇ ಕೊಂದಿತ್ತು. ಸ್ಥಳಿಯರು ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ

ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….? Read More »

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಮಂಗಳೂರು ಆಟೋ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಬೆಳಗ್ಗೆ ಸ್ವತಃ ಡಿಜಿಪಿ ಪ್ರವೀಣ್ ಸೂದ್ ಅವರು ಉಗ್ರ ಕೃತ್ಯ ಎಂದು ಸ್ಪಷ್ಟ ಪಡಿಸಿದ್ದು, ಟಾರ್ಗೆಟ್ ಸಿಎಂ ಬೊಮ್ಮಾಯಿ ಆಗಿದ್ದರೇ ಎಂಬ ಅನುಮಾನ ಮೂಡುತ್ತಿದೆ. ಈ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಈಗ ಬಯಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಪಂಪ್ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ Read More »

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ

ಸಮಗ್ರ ನ್ಯೂಸ್: ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ದುರ್ಘಟನೆಯನ್ನು ದುರಂತ ಎಂದು ಹೇಳಿದ್ದಾರೆ. ಮೃತರ

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ Read More »

ಕೊಟ್ಟಿಗೆಹಾರ: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ|ಶವ ಇರಿಸಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿಚಾರ್ಜ್

ಸಮಗ್ರ ನ್ಯೂಸ್ : ಚಿಕ್ಕಮಗಳೂರು ಜಿಲ್ಲೆಯ ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿ ಹುಲ್ಲೆಮನೆ ಕುಂದೂರುನಲ್ಲಿ ಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್ ಮಾಡಲಾಯಿತು. ನ.20 ರ ಮುಂಜಾನೆ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದರು ಈ ಕಾರಣ ಗ್ರಾಮಕ್ಕೆ ತೆರಳಿದ ಶಾಸಕ ಎಂ.ಪಿ.ಕುಮಾರಸ್ವಾಮಿಯ ನಡೆಯನ್ನು ಸ್ಥಳೀಯರು ಪ್ರಶ್ನೆ ಮಾಡಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿಲ್ಲದೆ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪ್ರಶ್ನೆ

ಕೊಟ್ಟಿಗೆಹಾರ: ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣ|ಶವ ಇರಿಸಿ ಪ್ರತಿಭಟನೆ ನಡೆಸಿದವರ ಮೇಲೆ ಲಾಠಿಚಾರ್ಜ್ Read More »

ಸುಳ್ಯ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತೆಯರು ನಾಪತ್ತೆ| ಪತ್ತೆಗಾಗಿ‌ ಪ್ರಕಟಣೆ ಹೊರಡಿಸಿದ ಪೊಲೀಸರು

ಸಮಗ್ರ ನ್ಯೂಸ್: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತ ಮಹಿಳೆಯರು ತಮ್ಮ ಮನೆಯಿಂದ ಕಳೆದ ಎರಡು ತಿಂಗಳಿನಿಂದ ಕಾಣೆಯಾಗಿದ್ದು, ಎಲ್ಲಿಯಾದರೂ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸುಳ್ಯ ಪೊಲೀಸ್ ಠಾಣೆಯಿಂದ ಪ್ರಕಟಣೆ ನೀಡಲಾಗಿದೆ. ಸಂಪಾಜೆ ಗ್ರಾಮದ ಕೀಲಾರುಮೂಲೆ ಎಂಬಲ್ಲಿ ವಾಸಿಸುತ್ತಿದ್ದ ನಾಗವೇಣಿ (28ವ) ಎಂಬಾಕೆ ಸೆ.21ರಂದು ಅರಂತೋಡು ಪೋಸ್ಟ್ ಆಫೀಸಿಗೆ ಹೋಗಿ ಬರುವುದಾಗಿ ಮಕ್ಕಳ ಬಳಿ ಹೇಳಿ ಹೋದವರು ಮತ್ತೆ ಮನೆಗೆ ಬಾರದೆ ಕಾಣೆಯಾಗಿದ್ದು, ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿರುತ್ತದೆ. ಸಂಬಂಧಿಕರ

ಸುಳ್ಯ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿವಾಹಿತೆಯರು ನಾಪತ್ತೆ| ಪತ್ತೆಗಾಗಿ‌ ಪ್ರಕಟಣೆ ಹೊರಡಿಸಿದ ಪೊಲೀಸರು Read More »