November 2022

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ನವೆಂಬರ್‌ 20ರಿಂದ ನವೆಂಬರ್‌ 26ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷ: ನಿರ್ಧಾರಗಳಲ್ಲಿ ದೃಢತೆ ಹೆಚ್ಚಿಸಿಕೊಳ್ಳಿರಿ. ಧನಾದಾಯಕ್ಕೆ ಕೊರತೆ ಇರುವುದಿಲ್ಲ. ಒಡಹುಟ್ಟಿದವರೊಡನೆ ವಾಗ್ವಾದ ಬೇಡ. ವಿದ್ಯಾರ್ಥಿಗಳಿಗೆ ಮಧ್ಯಮ ಫಲಿತಾಂಶ. ಮಕ್ಕಳಿಗೆ ಧನಸಹಾಯ ಮಾಡುವಿರಿ. ಹರಿತವಾದ ಆಯುಧಗಳಿಂದ ಗಾಯವಾಗುವ ಸಾಧ್ಯತೆ. […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢ ಸ್ಪೋಟ

ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ ಉಂಟಾಗಿದ್ದು, ಪ್ರಯಾಣಿಕ ಮತ್ತು ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಕೂಡ ಸ್ಥಳಕ್ಕೆ ಆಗಮಿಸಲಿದ್ದಾರೆ. ಆಟೋದಲ್ಲಿ ಕುಕ್ಕರ್ ಕಂಡು ಬಂದಿದೆ. ತನಿಖೆ ನಂತರ ನಿಗೂಢ ಸ್ಪೋಟದ ಹಿಂದಿನ ರಹಸ್ಯವೇನೆಂಬುದು ಗೊತ್ತಾಗಲಿದೆ. ಘಟನೆಯ

ಮಂಗಳೂರು: ಚಲಿಸುತ್ತಿದ್ದ ರಿಕ್ಷಾದಲ್ಲಿ ನಿಗೂಢ ಸ್ಪೋಟ Read More »

ಹೃದಯಾಘಾತ; ನಟಿ ತಬಸ್ಸುಮ್ ನಿಧನ

ಸಮಗ್ರ ನ್ಯೂಸ್: ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಖ್ಯಾತಿಯ ಬಾಲಿವುಡ್‌ ನಟಿ ತಬಸ್ಸುಮ್‌ (78) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ಕಲಾವಿದೆಯಾಗಿ ಬಾಲಿವುಡ್‌ ಸಿನಿಮಾ ರಂಗ ಪ್ರವೇಶಿಸಿ, ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರು ದೂರದರ್ಶನದ ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಟಾಕ್‌ ಶೋ ಮೂಲಕವೂ ದೇಶಾದ್ಯಂತ ಮನೆಮಾತಾಗಿದ್ದರು. ‘ನನ್ನ ತಾಯಿಗೆ ಹಲವು ದಿನಗಳಿಂದ ಅನಾರೋಗ್ಯ ಬಾಧಿಸುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಶುಕ್ರವಾರ ರಾತ್ರಿ ಎರಡು ಬಾರಿ ಹೃದಯಾಘಾತ ಉಂಟಾಗಿ ನಮ್ಮನ್ನೆಲ್ಲ ಅಗಲಿದ್ದಾರೆ’ ಎಂದು

ಹೃದಯಾಘಾತ; ನಟಿ ತಬಸ್ಸುಮ್ ನಿಧನ Read More »

ಬಸ್ ನಲ್ಲಿ ಯುವತಿಗೆ ‘ಅದನ್ನು’ ಮುಟ್ಟಿಸಿದ ಅನ್ಯಧರ್ಮೀಯ ಕಾಮಾಂಧ| ಯುವಕನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕ ನೊಬ್ಬ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಬಸ್ ನಲ್ಲಿ ತನ್ನ ಗುಪ್ತಾಂಗವನ್ನು ಸ್ಪರ್ಶಿಸಿ ಸಾರ್ವಜನಿಕವಾಗಿ ಸಿಕ್ಕಿಬಿದ್ದಿರುವ ಘಟನೆ ಮಂಗಳೂರು-ಬೆಂಗಳೂರು ರಾ.ಹೆದ್ದಾರಿಯ ಉಪ್ಪಿನಂಗಡಿ ಬಳಿ ನಡೆದಿದೆ. ಕಾಮುಕ ಯುವಕನನ್ನು ಪ್ರಯಾಣಿಕರು ಹಿಡಿದು ಇದೀಗ ಪೊಲೀಸರಿಗೆ ಒಪ್ಪಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆ ವೇಳೆಗೆ ಘಟನೆ ನಡೆದಿದ್ದು, ಯುವತಿ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಯುವಕ ನೆಲ್ಯಾಡಿಯಿಂದ ಕೆಎಸ್‌ಆರ್ ಟಿಸಿ ಬಸ್ ಹತ್ತಿದ್ದು, ದಾರಿಯುದ್ಧಕ್ಕೂ ತನ್ನ ಗುಪ್ತಾಂಗವನ್ನು ಯುವತಿಗೆ ಮುಟ್ಟಿಸುತ್ತಿದ್ದ ಎಂದು

ಬಸ್ ನಲ್ಲಿ ಯುವತಿಗೆ ‘ಅದನ್ನು’ ಮುಟ್ಟಿಸಿದ ಅನ್ಯಧರ್ಮೀಯ ಕಾಮಾಂಧ| ಯುವಕನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು Read More »

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ

ಸಮಗ್ರ ನ್ಯೂಸ್: ಶಾಲೆಗೆ ಮುಗಿದ ನಂತರ ನಾಪತ್ತೆಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿ ನಂದಿತಾ ಇದೀಗ ತುಮಕೂರಿನಲ್ಲಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣತಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ನಂದಿತಾ, ಸರ್ಕಾರಿ ಹಾಸ್ಟೆಲ್‍ನಲ್ಲಿದ್ದಳು. ನ. 7ರಂದು ಸಂಜೆ 5 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಹಾಸ್ಟೆಲ್‍ಗೆ ಹೋಗದೆ ನಾಪತ್ತೆಯಾಗಿದ್ದಳು. ಆದರೆ ಶುಕ್ರವಾರ ಸಂಜೆ ಬಾಲಕಿ ನಂದಿತಾ ತುಮಕೂರಿನಲ್ಲಿ ಪತ್ತೆಯಾಗಿದ್ದು, ನುಗ್ಗೇಹಳ್ಳಿ ಪೊಲೀಸರು ಬಾಲಕಿಯನ್ನು ಕರೆತಂದಿದ್ದಾರೆ. ತುಮಕೂರಿನಲ್ಲಿ ಅಳುತ್ತಾ ನಿಂತಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮನೆಗೆ ಕರೆದುಕೊಂಡು ಹೋಗಿ

ನಿಗೂಡವಾಗಿ ನಾಪತ್ತೆಯಾಗಿದ್ದ ಬಾಲಕಿ ಮಹಿಳೆಯೊಬ್ಬರ ಜೊತೆ ಪತ್ತೆ Read More »

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು

ಸಮಗ್ರ ನ್ಯೂಸ್: ಮಂಗಳೂರು ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಲೋಕಾರ್ಪಣೆ ಮಾಡಿದರು. ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಯಿ.ಟಿ.

ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ| ನನಸಾಯಿತು ಒಕ್ಕಲಿಗರ ದಶಕಗಳ ಕನಸು Read More »

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಸುಪ್ರೀತಾ (19) ಮೃತ ಯುವತಿ. ಇವರು ನಿಂತಿಕಲ್ಲ್ ನಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ನ.14 ರಂದು ಮನೆಯಲ್ಲಿದ್ದ ವೇಳೆ ಹಠಾತ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ಮೊದಲು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಯುವತಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದರಿಂದ ನ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಯುವತಿ

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು Read More »

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ

ಮುಂಬಯಿ: ರಸ್ತೆ ಬದಿ ನಿಲ್ಲಿಸಿದ್ದ ಐಷಾರಾಮಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯ ನಡೆದಿದೆ. ಮೃತ ವ್ಯಕ್ತಿಯನ್ನು ಪುಣೆಯ ಯಶವಂತ್ ನಗರದ ನಿವಾಸಿಯಾದ ಸಂಜಯ್ ಕಾರ್ಲೆ ಎಂದು ಗುರುತಿಸಲಾಗಿದೆ. ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ದೇಹದ ಮೇಲೆ ನಾಲ್ಕು ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪನ್ವೇಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂಬೈ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯ ಮೃತದೇಹ ಪತ್ತೆ Read More »

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!!

ಸುರತ್ಕಲ್: ನಾಳೆ (ನ.20) ಸಂಜೆ 4:30ಕ್ಕೆ ಸರಿಯಾಗಿ “ರಂಗ ಚಾವಡಿ” ಸಂಘಟನೆಯ ವರ್ಷದ ಸಂಭ್ರಮ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ಜರುಗಲಿದೆ. ಈ ಬಾರಿಯ ಪ್ರತಿಷ್ಠಿತ ರಂಗ ಚಾವಡಿ 2022 ಪ್ರಶಸ್ತಿಗೆ ಸಾಹಿತಿ ಜಾನಪದ ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಅವನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ಅದೇ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ಗಾಯಕರಾದ ವಿಶ್ವಾಸ್ ಗುರುಪುರ, ಮಲ್ಲಿಕಾ ವಿಶ್ವಾಸ್ ಹಾಗೂ ಜ್ಯುನಿಯರ್ ರಾಜ್ ಕುಮಾರ್ ಅವರಿಂದ ಸಂಗೀತ

ನಾಳೆ ಸುರತ್ಕಲ್ ಬಂಟರ ಭವನದಲ್ಲಿ “ರಂಗ ಚಾವಡಿ” ಸಂಭ್ರಮ! “ಬಲೇ ತೆಲಿಪುಲೆ” ಹಾಸ್ಯ ರಸಾಯಣ!! Read More »

ಸುಬ್ರಹಣ್ಯದಲ್ಲಿ ನ.28 ರಿಂದ ನ.29 ತನಕ
ಮದ್ಯದ ಅಂಗಡಿ ಬಂದ್

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾ ಪ್ತಿಯ ಇಂಚಾಡಿ ಬಳಿಯ ಪ್ರಶಾಂತ್ ಬಾರ್ ಮತ್ತು ರೆಸ್ಟೋ ರೆಂಟ್ ಹಾಗೂ ಬೆಳ್ಳಿ ಬಾರ್

ಸುಬ್ರಹಣ್ಯದಲ್ಲಿ ನ.28 ರಿಂದ ನ.29 ತನಕ
ಮದ್ಯದ ಅಂಗಡಿ ಬಂದ್
Read More »