November 2022

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್

ಸಮಗ್ರ ನ್ಯೂಸ್: ಇಂಡಿಯನ್ ಬಾಕ್ಸಾಫೀಸ್‌ಗೆ ಕಿಚ್ಚು ಹಚ್ಚಿದ ‘ಕಾಂತಾರ’ ಏಳು ವಾರಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶ್ವ ಮಟ್ಟದಲ್ಲಿ ಸದ್ದು ಮಾಡಿದ್ದ ‘ಕಾಂತಾರ’ ಇಂದು (ನವೆಂಬರ್ 18) ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನುಗುತ್ತಿದೆ. ಈ ಖುಷಿಯನ್ನು ರಿಷಬ್ ಶೆಟ್ಟಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 50 ದಿನಗಳನ್ನು ಪೂರೈಸಿದ ಸಂದರ್ಭದಲ್ಲೂ ‘ಕಾಂತಾರ’ ಸಿನಿಮಾದ ಕಲೆಕ್ಷನ್ ಕೋಟಿ ಲೆಕ್ಕದಲ್ಲಿಯೇ ಇದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ‘ಕಾಂತಾರ’ ಕಲೆಕ್ಷನ್ ಅದ್ಭುತವಾಗಿದ್ದು, ಪ್ರತಿವಾರ ಬಾಕ್ಸಾಫೀಸ್‌ನಲ್ಲಿ ದಾಖಲೆ ನಿರ್ಮಿಸುತ್ತಿದೆ. ಏಳನೇ ವಾರವೂ (50 […]

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್ Read More »

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ

ಸಮಗ್ರ ನ್ಯೂಸ್: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್(30), ಕೇರಳದ ಕಾಸರಗೋಡು ಜಿಲ್ಲೆ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ Read More »

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ

ಸಮಗ್ರ ನ್ಯೂಸ್: ಮಂಗಳೂರಿನ ಮುಲ್ಕಿಯಲ್ಲಿ ಹುಟ್ಟಿದ್ದೆ, ಬಪ್ಪನಾಡಿನ‌ ದುರ್ಗಾ ದೇವಿಯ ಕೃಪೆಯಲ್ಲಿ ಬೆಳೆದೆ ಎಂದು ಬಾಲಿವುಡ್ ನಟ ಸುನಿಲ್ ಶೆಟ್ಟಿ ತಮ್ಮ ಬಾಲ್ಯವನ್ನು ಸ್ಮರಿಸಿಕೊಂಡರು. ಬೆಂಗಳೂರು ತಂತ್ರಜ್ಞಾನ ಸಮ್ಮೇಳನದಲ್ಲಿನ‌ ಸಂವಾದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತ, ತಂದೆಯೇ ನನ್ನ ಹೀರೋ ಆಗಿದ್ದಾರೆ. ಅವರು ತಮ್ಮ 9ನೇ ವಯಸ್ಸಿನಲ್ಲಿ ಮುಂಬೈಗೆ ತೆರಳಿ ಅನೇಕ ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡಿದ್ದರು. ಅಲ್ಲಿ ಟೇಬಲ್ ಕ್ಲೀನ್‌ ಮಾಡುತ್ತಿದ್ದರು. ಐಸ್ ಬ್ಯಾಗ್ ಮೇಲೆ‌ ಮಲಗುತ್ತಿದ್ದರು. ಅವರು ಯಾವ ರೆಸ್ಟೋರೆಂಟ್​ನಲ್ಲಿ ಕೆಲಸ‌ ಮಾಡುತ್ತಿದ್ದರೋ ಬಳಿಕ ಅದೇ ರೆಸ್ಟೋರೆಂಟ್​​ನ‌

ಬಪ್ಪನಾಡು ದುರ್ಗಾಪರಮೇಶ್ವರಿ ಕೃಪೆಯಿಂದ ಬೆಳೆದೆ – ಸುನಿಲ್ ಶೆಟ್ಟಿ Read More »

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ

ಸಮಗ್ರ ನ್ಯೂಸ್: ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರಾವಳಿಯಲ್ಲಿ ಕಿಕ್ ಏರಿಸುತ್ತಿದ್ದ ಗಾಂಜಾ ದಂಧೆಕೋರರನ್ನು ಬಂಧಿಸಿದ್ದಾರೆ. ಬಂಧಿತರಿಂದ 32 ಲಕ್ಷ ರೂ. ಮೌಲ್ಯದ 132 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. 17 ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ XUV 500 ಕಾರ್ ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕು ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್(30), ಕೇರಳದ ಕಾಸರಗೋಡು ಜಿಲ್ಲೆ

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ| ಗಾಂಜಾ ದಂಗೆಕೋರರ ಬಂಧನ;132 ಕೆಜಿ ಮಾಲು ವಶ Read More »

ಅರಣ್ಯದೊಳಗೆ ಯುವಜೋಡಿಯ ನಗ್ನ ಶವ ಪತ್ತೆ!!

ಸಮಗ್ರ ನ್ಯೂಸ್: ಅರಣ್ಯದಲ್ಲಿ ನಗ್ನ ಸ್ಥಿತಿಯಲ್ಲಿ ಯುವಕ ಮತ್ತು ಯುವತಿಯ ಮೃತದೇಹ ಪತ್ತೆಯಾದ ಘಟನೆ ರಾಜಸ್ಥಾನದ ಉದಯ್​ಪುರ ಜಿಲ್ಲೆಯಲ್ಲಿ ನಡೆದಿದೆ. ಯುವಕನ ಗುಪ್ತಾಂಗವನ್ನೂ ಕತ್ತರಿಸಿದ ಸ್ಥಿತಿಯಲ್ಲಿ ವಶ ಪತ್ತೆಯಾಗಿದ್ದು, ಈ ಜೋಡಿಯನ್ನು ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಗೋಗುಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಉಬೇಶ್ವರ್​ಜಿ ಕಾಡಿನಲ್ಲಿ ಶುಕ್ರವಾರ ಯುವಕ ಮತ್ತು ಯುವತಿ ಶವಗಳು ಪತ್ತೆಯಾಗಿವೆ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳೀಯ ಪೊಲೀಸರು ಮತ್ತು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಅರಣ್ಯದೊಳಗೆ ಯುವಜೋಡಿಯ ನಗ್ನ ಶವ ಪತ್ತೆ!! Read More »

ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಬೆಂಗಳೂರಿನ ಮಾರತ್ತಹಳ್ಳಿಯ ಕಾಲೇಜೊಂದರಲ್ಲಿ ಯುವಕ-ಯುವತಿಯರು ಪಾಕಿಸ್ತಾನ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ! ಮಾರತ್ತಹಳ್ಳಿ ನಗರದ ಠಾಣಾ ವ್ಯಾಪ್ತಿಯಲ್ಲಿ ಬರುವ ನ್ಯೂ ಹಾರಿಜನ್ ಕಾಲೇಜಿನಲ್ಲಿ ಈ ಹುಚ್ಚಾಟ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ್ ಜಿಂದಬಾದ್ ಎಂದು ಯುವಕ-ಯುವತಿಯರು ಕೂಗಾಡಿದ್ದಾರೆ. ಘಟನೆಯ ಬಗ್ಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ವಿಡಿಯೋದಲ್ಲಿರುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘೋಷಣೆ ಕೂಗಿರುವ ಇಬ್ಬರನ್ನೂ ಮಾರತ್ತಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಕಾಲೇಜಿನಲ್ಲಿ ಕಲ್ಚರಲ್ ಕಾರ್ಯಕ್ರಮ

ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಗೆ ಬಂಧನ ಭೀತಿ| ವಿಚಾರಣೆಗೆ ಹಾಜರಾದರಷ್ಟೇ ಬಚಾವ್

ಸಮಗ್ರ ನ್ಯೂಸ್: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌) ಶಾಸಕರನ್ನು ಬಿಜೆಪಿಗೆ ಸೆಳೆಯಲು ಹಣದ ಆಮಿಷ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್. ಸಂತೋಷ್ ಅವರಿಗೆ ನವೆಂಬರ್ 21 ರಂದು ಹಾಜರಾಗುವಂತೆ ಸಮನ್ಸ್ ನೀಡಿದ್ದು, ವಿಫಲವಾದರೆ ಅವರನ್ನು ಬಂಧಿಸಲಾಗುವುದು. ತೆಲಂಗಾಣ ಹೈಕೋರ್ಟ್ ಮಂಗಳವಾರ ಶಾಸಕರ ಖರೀದಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಬಿಜೆಪಿಯ ಮನವಿಯನ್ನು ತಿರಸ್ಕರಿಸಿದ ನಂತರ ಮತ್ತು ಪ್ರಕರಣದ ತನಿಖೆಯನ್ನು ಎಸ್‌ಐಟಿ ಸ್ವತಂತ್ರವಾಗಿ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಪ್ರಕರಣದ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಗೆ ಬಂಧನ ಭೀತಿ| ವಿಚಾರಣೆಗೆ ಹಾಜರಾದರಷ್ಟೇ ಬಚಾವ್ Read More »

ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ರಚನೆ

ಸಮಗ್ರ ನ್ಯೂಸ್: ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿವಾದ ಸಂಬಂಧ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿ‌ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಸುಮಾರು 3 ದಶಕಗಳಿಂದ ವಿವಾದಿತ ಸ್ಥಳವಾಗಿರುವ ಪೀಠಕ್ಕೆ ಓರ್ವ ಮುಸ್ಲಿಂ ಸೇರಿದಂತೆ 8 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯಲ್ಲಿ ಕೆ.ಸತೀಶ್, ಸಿ.ಜಿ. ಲೀಲಾ, ಶೀಲಾ, ಎನ್.ಎಸ್.ಸುಮಂತ್, ಕೆ.ಎಸ್.ಗುರುವೇಶ್, ಜಿ. ಎಚ್.ಹೇಮಂತ್‌ಕುಮಾರ್, ಎಸ್.ಎಂ.ಭಾಷಾ, ಸಿ.ಎಸ್.ಚೇತನ್ ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ

ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ರಚನೆ Read More »

ಧರ್ಮಸ್ಥಳ: ಇಂದಿನಿಂದ ಲಕ್ಷದೀಪೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ಶ್ರೀ‌‌ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಆರಂಭವಾಗಲಿದ್ದು, ನವೆಂಬರ್ 23ರ ವರೆಗೆ ಇದು ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ನವೆಂಬರ್ 19ರ ಇಂದು ರಾತ್ರಿ 9:00 ಗಂಟೆಗೆ ಹೊಸ ಕಟ್ಟೆ ಉತ್ಸವ ನಡೆಯಲಿದ್ದು, ನವೆಂಬರ್ 20 ರಂದು ಕೆರೆಕಟ್ಟೆ ಉತ್ಸವ, ನವೆಂಬರ್ 21ರಂದು ಲಲಿತೋದ್ಯಾನ ಉತ್ಸವ, ನವೆಂಬರ್ 22ರಂದು ಕಂಚಿ ಮಾರುಕಟ್ಟೆ ಉತ್ಸವ, ನವೆಂಬರ್ 23ರಂದು ಗೌರಿಮಾರು ಕಟ್ಟೆ ಉತ್ಸವ ಹಾಗೂ ನವೆಂಬರ್

ಧರ್ಮಸ್ಥಳ: ಇಂದಿನಿಂದ ಲಕ್ಷದೀಪೋತ್ಸವ ಸಂಭ್ರಮ Read More »

69 ಸಹಕಾರ ಸಪ್ತಾಹದಲ್ಲಿ‌ ಉಡುಪಿ‌ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಕ್| ಸಚಿವ ಎಸ್.ಅಂಗಾರರಿಗೆ ಆಮಂತ್ರಣವೇ ಇಲ್ಲ…!

ಸಮಗ್ರ ನ್ಯೂಸ್: 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರರನ್ನು ಕೈ ಬಿಟ್ಟಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಂಗಳೂರಿನ ಕರಾವಳಿ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಈ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗವಹಿಸಿದ್ದರು. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಸಹಕಾರ ಇಲಾಖೆ

69 ಸಹಕಾರ ಸಪ್ತಾಹದಲ್ಲಿ‌ ಉಡುಪಿ‌ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೊಕ್| ಸಚಿವ ಎಸ್.ಅಂಗಾರರಿಗೆ ಆಮಂತ್ರಣವೇ ಇಲ್ಲ…! Read More »