November 2022

75ನೇ ವಯಸ್ಸಿನಲ್ಲಿ ಮರು ವಿವಾಹವಾದ ಮಾಜಿ ಮೇಯರ್| ಪತ್ನಿ ಅಗಲಿದ 3 ತಿಂಗಳಲ್ಲೇ ಅಕ್ಕನ ಜೊತೆಗೆ ವಿವಾಹ

ಸಮಗ್ರ ನ್ಯೂಸ್: ಮಾಜಿ ಮೇಯರೊಬ್ಬರು ತಮ್ಮ 75ನೇ ವಯಸ್ಸಿನಲ್ಲಿ ಇನ್ನೊಂದು ಮದುವೆಯಾಗಿದ್ದಾರೆ. ಹೀಗೆ ಇನ್ನೊಮ್ಮೆ ಹಸೆಮಣೆಗೆ ಏರಿದವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್​ ಡಿ.ಕೆ.ಚವ್ಹಾಣ. ಚವ್ಹಾಣ ಅವರ ಮೊದಲ ಪತ್ನಿ ಶಾರದಾ ಮೂರು ತಿಂಗಳ ಹಿಂದೆ ತೀರಿಹೋಗಿದ್ದರು. ಪತ್ನಿಯ ಅಗಲಿಕೆಯ ಬಳಿಕ ಆಕೆಯ ಅಕ್ಕ ಅನಸೂಯಾ ಅವರನ್ನು ಚವ್ಹಾಣ ಅವರು ಮದುವೆಯಾಗಿದ್ದಾರೆ. ಈ ಮೂಲಕ ಎರಡನೇ ಸಲ ದಾಂಪತ್ಯ ಜೀವನಕ್ಕೆ ಪ್ರವೇಶ ಮಾಡಿದ್ದಾರೆ. ಚವ್ಹಾಣ ಅವರ ಮನೆಯ ಮುಂದೆಯೇ ಈ ವಿವಾಹ ಸಮಾರಂಭ ನಡೆದಿದೆ. ಮಾಜಿ […]

75ನೇ ವಯಸ್ಸಿನಲ್ಲಿ ಮರು ವಿವಾಹವಾದ ಮಾಜಿ ಮೇಯರ್| ಪತ್ನಿ ಅಗಲಿದ 3 ತಿಂಗಳಲ್ಲೇ ಅಕ್ಕನ ಜೊತೆಗೆ ವಿವಾಹ Read More »

50 ದಿನ ಪೂರೈಸುವುದಕ್ಕೂ ಮೊದಲೇ `ಕಾಂತಾರ’ ಎತ್ತಂಗಡಿ ಆಗುತ್ತಾ?

ಸಮಗ್ರ ಫಿಲಂ: ರಿಷಬ್ ಶೆಟ್ಟಿ ಅಭಿನಯದ `ಕಾಂತಾರ’ಈ ಶುಕ್ರವಾರಕ್ಕೆ 50 ದಿನಗಳನ್ನ ಪೂರೈಸಲಿದೆ. ನವರಾತ್ರಿ ಸಮಯದಲ್ಲಿ ಸೆಪ್ಟೆಂಬರ್‌ 30ರಂದು ಬಿಡುಗಡೆಯಾಗಿ 50ನೇ ದಿನಕ್ಕೆ ಕಾಲಿಡುತ್ತಿರುವ ಸಮಯದಲ್ಲೇ ಈ ಚಿತ್ರ ಥಿಯೇಟರ್‌ನಿಂದ ಎತ್ತಂಗಡಿ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರಜ್ವಲ್ ದೇವರಾಜ್ ನಟನೆಯ `ಅಬ್ಬರ’ ಚಿತ್ರ ಈ ಶುಕ್ರವಾರ(ನ.28) ತೆರೆಗೆ ಬರಲಿದೆ. ʻಕಾಂತಾರʼ ಪ್ರದರ್ಶನಗೊಳ್ಳುತ್ತಿರುವ ಥಿಯೇಟರ್‌ನಲ್ಲಿ ಈ ಚಿತ್ರ ರಿಲೀಸ್‌ ಆಗಲಿರುವುದರಿಂದ ಕಾಂತಾರದ ಕಲೆಕ್ಷನ್‌ ಓಟಕ್ಕೆ ಬ್ರೇಕ್‌ ಬೀಳಲಿದೆ. ಈ ಹಿಂದೆ ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಸಂತೋಷ ಮುಖ್ಯ

50 ದಿನ ಪೂರೈಸುವುದಕ್ಕೂ ಮೊದಲೇ `ಕಾಂತಾರ’ ಎತ್ತಂಗಡಿ ಆಗುತ್ತಾ? Read More »

ಉಡುಪಿ: ಬೈಕ್- ಟಿಪ್ಪರ್ ಡಿಕ್ಕಿ: ಯುವತಿ ಸಾವು, ಯುವಕ ಪಾರು

ಸಮಗ್ರ ನ್ಯೂಸ್ : ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ರಿಕ್ಷಾ ನಿಲ್ದಾಣ ಬಳಿ ಟಿಪ್ಪರ್ ಒಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವತಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಯುವಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೃತ ಯುವತಿಯನ್ನು ಪಡುಬಿದ್ರಿ ಕಂಚುನಡ್ಕದ ನಿವಾಸಿ ನಿಹಾಲ ಮತ್ತು ಯುವಕನನ್ನು ಬೆಳಪುವಿನ ಷರೀಫ್ ಎಂದು ಗುರುತಿಸಲಾಗಿದೆ. ಅವರಿಗೆ ಮದುವೆ ನಿಶ್ಚಯವಾಗಿದ್ದು, ಉಡುಪಿ ಕಡೆಯಿಂದ ಅವರು ತಮ್ಮ ಪಲ್ಸರ್ ಬೈಕನ್ನಲ್ಲಿ

ಉಡುಪಿ: ಬೈಕ್- ಟಿಪ್ಪರ್ ಡಿಕ್ಕಿ: ಯುವತಿ ಸಾವು, ಯುವಕ ಪಾರು Read More »

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ| ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಲಿದೆ. ಮುಂದಿನ 4 ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಆಂಧ್ರಪ್ರದೇಶಗಳಿಗೂ ಹವಾಮಾನ ಸಂಸ್ಥೆ ಹಳದಿ ಎಚ್ಚರಿಕೆ ನೀಡಿದೆ. ತಮಿಳುನಾಡಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನವೆಂಬರ್ 16 ಮತ್ತು 17 ರಂದು

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ| ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ Read More »

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಕೊರೊನಾ ಹಿನ್ನೆಲೆ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಸಚಿವ ಎಸ್‌ ಅಂಗಾರ ನೇತೃತ್ವದಲ್ಲಿ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನ ಪಾಲಿಸಿಕೊಂಡು ಸೇವೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲು ಸಮ್ಮತಿಸಲಾಯಿತು. ಕುಕ್ಕೆ ಶ್ರೀ

ಕುಕ್ಕೆ ಸುಬ್ರಹ್ಮಣ್ಯ: ಚಂಪಾ ಷಷ್ಠಿಯಲ್ಲಿ ಎಡೆಸ್ನಾನಕ್ಕೆ ಅವಕಾಶ Read More »

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್

ಸಮಗ್ರ ನ್ಯೂಸ್ : ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರಂನಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬಕ್ಕೆ ಬಂದು ಬಂಧಿಸಿಕೊಂಡು ಹೋದ ಘಟನೆ ನಡೆದಿದೆ. ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬಂಧಿದಂತೆ ದೂರು ದಾಖಲಾಗಿತ್ತು. ಆರೋಪಿ ಕೇರಳದಿಂದ ತಪ್ಪಿಸಿಕೊಂಡು ಬಂದು ನೀರಾಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತ ಇಲ್ಲಿನ ರೂಮ್ ಒಂದರಲ್ಲಿ ವಾಸವಿದ್ದ. ಇದು ಅಲ್ಲಿನ ಪೊಲೀಸರಿಗೆ ಪ್ರಕರಣದ ತನಿಖೆಗೆ ತೊಂದರೆಯಾಗಿತ್ತು. ಸೂಕ್ತ ಮಾಹಿತಿಯೊಂದಿಗೆ ಕಡಬಕ್ಕೆ ಕೇರಳದ ತಿರುವಂತಪುರಂ ಜಿಲ್ಲೆಯ ವೆಂಜಾರಂಮೂಡ್ ನಿಂದ

ಕಡಬ: ಕೇರಳದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕರ್ನಾಟಕದಲ್ಲಿ ಅಂದರ್ Read More »

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಸಮಗ್ರ ನ್ಯೂಸ್: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 , ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 25 ರಿಂದ 35 ವಯಸ್ಸಿನ ಮಹಿಳೆಯಾಗಿದ್ದು, ವೋಡಾಫೋನ್ ಸಿಂಬಲ್ ಇರುವ ಕೆಂಪು ಗುಲಾಬಿ ಬಣ್ಣದ ಟಿ ಶರ್ಟ್ ಹಾಗೂ ಕಪ್ಪು ಬುದು ಬಣ್ಣದ ಶಾಟ್ಸ್ ಧರಿಸಿದ್ದು, ಬಲ ಮುಂಗೈ ನಲ್ಲಿ ಒಂದು ಟ್ಯಾಟೂ ಮಾರ್ಕ್, ಬಲ ಕೈ ನಲ್ಲಿ ಸ್ಟೀಲ್ ಬ್ರಾಸ್ ಲೈಟ್, ಎಡ ಕೈ ನಲ್ಲಿ ದಾರ, ತಾಳಿ, ಕಾಲ್ ಚೈನು,

ಶಿರಾಡಿ ಘಾಟ್ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ| ಗುರುತು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ Read More »

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ!

ಕೈ ಪಾಳಯದಲ್ಲಿ ಬಿರುಸಿನ ಕಸರತ್ತು, ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಇನಾಯತ್ ಅಲಿ ಅರ್ಜಿ ಸಲ್ಲಿಕೆ ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಮಾಡೋದಾಗಿ ಕಾಂಗ್ರೆಸ್ ವರಿಷ್ಠ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ಟಿಕೆಟ್ ಗಾಗಿ ಆಕಾಂಕ್ಷಿಗಳ ಮಧ್ಯೆ ಜಂಗೀಕುಸ್ತಿ ಆರಂಭವಾಗಿದ್ದು ಮಾಜಿಗಳ ಜೊತೆಗೆ ಹೊಸ ಮುಖಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಬಲ ಪೈಪೋಟಿಯಲ್ಲಿ ನಿರತರಾಗಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಬಾರಿ ಮಾಜಿ

ಮಂಗಳೂರು ಉತ್ತರದಲ್ಲಿ “ಟಿಕೆಟ್”ಗಾಗಿ ಜಂಗೀಕುಸ್ತಿ! Read More »

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಹಾಡಹಗಲೇ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಈ ಘಟನೆಯಿಂದ ‌ಬಿಸಿಲನಾಡಿನ‌ ಜನ ಬೆಚ್ಚಿಬಿದ್ದಿದ್ದಾರೆ. ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮದ್ ಮುದಾಸಿರ್ ಮೃತಪಟ್ಟಿದ್ದಾನೆ. ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿಯ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ

ಸಮಗ್ರ ನ್ಯೂಸ್: ದೆಹಲಿಯಲ್ಲಿ ಶ್ರಧ್ದಾಳನ್ನು ಅಫ್ತಾಬ್‌ ಬರ್ಬರವಾಗಿ ಹತ್ಯೆ ನಡೆದಿರುವ ಘಟನೆ ಮಾಸುವ ಮುನ್ನವೇ ಮಧ್ಯಪ್ರದೇಶದ ಜಬಲ್ಪುರದ ಮೂಲದ ಎಂದು ಹೇಳಲಾದ ವ್ಯಕ್ತಿಯೊಬ್ಬ ಮಹಿಳೆ ತನಗೆ ಮೋಸ ಮಾಡಿದಳು ಎಂಬ ಕಾರಣಕ್ಕೆ ಮಹಿಳೆಯೊಬ್ಬಳನ್ನು ಕತ್ತು ಸೀಳಿ ಕೊಂದಿದ್ದಾನೆ. ಹತ್ಯೆ ನಡೆದು ಹಲವು ದಿನಗಳು ಕಳೆದಿವೆ ಎಂದು ಹೇಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಬಲ್‌ಪುರ ಮೂಲದ ಮೇಖ್ಲಾ ರೆಸಾರ್ಟ್‌ನಲ್ಲಿ 25 ವರ್ಷದ ಶಿಲ್ಪಾ ಝಾರಿಯಾಳನ್ನು ಕೊಂದು, ಆಕೆ ಸಾಯುವ ಮುನ್ನವೇ ರಕ್ತಸಿಕ್ತ ದೇಹದ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ

ಪ್ರೇಯಸಿ‌ ಮೋಸ ಮಾಡಿದಳೆಂದು ಕತ್ತು ಸೀಳಿ ಶವದೊಂದಿಗೆ ವಿಡಿಯೋ ಪೋಸ್ಟ್ ಮಾಡಿದ ವಿಕೃತ ಪ್ರೇಮಿ| ಶ್ರದ್ಧಾ ಕೊಲೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಘೋರ ಕೃತ್ಯ Read More »