November 2022

ಬಂಟ್ವಾಳ:ದಿಢೀರ್ ಏರಿಕೆಯಾದ ನೀರಿನ ಹರಿವು|ಹೊಳೆ ಮಧ್ಯದಲ್ಲಿ ಬಾಕಿಯಾದ ಲಾರಿ

ಸಮಗ್ರ ನ್ಯೂಸ್: ನದಿ ನೀರಿನ ಹರಿವು ದಿಢೀರ್ ಏರಿಕೆಯಾಗಿ ಸೇತುವೆ ನಿರ್ಮಾಣ ಕಾಮಗಾರಿನಿರತ ಲಾರಿಯೊಂದಿ ಹೊಳೆ ಮಧ್ಯದಲ್ಲಿ ಬಾಕಿಯಾದ ಘಟನೆ ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಮಂಗಳವಾರ ನಡೆದಿದೆ. ಮಳೆಯ ಹಿನ್ನಲೆಯಲ್ಲಿ ಸೇತುವೆಯ ಬಾಕಿಯುಳಿದ ಪಿಲ್ಲರ್‌ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಇದೀಗ ಮತ್ತೆ ಕಾಮಗಾರಿ ಆರಂಭಿಸಲಾಗಿತ್ತು. ಹೀಗಾಗಿ ಮಂಗಳವಾರ ನದಿಗೆ ಮಣ್ಣು ಹಾಕಿ ಲಾರಿ ನದಿಯಿಂದ ಹಿಂತಿರುಗುತ್ತಿದ್ದ ವೇಳೆ ಏಕಾಏಕಿ ನದಿ ನೀರು ಹೆಚ್ಚಳವಾಗಿದೆ. ಅಲ್ಲದೆ ಒಂದು ಭಾಗದ ಮಣ್ಣು ಕೂಡಾ ಕೊಚ್ಚಿ ಹೋಗಿದೆ. ಇದರಿಂದ ದಡಕ್ಕೆ ಬರಲಾಗದೆ […]

ಬಂಟ್ವಾಳ:ದಿಢೀರ್ ಏರಿಕೆಯಾದ ನೀರಿನ ಹರಿವು|ಹೊಳೆ ಮಧ್ಯದಲ್ಲಿ ಬಾಕಿಯಾದ ಲಾರಿ Read More »

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ!

ಸಮಗ್ರ ನ್ಯೂಸ್: ಭೂಮಿಯ ಖಾತೆಯಲ್ಲಿ ತಪ್ಪಾಗಿರುವ ಹೆಸರು ಸರಿ ಮಾಡಿಕೊಡಲು 10 ಲಕ್ಷ ರೂ.ಗೆ ಬೇಡಿಕೆ ಒಡ್ಡಿದ್ದ ವಿಶೇಷ ತಹಸೀಲ್ದಾರ್ ಮತ್ತು ಏಜೆಂಟ್ ಲೋಕಾಯುಕ್ತ ಬಲೆಗೆ ಸೆರೆಸಿಕ್ಕಿದ್ದಾರೆ. ಬೆಂಗಳೂರು ನಗರ ಉತ್ತರ ತಾಲೂಕು ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ ಮತ್ತು ಏಜೆಂಟ್ ರಮೇಶ್ ಲೋಕಾಯಕ್ತ ಬಲೆಗೆ ಸಿಲುಕಿದ ಆರೋಪಿಗಳು. ಸದ್ಯ ಆರೋಪಿಗಳ ವಿರುದ್ಧ ಎಐಆರ್ ದಾಖಲಿಸಿ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕೆಂಗನಹಳ್ಳಿಯ ಕಾಂತರಾಜು, ತನಗೆ

10ಲಕ್ಷ ಲಂಚಕ್ಕೆ ಕೈಚಾಚಿದ ಮಹಿಳಾ ತಹಶಿಲ್ದಾರ್ ಲೋಕಾಯುಕ್ತ ಬಲೆಗೆ! Read More »

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಪುನರಾರಂಭ

ಸಮಗ್ರ ನ್ಯೂಸ್: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ಕಾರಣದಿಂದಾಗಿ ಯಾವುದೇ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿತ್ತು. ಈಗ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿಸಲಾಗಿದೆ ಎಂದಿದ್ದಾರೆ. ಅಂದಹಾಗೇ ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಡಿಸೆಂಬರ್ ನಂತ್ರ ಶೈಕ್ಷಣಿಕ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಪುನರಾರಂಭ Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕರಡು ನಿಯಮಕ್ಕೆ ಸಚಿವರು ಸಮ್ಮತಿಸಿದ್ದು, ಒಂದೇ ಬಾರಿ ಪರಸ್ಪರ ವರ್ಗಾವಣೆ ನಿಯಮ ರದ್ದು ಮಾಡಿ ಶೀಘ್ರವೇ ಆಕ್ಷೇಪಣೆ ಆಹ್ವಾನಿಸುವ ಸಾಧ್ಯತೆ ಇದೆ. ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಅನುಮತಿ ನೀಡಿರುವ ಸರ್ಕಾರ ವರ್ಗಾವಣೆಯ ಕರುಡು ನಿಯಮಗಳನ್ನು ರೂಪಿಸಿ ಆಕ್ಷೇಪಣೆ ಆಹ್ವಾನಿಸಲಿದೆ. ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ವರ್ಗಾವಣೆ ಕಾಯ್ದೆಗೆ ಅನುಮೋದನೆ ಪಡೆಯಲಾಗಿದ್ದು, ಕಾನೂನು ಪ್ರಕಾರ ಸಚಿವರ ಒಪ್ಪಿಗೆ ಬೇಕಿದೆ. ಮಂಗಳವಾರ ಸಚಿವರ ಅನುಮೋದನೆ ಸಿಕ್ಕಿದ್ದು ಕರಡು ನಿಯಮ ರೂಪಿಸಿ ಆಕ್ಷೇಪಣೆಯ ಆಹ್ವಾನಿಸಲಾಗುವುದು. ಇದಕ್ಕೆ 15

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ Read More »

ಚಲಿಸುತ್ತಿದ್ದ ರೈಲ್ ನಲ್ಲಿ ಬೆಂಕಿ ಎಚ್ಚರಿಕೆಯ ಸೈರನ್ ಮೊಳಗಿಸಿದ ಇಲಿ..!!

ಸಮಗ್ರ ನ್ಯೂಸ್: ರೈಲಿನಲ್ಲಿ ನಡುರಾತ್ರಿಯಲ್ಲಿ ಸೈರನ್ ಮೊಳಗಿದ ಕಾರಣ ನಿದ್ದೆಯಲ್ಲಿದ್ದ ಪ್ರಯಾಣಿಕರು ಆತಂಕದಿಂದ ಎದ್ದು ಭಯಭೀತಿಗೊಳಗಾಗದ ಘಟನೆ ಹಾಸನ ಜಂಕ್ಷನ್ ಬಳಿ ಸಂಭವಿಸಿದೆ. ಕಾರವಾರದಿಂದ ಬೆಂಗಳೂರಿಗೆ ತೆರಳುವ ರೈಲು ರಾತ್ರಿ ಒಂದು ಗಂಟೆಗೆ ಹಾಸನದ ಬಳಿ ಸಾಗುತ್ತಿದ್ದಾಗ ಬಿ1 ಬೋಗಿಯಲ್ಲಿ ಬೆಂಕಿ ಎಚ್ಚರಿಕೆಯ ಸೈರನ್ ಮೊಳಗತೊಡಗಿತು. ಅಪಾಯದ ಸೂಚನೆ ಘೋಷಣೆ ಆದ ಕಾರಣ ನಿದ್ರೆಯಲ್ಲಿದ್ದ ಪ್ರಯಾಣಿಕರು ಒಮ್ಮೆಲೇ ಎದ್ದು ಆತಂಕದಿಂದ ಬಾಗಿಲ ಬಳಿ ಜಮಾಯಿಸಿದರು. ತಾಂತ್ರಿಕ ಸಿಬ್ಬಂದಿ ಪರಿಶೀಲಿಸಿದಾಗ ವಿದ್ಯುತ್ ಬೋರ್ಡ್ ಒಳಗಡೆ ಇಲಿ ನುಸುಳಿ ಅವಾಂತರ

ಚಲಿಸುತ್ತಿದ್ದ ರೈಲ್ ನಲ್ಲಿ ಬೆಂಕಿ ಎಚ್ಚರಿಕೆಯ ಸೈರನ್ ಮೊಳಗಿಸಿದ ಇಲಿ..!! Read More »

ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ‌ ಇಬ್ಬರು ಸಾವು

ಸಮಗ್ರ‌ ನ್ಯೂಸ್: ಹೊಳೆಯಲ್ಲಿ ಮುಳುಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ‌ ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ಯೇನೆಕಲ್ಲು ಬಳಿಯಲ್ಲಿ ‌ನಡೆದಿದೆ. ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46ವ.) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49ವ.) ಎಂದು ಗುರುತಿಸಲಾಗಿದೆ. ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ‌ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರ ಶವಗಳನ್ನು ನೀರಿನಿಂದ

ಸುಬ್ರಹ್ಮಣ್ಯ: ಹೊಳೆಯಲ್ಲಿ ಮುಳುಗಿ‌ ಇಬ್ಬರು ಸಾವು Read More »

ಮಹರಾಷ್ಟ್ರದಲ್ಲಿ ಅಪಘಾತ| ಸುರತ್ಕಲ್‌‌ನ ಯುವಕ ಮೃತ್ಯು

ಸಮಗ್ರ ನ್ಯೂಸ್: ಮಂಗಳೂರಿನಿಂದ ಮುಂಬೈಗೆ ಹೋಗುತ್ತಿದ್ದ ಮೀನಿನ ಲಾರಿಯೊಂದು ಮಹರಾಷ್ಟ್ರದ ಖಂಡಾಲಾ ಘಾಟ್ ಬಳಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಲಾರಿ ಚಾಲಕ ಸುರತ್ಕಲ್‌‌ನ ಕೃಷ್ಣಾಪುರದ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಕೃಷ್ಣಾಪುರ ನಿವಾಸಿ ಅಲ್ತಾಫ್ ಹುಸೇನ್ ಅವರ ಪುತ್ರ ಅಜ್ಮಲ್ (23) ಮೃತಪಟ್ಟ ಲಾರಿ ಚಾಲಕ. ಕುಂದಾಪುರ ಮೂಲದ ಲಾರಿಯಲ್ಲಿ ನಿನ್ನೆ ರಾತ್ರಿ ಅಜ್ಮಲ್ ಚಾಲಕನಾಗಿ ಮುಂಬೈಗೆ ತೆರಳಿದ್ದು, ಇಂದು ಖಂಡಾಲಾ ಘಾಟ್ ನಲ್ಲಿ ಲಾರಿ ಉರುಳಿಬಿದ್ದಿದೆ. ಚಾಲಕ ಅಜ್ಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ

ಮಹರಾಷ್ಟ್ರದಲ್ಲಿ ಅಪಘಾತ| ಸುರತ್ಕಲ್‌‌ನ ಯುವಕ ಮೃತ್ಯು Read More »

ಶಬರಿಮಲೆ: ನಾಳೆಯಿಂದ(ನ.17) ಅಯ್ಯಪ್ಪ ದರ್ಶನ| ದಿನಕ್ಕೆ ಗರಿಷ್ಠ 1ಲಕ್ಷ ಜನರಿಗೆ ಅವಕಾಶ

ಸಮಗ್ರ ನ್ಯೂಸ್: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು ಯಾತ್ರೆಗೂ ನಾಳೆಯಿಂದಲೇ ಚಾಲನೆ ಸಿಗಲಿದೆ. ದೇಗುಲದ ಹಾಲಿ ಪ್ರಧಾನ ಅರ್ಚಕರಾದ ಕಂಡರಾರು ರಾಜೀವರು ಮತ್ತು ಹಿಂದ ಪ್ರಧಾನ ಅರ್ಚಕರಾದ ಎನ್.ಪರಮೇಶ್ವರನ್ ನಂಬೂದಿರಿ ಅವರ ಸಮಕ್ಷಮದಲ್ಲಿ ದೇಗುಲದ ಗರ್ಭಗೃಹವನ್ನು ಇಂದು ಸಂಜೆ 5 ಗಂಟೆಗೆ ತೆರೆಯಲಾಗುವುದು. ನಂತರ ಅಯ್ಯಪ್ಪ ಮತ್ತು ಮಲಿಕಾಪುರಮ್ ದೇಗುಲಗಳ ಮುಖ್ಯ ಅರ್ಚಕರು ಪೂಜಾ ವಿಧಿಗಳನ್ನು

ಶಬರಿಮಲೆ: ನಾಳೆಯಿಂದ(ನ.17) ಅಯ್ಯಪ್ಪ ದರ್ಶನ| ದಿನಕ್ಕೆ ಗರಿಷ್ಠ 1ಲಕ್ಷ ಜನರಿಗೆ ಅವಕಾಶ Read More »

ಮೈಸೂರು: ನಾಟಕೀಯ ತಿರುವು ಪಡೆದುಕೊಂಡ ಬಸ್ ತಂಗುದಾಣ ವಿವಾದ| ನಾಮಫಲಕದಲ್ಲಿ ರಾರಾಜಿಸಿದ ಮೋದಿ, ಬೊಮ್ಮಾಯಿ, ಸ್ವಾಮೀಜಿ ಫೋಟೋ

ಸಮಗ್ರ ನ್ಯೂಸ್: ರಾತ್ರೋರಾತ್ರಿ ಮೈಸೂರು ನಗರದಲ್ಲಿ ಗುಂಬಜ್‌ ಮಾದರಿಯ ಬಸ್‌ ತಂಗುದಾಣದ ಮೇಲೆ ಕಳಶಗಳು ಬಂದಿದ್ದವು. ಈಗ ಏಕಾಏಕಿ ಸುತ್ತೂರು ಸ್ವಾಮೀಜಿ, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ಅವರ ಫೋಟೊ ಅಳವಡಿಸಿರುವುದು ಕಂಡುಬಂದಿದ್ದು, ಬಸ್ ತಂಗುದಾಣ ವಿವಾದ ನಾಟಕೀಯ ತಿರುವು ಪಡೆದಿದೆ. ತಂಗುದಾಣವೊಂದಕ್ಕೆ ಮಂಗಳವಾರ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣ ಎಂಬ ಬೋರ್ಡ್ ಅಳವಡಿಕೆ ಮಾಡಿದ್ದು, ಪಕ್ಷ, ಜಾತಿ ಮುಂದೆ ಬಿಟ್ಟು ಪೇಚಿಗೆ ಸಿಲುಕಿಸುವ ಯತ್ನ‌ ನಡೆಸಲಾಗಿದೆ. ಸುತ್ತೂರು ಶ್ರೀ ವೀರಸಿಂಹಾಸನ ಮಠದ ಆದಿ

ಮೈಸೂರು: ನಾಟಕೀಯ ತಿರುವು ಪಡೆದುಕೊಂಡ ಬಸ್ ತಂಗುದಾಣ ವಿವಾದ| ನಾಮಫಲಕದಲ್ಲಿ ರಾರಾಜಿಸಿದ ಮೋದಿ, ಬೊಮ್ಮಾಯಿ, ಸ್ವಾಮೀಜಿ ಫೋಟೋ Read More »

ಆ ಕೆಟ್ಟ ಜಾಗದಲ್ಲಿ ನನ್ನನ್ನು ಸೆಕ್ಸಿಯಾಗಿರಲು ಹೇಳಿದ್ರು!! ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಣ್ವೀರ್ ಸಿಂಗ್

ಸಮಗ್ರ ನ್ಯೂಸ್: ಬಾಲಿವುಡ್ ನಲ್ಲಿ ಇಂದು ಬಹುಬೇಡಿಕೆಯ ನಟನಾಗಿ ಹೊರಹೊಮ್ಮಿರುವ ರಣ್ವೀರ್ ಸಿಂಗ್ ತನ್ನ ಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಪ್ರಾರಂಭದ ದಿನಗಳಲ್ಲಿ ತುಂಬಾ ಕಷ್ಟ ಅನುಭವಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಕಾಸ್ಟಿಂಗ್ ಕೌಚ್ ಅನುಭವ ಕೂಡ ಆಗಿದೆ ಎನ್ನುವ ಮೂಲಕ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ನಟಿಯರಿಗೆ ಮಾತ್ರವಲ್ಲದೇ ಹೀರೋಗಳು ಸಹ ಕಾಸ್ಟಿಂಗ್ ಕೌಚ್ ಸಮಸ್ಯೆ ಎದುರಿಸಿದ್ದಾರೆ ಎನ್ನುವುದಕ್ಕೆ ರಣ್ವೀರ್ ಸಿಂಗ್ ಹೇಳಿಕೆಯೇ ಸಾಕ್ಷಿ. ಮೊರಾಕೊದಲ್ಲಿ ನಡೆದ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ, ಸ್ಟಾರ್ ಹೀರೋ ರಣ್ವೀರ್ ಸಿಂಗ್ ತಮ್ಮ

ಆ ಕೆಟ್ಟ ಜಾಗದಲ್ಲಿ ನನ್ನನ್ನು ಸೆಕ್ಸಿಯಾಗಿರಲು ಹೇಳಿದ್ರು!! ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಣ್ವೀರ್ ಸಿಂಗ್ Read More »