November 2022

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ. 2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ಹೆಚ್. ನಿಂಗಪ್ಪ, 2013 ರಲ್ಲಿ ಜೆಡಿಎಸ್ ಬಿಟ್ಟು […]

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ Read More »

ಅದೊಂದು ಸಿನಿಮಾ ಪ್ಲಾಪ್ ಆದ ಹಿನ್ನೆಲೆ
ಚಿತ್ರರಂಗದ ಸಹವಾಸವೇ ಬೇಡ ಎಂದ ನಟ ಅಮಿರ್ ಖಾನ್….!!

ಮುಂಬೈ : ಬಹು ನಿರೀಕ್ಷಿತ ಲಾಲ್ ಸಿಂಗ್ ಚಡ್ಡಾ ಸಿನೆಮಾ ಪ್ಲಾಪ್ ಆದ ಬಳಿಕ ಇದೀಗ ನಟ ಅಮಿರ್ ಖಾನ್ ಸಿನೆಮಾ ಕ್ಷೇತ್ರದಿಂದ ಬಿಡುವು ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ. 35 ವರ್ಷಕ್ಕೂ ಹೆಚ್ಚು ಕಾಲ ಸಿನಿಮಾರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಈಗ ಒಂದು ವರ್ಷ ಬಿಡುವು ಪಡೆದುಕೊಳ್ಳಲು ನಿರ್ಧರಿಸಿದ್ದೇನೆ. ಕುಟುಂಬದ ಜತೆ ಇರಲು ಬಯಸಿದ್ದೇನೆ ಎಂದು ಅಮೀರ್ ತಿಳಿಸಿದ್ದಾರೆ. ಲಾಲ್ ಸಿಂಗ್

ಅದೊಂದು ಸಿನಿಮಾ ಪ್ಲಾಪ್ ಆದ ಹಿನ್ನೆಲೆ
ಚಿತ್ರರಂಗದ ಸಹವಾಸವೇ ಬೇಡ ಎಂದ ನಟ ಅಮಿರ್ ಖಾನ್….!!
Read More »

ಬಂಟ್ವಾಳ: ಕಬಡ್ಡಿ ಮ್ಯಾಚ್ ಮುಗಿಸ್ಕೊಂಡು ವಾಪಾಸಾಗ್ತಿದ್ದ ಆಟೋ ಚಾಲಕನ ಮೇಲೆ ತಲ್ವಾರ್ ದಾಳಿ

ಸಮಗ್ರ ನ್ಯೂಸ್: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30) ಹಲ್ಲೆಗೊಳಗಾದ ಆಟೋ ಚಾಲಕ. ಶಾಕೀರ್ ಕಬಡ್ಡಿ ಮ್ಯಾಚ್ ಮುಗಿಸಿಕೊಂಡು ಮನೆಗೆ ಆಟೋದಲ್ಲಿ ಹಿಂತಿರುಗುತ್ತಿದ್ದ. ಈ ವೇಳೆ ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ಆಟೋವನ್ನು ತಡೆದು ನಿಲ್ಲಿಸಿ ನಾಲ್ವರ ತಂಡ ತಲವಾರಿನಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೊಳಗಾದ ಶಾಕೀರ್ ಸ್ಥಿತಿ ಗಂಭೀರವಾಗಿದ್ದು,

ಬಂಟ್ವಾಳ: ಕಬಡ್ಡಿ ಮ್ಯಾಚ್ ಮುಗಿಸ್ಕೊಂಡು ವಾಪಾಸಾಗ್ತಿದ್ದ ಆಟೋ ಚಾಲಕನ ಮೇಲೆ ತಲ್ವಾರ್ ದಾಳಿ Read More »

ನನಗೆ ಬಹಳ ವರ್ಷ ಬದುಕುವ ಆಸೆ….ಆದರೆ?|ಬದುಕುವ ಬಗ್ಗೆ ಸಿದ್ದು ಹೇಳಿದ್ದೇನು

ಸಮಗ್ರ ನ್ಯೂಸ್: ನನಗೆ ಬಹಳ ವರ್ಷ ಬದುಕುವ ಆಸೆ. ಜನ ಸೇವೆಗಾಗಿ ನಾನು ಹೆಚ್ಚು ವರ್ಷ ಬದುಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವೇದಿಕೆ ಮೇಲೆ ಹೇಳಿದ್ದಾರೆ. ಡಾ. ಕರುಣಾಕರ ನಾಗರಾಜೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯನವರು, ನನಗೆ ಈಗ 76 ವರ್ಷ. ಡಯಾಬಿಟಿಕ್​​ನಿಂದ 10 ವರ್ಷ ಆಯಸ್ಸು ಕಡಿಮೆ ಆಗಿದೆ. ಎಷ್ಟು ವರ್ಷ ಬದುಕುತ್ತೇನೋ ಗೊತ್ತಿಲ್ಲ. ಆದರೆ ಜಾಸ್ತಿ ವರ್ಷ ಬದುಕುವ ಆಸೆ ಇದೆ. ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಬೇಕು. ರೋಗಗಳು ಬಾರದಂತೆ

ನನಗೆ ಬಹಳ ವರ್ಷ ಬದುಕುವ ಆಸೆ….ಆದರೆ?|ಬದುಕುವ ಬಗ್ಗೆ ಸಿದ್ದು ಹೇಳಿದ್ದೇನು Read More »

ನಿತ್ಯಾನಂದನ ಕೈಲಾಸ ಶಾಖೆಗಳಲ್ಲಿ ವಿವಿಧ ಉದ್ಯೋಗಾವಕಾಶ| ಪೋಸ್ಟರ್ ವೈರಲ್ ಆಗ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು

ಸಮಗ್ರ ನ್ಯೂಸ್: ಭಾರತದ ವಿವಿಧ ಕೈಲಾಸ ಶಾಖೆಗಳಲ್ಲಿ ಸೂಕ್ತ ಸಂಭಾವನೆ ಸಹಿತ ಉದ್ಯೋಗಾವಕಾಶ ನೀಡಲಾಗುವುದು ಎಂದು ಜಾಹೀರಾತು ಪ್ರಕಟಿಸಲಾಗಿದೆ. ಸ್ಟೈಫಂಡ್ ಜೊತೆಗೆ ಒಂದು ವರ್ಷದ ತರಬೇತಿಯ ನಂತರ ಕೈಲಾಸದಲ್ಲಿ ಈ ಕೆಳಗಿನ ಕ್ಷೇತ್ರಗಳಲ್ಲಿ ಉದ್ಯೋಗ ನೀಡಲಾಗುವುದು ಎಂದು ಜಾಹೀರಾತೊಂದು ಜಾಲತಾಣಗಳಲ್ಲಿ ಫೋಸ್ಟ್​ ಮಾಡಲಾಗಿದ್ದು, ವೈರಲ್​ ಆಗುತ್ತಿದೆ. ಇದೀಗ ಈ ಪೋಸ್ಟರ್ ವೈರಲ್ ಆಗ್ತಿದ್ದು ಇದರ‌ ಬೆನ್ನತ್ತಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿತ್ಯಾನಂದ ಹಿಂದೂ ವಿಶ್ವವಿದ್ಯಾಲಯ, ಕೈಲಾಸ ವಿದೇಶಿ ಮತ್ತು ದೇಶೀಯ ದೇವಾಲಯಗಳು, ಕೈಲಾಸ ಐಟಿ ವಿಭಾಗ, ವಿದೇಶಿ

ನಿತ್ಯಾನಂದನ ಕೈಲಾಸ ಶಾಖೆಗಳಲ್ಲಿ ವಿವಿಧ ಉದ್ಯೋಗಾವಕಾಶ| ಪೋಸ್ಟರ್ ವೈರಲ್ ಆಗ್ತಿದ್ದಂತೆ ತನಿಖೆ ಆರಂಭಿಸಿದ ಪೊಲೀಸರು Read More »

ಹಾಲು, ಮೊಸರು ದರ‌ ಏರಿಕೆ ಸದ್ಯಕ್ಕಿಲ್ಲ‌| ಕೆಎಂಎಫ್ ನಡೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​ ಹೇಳಿತ್ತು. ಆದರೆ ಈಗ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಕೆಎಂಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ತೀರ್ಮಾನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ದರ ಏರಿಕೆ ಬಗ್ಗೆ ಇಂದು ಸೇಡಂ ನಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ ‘ಹಾಲು ದರ ಹೆಚ್ಚಳ ಬಗ್ಗೆ ಆರು

ಹಾಲು, ಮೊಸರು ದರ‌ ಏರಿಕೆ ಸದ್ಯಕ್ಕಿಲ್ಲ‌| ಕೆಎಂಎಫ್ ನಡೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ Read More »

ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿ‌ ಡಾ. ಚಂದ್ರಗುಪ್ತ ನೇಮಕ

ಸಮಗ್ರ ನ್ಯೂಸ್: ಪಶ್ಚಿಮ ವಲಯ (ಮಂಗಳೂರು) ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. 2006ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಚಂದ್ರಗುಪ್ತ ಈವರೆಗೆ ಮೈಸೂರು ನಗರದ ಪೊಲೀಸ್ ಆಯುಕ್ತರು ಹಾಗೂ ಡಿಐಜಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈವರೆಗೆ ಪಶ್ಚಿಮ ವಲಯ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ದೇವಜ್ಯೋತಿ ರೇ ಅವರನ್ನು ಮಾನವ ಹಕ್ಕುಗಳು ಮತ್ತು ಕುಂದು ಕೊರತೆ ವಿಭಾಗದ ಐಜಿಪಿಯಾಗಿ ನೇಮಕಗೊಳಿಸಲಾಗಿದೆ.

ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿ‌ ಡಾ. ಚಂದ್ರಗುಪ್ತ ನೇಮಕ Read More »

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು

ಸಮಗ್ರ ನ್ಯೂಸ್: ಸುಳ್ಯದ ಚೊಕ್ಕಾಡಿಯಲ್ಲಿ ನ.5 ರಂದು ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಸಂಬಂಧ ಈ ರೀತಿಯ ಯಾವುದೆ ಪ್ರಕರಣ ನಡೆದಿಲ್ಲ ಎಂದ ಭಜರಂಗದಳದವರುಕಾನತ್ತೂರು ದೈವಸ್ಥಾನಕ್ಕೆ ಬರಲಿ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು ಹಾಕಿದ್ದಾರೆ. ನ.14 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗೋಪೂಜೆ ಕಾರ್ಯಕ್ರಮದ ವಠಾರದಲ್ಲಿ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಕುರಿತು ನೊಂದ ಬಾಲಕಿ ನಮ್ಮ ಸಂಘಟನೆಗೆ ದೂರು ನೀಡಿದ್ದಾರೆ.‌ ಆದರೆ

ಸುಳ್ಯ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪ ಸುಳ್ಳು ಎಂದವರು ಕಾನತ್ತೂರು ದೈವಸ್ಥಾನಕ್ಕೆ ಬರಲಿ| ಭಜರಂಗಿಗಳಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಸವಾಲು Read More »

ಕೊನೆಗೂ ಸುರತ್ಕಲ್ ಟೋಲ್ ಗೇಟ್ ರದ್ದು

ಸಮಗ್ರ ನ್ಯೂಸ್: ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಕೊನೆಗೂ ಸುರತ್ಕಲ್ ಟೋಲ್ ಗೇಟ್ ರದ್ದು Read More »

ಮುರುಘಾ ಶ್ರೀ ವಿರುದ್ದ ಷಡ್ಯಂತ್ರ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಫೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜೇಂದ್ರ, ಬಸವರಾಜನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 1 ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಮುರುಘಾ ಮಠದ ಶಾಲೆಯ ಶಿಕ್ಷಕ ರಾಜೇಂದ್ರ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು. ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು,

ಮುರುಘಾ ಶ್ರೀ ವಿರುದ್ದ ಷಡ್ಯಂತ್ರ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ Read More »