November 2022

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ನವೆಂಬರ್‌ 13ರಿಂದ ನವೆಂಬರ್‌19ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷರಾಶಿ: ಉದ್ಯಮಿಗಳು ನೂತನ ಯಂತ್ರೋಪಕರಣಗಳನ್ನು ಖರೀದಿ ಮಾಡುವ ಎಲ್ಲಾ ಲಕ್ಷಣಗಳಿವೆ. ಇದಕ್ಕೆ ಬೇಕಾದ ಪೂರಕ ಮಾಹಿತಿಗಳು ಈಗ ಒದಗಿಬರುತ್ತವೆ. ಒಡಹುಟ್ಟಿದವರೊಡನೆ ಸಂಬಂಧ ಸ್ವಲ್ಪಮಟ್ಟಿಗೆ ಸುಧಾರಿಸಬಹುದು. ಭೂಮಿ ಖರೀದಿ ವಿಚಾರದಲ್ಲಿ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕೊರಗಜ್ಜನಿಗೆ ಹರಿಕೆ ತೀರಿಸಿದ ಉಕ್ರೇನ್ ಕುಟುಂಬ

ಸಮಗ್ರ ನ್ಯೂಸ್: ತುಳುನಾಡಿನ ಕಾರಣಿಕ ದೈವ ಕೊರಗಜ್ಜ ಮತ್ತೆ ಪವಾಡ ಮೆರೆದಿದೆ. ಕಾಂತಾರ ಸಿನಿಮಾದ ನಂತರ ತುಳುನಾಡಿನ ದೈವಗಳ ಮಹತ್ವ ವಿಶ್ವದಾದ್ಯಂತ ಪಸರಿಸಿದೆ. ಇದೀಗ ತಮ್ಮ ಕುಟುಂದ ಕಷ್ಟವನ್ನು ನೀಗಿಸಿದ್ದಕ್ಕೆ ಉಕ್ರೇನ್ ದೇಶದ ಕುಟುಂಬವೊಂದು ದಕ್ಷಿಣ ಕನ್ನಡಕ್ಕೆ ಬಂದು ಹರಕೆಯನ್ನು ಪೂರೈಸಿದೆ. ಕೆಲವು ತಿಂಗಳ ಹಿಂದೆ ಉಕ್ರೇನ್ ಪ್ರಜೆ ಆಯಂಡ್ರೋ, ಪತ್ನಿ ಎಲೆನಾ ಮತ್ತು ಮಗ ಮ್ಯಾಕ್ಸಿಂ ಭಾರತಕ್ಕೆ ಪ್ರವಾಸ ಬಂದಿದ್ದರು. ಉಕ್ರೇನ್ ದಂಪತಿ ತನ್ನ ಮಗನ ಮ್ಯಾಕ್ಸಿಂ ನರದ ಸಮಸ್ಯೆಯ ಚಿಕಿತ್ಸೆಗಾಗಿ ನಾಡಿ ನೋಡಿ ಔಷದಿ

ಕೊರಗಜ್ಜನಿಗೆ ಹರಿಕೆ ತೀರಿಸಿದ ಉಕ್ರೇನ್ ಕುಟುಂಬ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಎನ್ಐಎ ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ಬೆಳ್ಳಾರೆ ನಿವಾಸಿ, ಅಡಿಕೆ ವ್ಯಾಪಾರಸ್ಥ ಮುಹಮ್ಮದ್ ಶಹೀದ್ (36) ಎಂದು ಗುರುತಿಸಲಾಗಿದೆ. ಇದರೊಂದಿಗೆ ಎನ್ ಐ ಎ ವಿಚಾರಣೆಗೆ ಒಳಪಡಿಸಲು ಬಂಧಿಸಿರುವವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಈಗಾಗಲೇ ಹಲವು ಕಡೆ ದಾಳಿ ಮಾಡಿರುವ ಎನ್ಐಎ ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ Read More »

ದೆಹಲಿ ಸುತ್ತಮುತ್ತ ಕಂಪಿಸಿದ ಭೂಮಿ| ಭಯದಿಂದ ಹೊರಗೋಡಿದ ಜನತೆ

ಸಮಗ್ರ ನ್ಯೂಸ್: ದೆಹಲಿ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿರುವ ಬಗ್ಗೆ ತಿಳಿದು ಬಂದಿದೆ. ಭೂಮಿ ಕಂಪಿಸಿದ್ದರಿಂದ ಮನೆಯಿಂದ ಜನರು ಹೊರಗೆ ಓಡಿ ಬಂದಿದ್ದಾರೆ. ದೆಹಲಿ ಹಾಗೂ ನೋಯ್ಡಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇದೀಗ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರೋದಾಗಿ ತಿಳಿದು ಬಂದಿದೆ. ಭೂಕಂಪನದ ಅನುಭವದಿಂದ ಜನರು ಭಯ ಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ ಎನ್ನಲಾಗಿದೆ.

ದೆಹಲಿ ಸುತ್ತಮುತ್ತ ಕಂಪಿಸಿದ ಭೂಮಿ| ಭಯದಿಂದ ಹೊರಗೋಡಿದ ಜನತೆ Read More »

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು

ಸಮಗ್ರ ನ್ಯೂಸ್: ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರನ್ನು ಮುಂಬೈ ಏರ್‌ಪೋರ್ಟ್‌ನಲ್ಲಿ ಏರ್‌ ಇಂಟಲಿಜೆನ್ಸ್‌ ಯುನಿಟ್‌ ತಡೆದು 7 ಲಕ್ಷ ರೂಪಾಯಿ ದಂಡ ಹಾಕಿದೆ. ಏರ್‌ಪೋರ್ಟ್‌ನಲ್ಲಿರುವ ವಾಯು ಗುಪ್ತಚರ ಘಟಕದ ಮೂಲಗಳು ಈ ಕುರಿತಾಗಿ ಮಾಹಿತಿಯನ್ನು ನೀಡಿದೆ. ವಿಮಾನ ನಿಲ್ದಾಣದಲ್ಲಿ ಒಂದು ಗಂಟೆ ಕಾರ್ಯಾಚರಣೆಯ ನಂತರ ಶಾರುಖ್ ಮತ್ತು ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ಕಸ್ಟಮ್ಸ್‌ ಬಿಡುಗಡೆ ಮಾಡಿದೆ. ಆದರೆ ಶಾರುಖ್ ಅವರ ಅಂಗರಕ್ಷಕ ರವಿ ಮತ್ತು ತಂಡದ ಇತರ ಸದಸ್ಯರನ್ನು ಪೊಲೀಸರು ತಡೆ

ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು Read More »

“ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಬೃಹತ್ ಸಾರ್ವಜನಿಕ ಆಗ್ರಹ ಸಭೆಯು ಕೂಳೂರು ಕುದ್ರೆಮುಖ ಕಂಪೆನಿ ಮುಂಭಾಗ ನಡೆಯಿತು. ಸಭೆಯನ್ನುದ್ದೇಶಿಸಿ ಮಾತಾಡಿದ ರಾಜ್ಯ ಹಿಂದುಳಿದ ವರ್ಗದ ಅಧ್ಯಕ್ಷ ಮಧು ಬಂಗಾರಪ್ಪ ಅವರು, “ದುಡ್ಡು ಸಿಗೋದಾದ್ರೆ ಬಿಜೆಪಿ ನಾಯಕರು ಏನ್ ಬೇಕಾದ್ರು ಮಾಡ್ತಾರೆ. ಅವ್ರಿಗೆ ಮಾನ ಮರ್ಯಾದೆಯಿಲ್ಲ. ದೇಶದಲ್ಲಿ ಬಿಜೆಪಿ ಆಡಳಿತದಿಂದ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇವರದ್ದು ಒಂತರಾ ಪರ್ಸಂಟೇಜ್ ಗ್ಯಾಂಗ್ ಇದ್ದಂತೆ. ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ ಆಗೋಗಿದೆ” ಎಂದು

“ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ” Read More »

ಬಣಕಲ್: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆ

ಸಮಗ್ರ ನ್ಯೂಸ್: ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಯಾಗಿದ್ದಾರೆ. ಇವರು ಮೂರು ಬಾರಿ ಈ ಹಿಂದೆ ಅಧ್ಯಕ್ಷರಾಗಿದ್ದ, ಬಣಕಲ್ ಸುಸಜ್ಜಿತ ಕಟ್ಟಡಕ್ಕೆ ಇವರು ಶ್ರಮಿಸಿದ್ದರು.ಅಧ್ಯಕ್ಷ ಎ.ಆರ್.ಅಭಿಲಾಷ್ ರಾಜೀನಾಮೆಯಿಂದ ಸ್ಥಾನ ತೆರವಾಗಿತ್ತು. ಚುನಾವಣಾ ಅಧಿಕಾರಿಯಾಗಿ ಗುರುಮೂರ್ತಿ ಭಾಗವಹಿಸಿದ್ದರು. ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ಟಿ.ಎಂ.ಗಜೇಂದ್ರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಎ.ಆರ್.ಅಭಿಲಾಷ್,ಉಪಾಧ್ಯಕ್ಷರಾದ ಮಮತ ಬಿನ್ನಡಿ,ನಿರ್ದೇಶಕರುಗಳಾದ ಬಿ.ಎಂ.ಭರತ್,ರಂಗನಾಥ್,ಬಿ.ಎಸ್.ಕಲ್ಲೇಶ್,ಬಿ.ಎಸ್.ವಿಕ್ರಂ,ಶಾಮಣ್ಣ ಬಣಕಲ್, ದಿಲ್ ದಾರ್ ಬೇಗಂ,ಬಿ.ಎಸ್.ನಾರಾಯಣ್ ಗೌಡ,ಚಂದ್ರಶೇಖರ್,ಜಿ.ಬಿ.ಲಕ್ಷ್ಮಿ, ಸಿಇಒ ಜಿ.ಪಿ.ನಿಶಾಂತ್ ಇದ್ದರು.

ಬಣಕಲ್: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆ Read More »

ಕಾಪಿರೈಟ್ ವಿವಾದದ ಹಿನ್ನಲೆ |ಯುಟ್ಯೂಬ್ ನಿಂದ ಕಾಂತಾರದ ವರಾಹ ರೂಪಂ ಸಾಂಗ್ ಡಿಲಿಟ್

ಮಂಗಳೂರು: ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ ತೆಗೆದು ಹಾಕಿದೆ. ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ಮಾತ್ರಭೂಮಿ ಪ್ರಿಟಿಂಗ್ ಮತ್ತು ಪಬ್ಲಿಶಿಂಗ್ ಕಂಪೆನಿ ವರಾಹ ರೂಪಂ ಹಾಡಿಗೆ ಕಾಪಿರೈಟ್ ನ್ನು ಕ್ಲೈಮ್ ಮಾಡಿದ ಹಿನ್ನಲೆ ಇದೀಗ ಯೂಟ್ಯೂಬ್ ಹೊಂಬಾಳೆ ಪಿಲ್ಮ್ಸಂ ನ ಯೂಟ್ಯೂಬ್ ಚಾನೆಲ್ ನಿಂದ ಈ ಹಾಡನ್ನು ತೆಗೆದು ಹಾಕಿದೆ. ಈ ನಡುವೆ ಥೈಕುಡಂ ಬ್ರಿಡ್ಜ್

ಕಾಪಿರೈಟ್ ವಿವಾದದ ಹಿನ್ನಲೆ |ಯುಟ್ಯೂಬ್ ನಿಂದ ಕಾಂತಾರದ ವರಾಹ ರೂಪಂ ಸಾಂಗ್ ಡಿಲಿಟ್ Read More »

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ

ಸಮಗ್ರ ನ್ಯೂಸ್ : ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಬಜಪೆ ಪರಿಸರದಲ್ಲಿ ವ್ಯಾಪಕವಾಗಿದ್ದು, ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ, ಶಾಲೆ, ಆಸ್ಪತ್ರೆ, ಮಾರ್ಕೆಟ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ತೆರಳುವ ಕಾಯಿಲೆ ಇದ್ದವರಿಂದ ಇತರರಿಗೂ ಹಬ್ಬುತ್ತಿದೆ. ಇನ್ನು ಮಿದುಳು ಜ್ವರ ಲಸಿಕೆಯ ಸರ್ವೇಗೆಂದು ಮನೆ ಮನೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಲ್ಲಿಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥಮಿಕ ಆರೋಗ್ಯ

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ Read More »

ಫೋಟೋ ತೆಗೆಸಿಕೊಳ್ಳಲು ಹರಸಾಹಸ ಪಟ್ಟ‌ ಸಿಎಂ| ಸ್ವಾಮೀಜಿ ಹೆಗಲ ಮೇಲೆ ಕೈ ಹಾಕಿದ ಸಚಿವ| ಇದೇನಾ‌ ಬಿಜಿಪಿಯ ಸಂಸ್ಕೃತಿ, ಸಂಸ್ಕಾರ? ಜಾಲತಾಣಗಳಲ್ಲಿ ಕಾಂಗ್ರೆಸ್ ವ್ಯಂಗ್ಯ

ಸಮಗ್ರ ನ್ಯೂಸ್: ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸ ಪಡಬೇಕೇ? ಪ್ರಧಾನಿ ಪಕ್ಕ ಸ್ವತಂತ್ರವಾಗಿ ನಿಲ್ಲಲೂ ಬಸವರಾಜ ಬೊಮ್ಮಾಯಿ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರೆ ಸಿಎಂ ಹುದ್ದೆಗೆ ಆಗುತ್ತಿರುವ ಅವಮಾನವಿದು. ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ ಸಿಎಂ ಅವರ ಸ್ಥಿತಿ ಶೋಚನೀಯವಾಗಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಸಿಎಂ ಬಗ್ಗೆ ವ್ಯಂಗ್ಯವಾಡಿದೆ. ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್ ಅಶೋಕ್ ಅವರಿಗೆ ಸದರ

ಫೋಟೋ ತೆಗೆಸಿಕೊಳ್ಳಲು ಹರಸಾಹಸ ಪಟ್ಟ‌ ಸಿಎಂ| ಸ್ವಾಮೀಜಿ ಹೆಗಲ ಮೇಲೆ ಕೈ ಹಾಕಿದ ಸಚಿವ| ಇದೇನಾ‌ ಬಿಜಿಪಿಯ ಸಂಸ್ಕೃತಿ, ಸಂಸ್ಕಾರ? ಜಾಲತಾಣಗಳಲ್ಲಿ ಕಾಂಗ್ರೆಸ್ ವ್ಯಂಗ್ಯ Read More »