November 2022

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಭಾಗವಹಿಸಿದ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾವೇಶಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು ಭಾಗವಹಿಸುವಂತೆ ಮತ್ತು ಶಾಲಾ ಪೋಷಕರನ್ನು ಕರೆತರುವಂತೆ ಆದೇಶಿಸಿದ ಬೈಂದೂರು ಬಿ.ಇ.ಓ. ಮಂಜುನಾಥ್ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ […]

ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು Read More »

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರಿನ ತಿಪ್ಪೇಶ(15 ವರ್ಷ) ಮತ್ತು ಅಭಿಷೇಕ್‌(15 ವರ್ಷ) ನವಂಬರ್ 7ರಂದು ಪುತ್ತೂರಿನ ವಸತಿ ಶಾಲೆಯೊಂದರಿಂದ ನಾಪತ್ತೆಯಾಗಿದ್ದರು. ಕಾಣೆಯಾದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಈ ಪ್ರಕರಣದಲ್ಲಿ ಕಾಣೆಯಾದ ಮಕ್ಕಳ ಪತ್ತೆಯ ಬಗ್ಗೆ ಪೊಲೀಸ್‌ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರ ನಿರ್ದೆಶನದಲ್ಲಿ, ಪೊಲೀಸ್‌ ಉಪಾಧೀಕ್ಷಕರು, ಪುತ್ತೂರು ಉಪವಿಭಾಗರವರ ಮಾರ್ಗದರ್ಶನದಲ್ಲಿ ದ.ಕ ಮಹಿಳಾ

ಪುತ್ತೂರು: ವಸತಿ ಶಾಲೆಯಿಂದ ಕಾಣೆಯಾದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ಆನೆಗಳ ಎಣ್ಣೆಪಾರ್ಟಿ ನೋಡಿದ್ದೀರಾ? ದಟ್ಟ ಕಾಡಿನೊಳಗೆ ನಡೆದಿತ್ತು‌ 24 ಆನೆಗಳ ಭರ್ಜರಿ ಮೋಜು ಮಸ್ತಿ!! ಏನಿದು ಮತ್ತಿನ ಗಮ್ಮತ್ತು? ಇಲ್ಲಿದೆ ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ದಟ್ಟ ಕಾಡಿನ ಒಳಗೆ ಲೋಕಲ್‌ ಮದ್ಯ ತಯಾರಿಸುವ ಪ್ರದೇಶಕ್ಕೆ ಹೋದಾಗ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಗ್ರಾಮಸ್ಥರಿಗೆ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮದ್ಯ ತಯಾರಿಸುವ ಪ್ರದೇಶದ ಯಾವ ಡ್ರಮ್‌ಗಳಲ್ಲೂ ಮದ್ಯ ಇದ್ದಿರಲಿಲ್ಲ. ಆದರೆ, ಅವುಗಳ ಪಕ್ಕದಲ್ಲಿ ಬರೋಬ್ಬರಿ 24 ಆನೆಗಳು ಭರ್ಜರಿಯಾಗಿ ನಿದ್ರೆ ಮಾಡುತ್ತಿದ್ದವು. ಹಾಗಂತ ಅವುಗಳು ಸುಮ್ಮನೆ ನಿದ್ರೆ ಮಾಡಿರಲಿಲ್ಲ. ಡ್ರಮ್‌ಗಳಲ್ಲಿದ್ದ ಲೋಕಲ್‌ ಎಣೆಯಲ್ಲಿ ಕಂಠಪೂರ್ತಿ ಕುಡಿದಿದ್ದ ಆನೆಗಳು ‘ಫುಲ್‌ ಟೈಟ್‌’ ಆಗಿ ಅಲ್ಲಿಯೇ ಬಿದ್ದುಕೊಂಡಿದ್ದವು. ಗ್ರಾಮಸ್ಥರ ಪ್ರಕಾರ, ಶಿಲಿಪಾದಾ ಗೋಡಂಬಿ ಅರಣ್ಯದ ಬಳಿ

ಆನೆಗಳ ಎಣ್ಣೆಪಾರ್ಟಿ ನೋಡಿದ್ದೀರಾ? ದಟ್ಟ ಕಾಡಿನೊಳಗೆ ನಡೆದಿತ್ತು‌ 24 ಆನೆಗಳ ಭರ್ಜರಿ ಮೋಜು ಮಸ್ತಿ!! ಏನಿದು ಮತ್ತಿನ ಗಮ್ಮತ್ತು? ಇಲ್ಲಿದೆ ಕಂಪ್ಲೀಟ್ ಸ್ಟೋರಿ… Read More »

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ಪ್ರಕರಣದ ಆರೋಪಿಯಾಗಿರುವ ಪುತ್ತೂರಿನ ಖಾಸಗಿ ನ್ಯೂಸ್ ಚಾನೆಲ್ ನ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ.9ರಂದು ಆದೇಶಿಸಿದೆ. ಶ್ಯಾಮಸುದರ್ಶನ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅ.25ರಂದು ಅರ್ಜಿ

ಮಂಗಳೂರು: ಪ್ರತಿಭಾ ಕುಳಾಯಿ ಕುರಿತು ಜಾಲತಾಣಗಳಲ್ಲಿ ಅವಹೇಳನ| ಪತ್ರಕರ್ತ ಶ್ಯಾಮಸುದರ್ಶನ್ ಗೆ ನಿರೀಕ್ಷಣಾ ಜಾಮೀನು Read More »

ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನವಿಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ದಲಿತರು ಅಸ್ಪೃಶ್ಯತೆಯಿಂದ ಬಳಲುತ್ತಿಲ್ಲವಾದ್ದರಿಂದ ಅವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಅವಕಾಶ ನೀಡಬಾರದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರು ಪರಿಶಿಷ್ಟ ಜಾತಿಗಳಿಗೆ ಅರ್ಹರಾಗಿರುವ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಅಫಿಡವಿಟ್‌ನಲ್ಲಿ 1950 ರ ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶವು ಯಾವುದೇ ಅಸಂವಿಧಾನಿಕತೆಯಿಂದ ಬಳಲುತ್ತಿಲ್ಲ ಎಂದು

ಮತಾಂತರಗೊಂಡ ದಲಿತರಿಗೆ ಪರಿಶಿಷ್ಟ ಜಾತಿ ಸ್ಥಾನಮಾನವಿಲ್ಲ – ಸುಪ್ರೀಂ ಕೋರ್ಟ್ Read More »

ರಾಜ್ಯಕ್ಕೆ ಆಗಮಿಸಲಿರುವ ಮೋದಿಗೆ ಹತ್ತು ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರುವಾಗಲೆಲ್ಲ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳುವ ಪರಿಪಾಠವನ್ನು ಇಟ್ಟುಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿಯೂ ಹತ್ತು ಪ್ರಶ್ನೆ ಕೇಳಿದ್ದಾರೆ ಮತ್ತು ಕೆಲವು ಸಲಹೆಗಳನ್ನು ನೀಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಬಂದಾಗ ನೀಡಿದ ಭರವಸೆಗಳೆಲ್ಲ ಏನಾದವು? ರಾಜ್ಯ ಸರ್ಕಾರದ ೪೦% ಕಮಿಷನ್‌ ಬಗ್ಗೆ ಪತ್ರ ಬರೆಯಲಾಗಿತ್ತು, ಅದರ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೇಳಿರುವ ಸಿದ್ದರಾಮಯ್ಯ, ಇನ್ಸ್‌ಪೆಕ್ಟರ್‌ ವರ್ಗಾವಣೆಗೆ ೭೦-೮೦ ಲಕ್ಷ ರೂ. ಕೊಡಬೇಕು ಎಂಬ

ರಾಜ್ಯಕ್ಕೆ ಆಗಮಿಸಲಿರುವ ಮೋದಿಗೆ ಹತ್ತು ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ?

ಸಮಗ್ರ ನ್ಯೂಸ್: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದು ವಿಕೃತಿ ಮೆರೆದ ಘಟನೆ ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ

ಮಡಿಕೇರಿ: ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋ ತೆಗೆದಿಡುತ್ತಿದ್ದ ಯುವಕ| ಈ ವಿಕೃತಕಾಮಿ ಇನ್ನೇನೆಲ್ಲಾ ವಿಕೃತಿ ಮೆರೆದಿದ್ದಾನೆ ಗೊತ್ತಾ? Read More »

ಜ.1ರಿಂದ ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಿಲಕ್ಕಿ ವಿತರಣೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ವರ್ಷದ ಜ. 1ರಿಂದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳ ಜನರು ಪಡಿತರ ಮೂಲಕ ಕುಚಲಕ್ಕಿಯನ್ನು ನೀಡುವಂತೆ ಬಹಳ ಹಿಂದಿನಿಂದಲೂ ಬೇಡಿಕೆ ಇಟ್ಟಿದ್ದರು. ಇದನ್ನು ಗಮನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರವಾಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ಸಹಮತಿ ವ್ಯಕ್ತಪಡಿಸಿದ್ದಾರೆ

ಜ.1ರಿಂದ ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಿಲಕ್ಕಿ ವಿತರಣೆಗೆ ಗ್ರೀನ್ ಸಿಗ್ನಲ್ Read More »

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ

ಕೊಟ್ಟಿಗೆಹಾರ: ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ. ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಹೆಬ್ಬಾವು ಪ್ರತ್ಯಕ್ಷ | ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ Read More »