ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ
ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿಿ ನಂದಿಪುರ ಗ್ರಾ.ಪಂ ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯೋಗ ಮಾಡಿಕೊಂಡು ಬಸ್ ನಿಲ್ದಾಣವನ್ನು ದುರಸ್ಥಿಗಾಗಿ ನೆಲಸಮ ಮಾಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಜಾಗವನ್ನು ಒತ್ತುವರಿ ಮಾಡಲಾಗಿದೆ. ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ನಿಲ್ದಾಣ್ ಜಾಗವನ್ನು ಒತ್ತುವರಿ ಮಾಡಿದವರ ವಿರುದ್ದ […]
ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ Read More »