November 2022

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಇಲಾಖೆಯ ಸಂಚಾರ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಕೆಜಿ ಶ್ರೀಗಂಧ ಮರವನ್ನು ಪಿರಿಯಾಪಟ್ಟಣ ತಾಲ್ಲೂಕಿನ ನಿಲುವಾಡಿ ಬಳಿ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಿಂದ ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಧರ್ಮ ಮತ್ತು ಯುಸೂಫ್ ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ದ್ವಿಚಕ್ರ ವಾಹನ ಬಿಟ್ಟು ಪರಾರರಿಯಾಗಿದರೆ ಇನ್ನು ಶ್ರೀಗಂಧದ ಮರ ದ್ವಿಚಕ್ರ ವಾಹನವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ Read More »

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು!

ಸಮಗ್ರ ನ್ಯೂಸ್: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ! “ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್‌ ಶೆಟ್ಟಿ ಅವರೇ ಶಿವದೂತೆ

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು! Read More »

ಟಿಪ್ಪು ಜಯಂತಿ ಆಚರಣೆಗೆ ಕೊನೆಗೂ ಫರ್ಮಿಷನ್ ನೀಡಿದ ಹು-ಧಾ ಮಹಾನಗರ ಪಾಲಿಕೆ| ಈದ್ಗಾ ಮೈದಾನದಲ್ಲಿ ನಡೆಯಲಿದೆ ಟಿಪ್ಪು ಜಯಂತಿ!

ಸಮಗ್ರ ನ್ಯೂಸ್: ಹುಬ್ಬಳ್ಳಿ – ಧಾರವಾಡ ಪಾಲಿಕೆಗೆ ದೊಡ್ಡ ತಲೆನೋವಾಗಿದ್ದ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ವಿಚಾರ ಇದೀಗ ಒಂದು ಹಂತಕ್ಕೆ ಬಂದು ನಿಂತಿದೆ.‌ ಹೌದು, ಟಿಪ್ಪು ಸೇರಿ ಎಲ್ಲ ಜಯಂತಿಗೂ ಷರತ್ತು ಬದ್ಧ ಅವಕಾಶ ನೀಡಲಾಗಿದೆ. ಜಯಂತಿ ಆಚರಣೆಗೆ ಅವಕಾಶ ನೀಡಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಆದೇಶ ಹೊರಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು, ಆಯುಕ್ತರೊಂದಿಗೆ ಮೇಯರ್ ಸಭೆ ನಡೆಸಿ, ಪಾಲಿಕೆ ನಿರ್ಣಯವನ್ನು ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ದಾರೆ. ಇನ್ನು ಈದ್ಗಾ

ಟಿಪ್ಪು ಜಯಂತಿ ಆಚರಣೆಗೆ ಕೊನೆಗೂ ಫರ್ಮಿಷನ್ ನೀಡಿದ ಹು-ಧಾ ಮಹಾನಗರ ಪಾಲಿಕೆ| ಈದ್ಗಾ ಮೈದಾನದಲ್ಲಿ ನಡೆಯಲಿದೆ ಟಿಪ್ಪು ಜಯಂತಿ! Read More »

ರಾಜ್ಯಪಾಲರ ವಿರುದ್ದವೇ ಸುಗ್ರಿವಾಜ್ಞೆ ಹೊರಡಿಸಿದ ಕೇರಳ‌ ಸರ್ಕಾರ| ವಿವಿ ಗಳ ಕುಲಪತಿ ಹುದ್ದೆಯಿಂದ ಕೆಳಗಿಳಿಸಲು ನಿರ್ಣಯ

ಸಮಗ್ರ ನ್ಯೂಸ್: ಕೇರಳ ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ರಾಜಕೀಯ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ತಲುಪಿದೆ. ಗವರ್ನರ್‌ ಆರಿಫ್‌ ಮೊಹಮ್ಮದ್‌ ಖಾನ್‌ರನ್ನ ವಿವಿಗಳ ಕುಲಪತಿ ಹುದ್ದೆಯಿಂದ ಕೆಳಗಿಳಿಸಲು ಕೇರಳ ಸರ್ಕಾರ ಮುಂದಾಗಿದೆ. ಈ ಸಂಬಂಧ ಸುಗ್ರೀವಾಜ್ಞೆ ಅಥವಾ ವಿಶೇಷ ಆಜ್ಞೆ ಹೊರಡಿಸಲು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‌ ಸಂಪುಟ ಮತ ಹಾಕಿದೆ. ಇತ್ತೀಚೆಗೆ 9 ವಿವಿಗಳ ಉಪಕುಲಪತಿಗಳಿಗೆ ರಾಜಿನಾಮೆ ನೀಡೋಕೆ ಗವರ್ನರ್‌ ಖಾನ್‌ ಹೇಳಿದರು. ಈ ಆದೇಶವನ್ನು ಪ್ರಶ್ನಿಸಿ ಎಲ್ಲಾ ಉಪಕುಲಪತಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು.

ರಾಜ್ಯಪಾಲರ ವಿರುದ್ದವೇ ಸುಗ್ರಿವಾಜ್ಞೆ ಹೊರಡಿಸಿದ ಕೇರಳ‌ ಸರ್ಕಾರ| ವಿವಿ ಗಳ ಕುಲಪತಿ ಹುದ್ದೆಯಿಂದ ಕೆಳಗಿಳಿಸಲು ನಿರ್ಣಯ Read More »

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಸೇತುವೆ ಹಾಗೂ ರಸ್ತೆ ಸಂಪರ್ಕ ಸರಿ ಮಾಡುವಂತೆ ಮುಖ್ಯಮಂತ್ರಿಯವರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಉಬರಡ್ಕದ ಅಮೈ ಪಾಲಡ್ಕ ಎಂಬಲ್ಲಿ ಹೊಸ ಸೇತುವೆ, ಯಾವಟೆ ಕಟ್ಟಕೋಡಿ ಅಚ್ಚು ಪಲ್ಲ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ, ಮಂಜಿಕಾನ ಬದನೆಕಜೆ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ ಮತ್ತು ಅದೇ ರಸ್ತೆಯಲ್ಲಿ ನದಿಗೆ ಸೇತುವೆ, ಇವೆಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಇರುವಂತಹ ಜಾಗ ಆದ ಕಾರಣ ಆದಷ್ಟು ಬೇಗ ಸೇತುವೆ ಮತ್ತು ಕಾಂಕ್ರೀಟಿಕರಣ

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ Read More »

ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ

ಸಮಗ್ರ ನ್ಯೂಸ್ : ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ. ಅಕ್ರಮ ಮರಳು ದಂಧೆಕೊರರ ಅಟ್ಟಹಾಸ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿಟಿವಿ ಆಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ

ಮಂಗಳೂರು: ಸಿಸಿಟಿವಿ ಮೇಲೆ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ Read More »

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಸೇತುವೆ ಹಾಗೂ ರಸ್ತೆ ಸಂಪರ್ಕ ಸರಿ ಮಾಡುವಂತೆ ಮುಖ್ಯಮಂತ್ರಿಯವರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಉಬರಡ್ಕದ ಅಮೈ ಪಾಲಡ್ಕ ಎಂಬಲ್ಲಿ ಹೊಸ ಸೇತುವೆ, ಯಾವಟೆ ಕಟ್ಟಕೋಡಿ ಅಚ್ಚು ಪಲ್ಲ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ, ಮಂಜಿಕಾನ ಬದನೆಕಜೆ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ ಮತ್ತು ಅದೇ ರಸ್ತೆಯಲ್ಲಿ ನದಿಗೆ ಸೇತುವೆ, ಇವೆಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಇರುವಂತಹ ಜಾಗ ಆದ ಕಾರಣ ಆದಷ್ಟು ಬೇಗ ಸೇತುವೆ ಮತ್ತು ಕಾಂಕ್ರೀಟಿಕರಣ

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ Read More »

ಪೆಟ್ರೋಲ್ ಕಲಬೆರಕೆ ಅಡ್ಡೆಗೆ ದಾಳಿ! ಲಕ್ಷಾಂತರ ಮೌಲ್ಯದ ಸೊತ್ತು ವಶ

ಸುರತ್ಕಲ್: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್ ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರೆಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳದಲ್ಲಿ ನಡೆದಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಮತ್ತು ಹಾಗೂ ಎಸ್. ಐ. ಪುನೀತ್ ಗಾಂವ್ಕರ್ ನೇತೃತ್ವದ ಸುರತ್ಕಲ್ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎರಡು ಟ್ಯಾಂಕರ್, ಪಿಕ್ ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್

ಪೆಟ್ರೋಲ್ ಕಲಬೆರಕೆ ಅಡ್ಡೆಗೆ ದಾಳಿ! ಲಕ್ಷಾಂತರ ಮೌಲ್ಯದ ಸೊತ್ತು ವಶ Read More »

ಅರಣ್ಯ ಇಲಾಖೆಯ _E-Prahari ಸರ್ವೆಗೆ ಮತ್ತೊಬ್ಬ ಸಿಬ್ಬಂದಿ ಬಲಿ| ಭಾಗಮಂಡಲ ವಲಯದ ಅರಣ್ಯ ವೀಕ್ಷಕ ಕಾಡೊಳಗೆ ಆಯತಪ್ಪಿ ಬಿದ್ದು ಸಾವು!

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಭಾಗಮಂಡಲ ವಲಯ ಅರಣ್ಯ ವಿಭಾಗಕ್ಕೆ ಸೇರಿದ ಪಾರೆಸ್ಟ್ ವಾಚರ್(ಅರಣ್ಯ ವೀಕ್ಷಕ) ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗಡಿಭಾಗದ ಮಾವಿನಕಟ್ಟೆ ನರುವೋಳು ಮೊಟ್ಟೆ ಬಳಿ ನಡೆದಿದೆ. ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ (58 ವರ್ಷ ) ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆ ಇ-ಪ್ರಹಾರಿ ತಂತ್ರಾಂಶದಲ್ಲಿ ದಾಖಲಿಸಲು ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ

ಅರಣ್ಯ ಇಲಾಖೆಯ _E-Prahari ಸರ್ವೆಗೆ ಮತ್ತೊಬ್ಬ ಸಿಬ್ಬಂದಿ ಬಲಿ| ಭಾಗಮಂಡಲ ವಲಯದ ಅರಣ್ಯ ವೀಕ್ಷಕ ಕಾಡೊಳಗೆ ಆಯತಪ್ಪಿ ಬಿದ್ದು ಸಾವು! Read More »

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿಪೇಟೆ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾ ಗೊಳಿಸಿದೆ. ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ‌ ಈ ಪ್ರಕರಣದ ವಿಚಾರಣೆಗೆ ವಕ್ಫ್ ಸಂಬಂಧಿತ ಕೋರ್ಟ್ ಗಳು ಇರುವುದರಿಂದ ಈ ಪ್ರಕರಣವನ್ನು ವಿಚಾರಣೆ‌ ನಡೆಸಲು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಮಸೀದಿ ವಿರುದ್ಧ ದಾಖಲಾಗಿರುವ ಅರ್ಜಿಯನ್ನು ವಜಾ ಗೊಳಿಸುವಂತೆ ಮಳಲಿಪೇಟೆ ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿದ್ದ

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್ Read More »