ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ
ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಇಲಾಖೆಯ ಸಂಚಾರ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಕೆಜಿ ಶ್ರೀಗಂಧ ಮರವನ್ನು ಪಿರಿಯಾಪಟ್ಟಣ ತಾಲ್ಲೂಕಿನ ನಿಲುವಾಡಿ ಬಳಿ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಿಂದ ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಧರ್ಮ ಮತ್ತು ಯುಸೂಫ್ ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ದ್ವಿಚಕ್ರ ವಾಹನ ಬಿಟ್ಟು ಪರಾರರಿಯಾಗಿದರೆ ಇನ್ನು ಶ್ರೀಗಂಧದ ಮರ ದ್ವಿಚಕ್ರ ವಾಹನವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ Read More »